ತೆರಿಗೆ ವಂಚನೆ ಆರೋಪ: ಶ್ರೀರಾಮುಲು ಒಡೆತನದ ಕಚೇರಿಗೆ ಐಟಿ ದಾಳಿ
Team Udayavani, Jan 15, 2023, 12:30 AM IST
ಬಳ್ಳಾರಿ: ತೆರಿಗೆ ವಂಚನೆ ಆರೋಪ ಹಿನ್ನೆಲೆಯಲ್ಲಿ ಸಚಿವ ಬಿ.ಶ್ರೀರಾಮುಲು ಮತ್ತವರ ಅಳಿಯ ಮಾಜಿ ಶಾಸಕ ಟಿ.ಎಚ್. ಸುರೇಶ್ಬಾಬು ಒಡೆತನದ ಫ್ಯಾಕ್ಟರಿ ನಡೆಸುತ್ತಿದ್ದ ವ್ಯಕ್ತಿಯ ಮನೆ ಹಾಗೂ ಕಚೇರಿಗಳ ಮೇಲೆ ಆದಾಯ ತೆರಿಗೆ ಅಧಿ ಕಾರಿಗಳು ಶನಿವಾರ ದಾಳಿ ನಡೆಸಿದರು.
ಬೆಂಗಳೂರು ಹಾಗೂ ಚೆನ್ನೈ ಮೂಲದ ಹದಿನೈದು ಮಂದಿ ಅಧಿಕಾರಿಗಳ ತಂಡ, ಕೈಗಾರಿಕೋದ್ಯಮಿ ಕೈಲಾಸ್ ವ್ಯಾಸ್ ಪಾಲುದಾರಿಕೆಯ ಬೆಂಗಳೂರು, ಬಳ್ಳಾರಿ, ಕೊಪ್ಪಳದಲ್ಲಿರುವ ಕಂಪೆನಿಗಳ ಮೇಲೆ ದಾಳಿ ನಡೆಸಿದೆ. ಬಳ್ಳಾರಿಯ ವಿದ್ಯಾನಗರದ “ರಾಗಾಸ್ ಪೋರ್ಟ್ ಅಪಾರ್ಟ್ ಮೆಂಟ್ ’ನ ಎರಡು ಫ್ಲ್ಯಾಟ್ಗಳಲ್ಲೂ ದಾಖಲೆಗಳ ಪರಿಶೀಲನೆ ನಡೆಸಿದೆ ಎಂದು ತಿಳಿದುಬಂದಿದೆ.
ಸಚಿವ ಶ್ರೀರಾಮುಲು, ಮಾಜಿ ಶಾಸಕ ಸುರೇಶ್ ಬಾಬು, ಲಾಡ್ ಕುಟುಂಬದ ಪ್ಲಾಂಟ್ಗಳನ್ನು ಪಾಲುದಾರ ಕೈಲಾಸ್ ವ್ಯಾಸ್ ಅವರು ಬಾಡಿಗೆ ಹಾಗೂ ಲೀಜ್ ಮೇಲೆ ನಡೆಸುತ್ತಿದ್ದರು ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ
LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ
ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ
Hassan Pen Drive; 40 ಜಿಬಿ ಪೆನ್ಡ್ರೈವ್ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!
MUST WATCH
ಹೊಸ ಸೇರ್ಪಡೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
Extortion: ಆನ್ಲೈನ್ ಗೇಮ್; ಬಾಲಕನ ಬೆದರಿಸಿ ಸುಲಿಗೆ
Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ
Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ
LPG Cylinders: ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?