ಕರ್ನಾಟಕದ ಗಣಿಗಾರಿಕೆ ದೇಶಕ್ಕೆ ಮಾದರಿ: ಡಾ| ರಾವ್‌


Team Udayavani, Mar 6, 2019, 10:41 AM IST

dvg-5.jpg

ಸಂಡೂರು: ಗಣಿಗಾರಿಕೆ ನಮ್ಮ ಪುರಾತನರಿಂದ ಬಂದಿರುವ ಉದ್ಯಮ. ಗಣಿಗಾರಿಕೆ ಹಾಗೂ ಮನುಷ್ಯನ ನಡುವೆ ಅವಿನಾಭಾವ ಸಂಬಂಧ ಹೊಂದಿದೆ ಎಂದು ಕೇಂದ್ರ ಗಣಿಮಂತ್ರಾಲಯದ ಹೆಚ್ಚುವರಿ ಕಾರ್ಯದರ್ಶಿ ಡಾ| ಕೆ.ರಾಜೇಶ್ವರ ರಾವ್‌ ಅಭಿಪ್ರಾಯಪಟ್ಟರು.

ಪಟ್ಟಣದ ಸ್ಮಯೋರ್‌ ಗಣಿಕಂಪನಿ ವತಿಯಿಂದ ಆಯೋಜಿಸಿದ್ದ ರಾಜ್ಯ ಮಟ್ಟದ ಗಣಿ ಪರಿಸರ ಮತ್ತು ಪರಿಸರ ಸಪ್ತಾಹದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸಪ್ತಾಹದ ಮುಖ್ಯ ಉದ್ದೇಶ ಪರಿಸರ ಸಂರಕ್ಷಣೆಯೊಂದಿಗೆ ಉತ್ತಮ ಗಣಿಗಾರಿಕೆ ಮಾಡುವುದಾಗಿದೆ. ಅಲ್ಲದೆ, ಎಂ.ವೈ. ಘೋರ್ಪಡೆಯವರು ಈ ಹಿಂದೆ ಸಾಮಾಜಿಕ ಮೌಲ್ಯಗಳೊಂದಿಗೆ ಗಣಿಗಾರಿಕೆ ನಡೆಸಿದ್ದು, ಇಡೀ ದೇಶಕ್ಕೆ ಮಾದರಿಯಾಗಿದೆ ಎಂದರು.

ಕರ್ನಾಟಕದ ಗಣಿಗಾರಿಕೆ ದೇಶಕ್ಕೆ ಮಾದರಿಯಾಗಿದೆ. ದೇಶದ ಖನಿಜ ಸಂಪತ್ತು ನಾಶವಾಗದಂತೆ ಮುಂದಿನ ಪೀಳಿಗೆಗೆ ಉಳಿಯುವ ಕಾರ್ಯ ಮಾಡಬೇಕು. ಪರಿಸರ ನಾಶ ಮಾಡಿದರೆ ನಮ್ಮ ನಾಶ ಕಟ್ಟಿಟ್ಟ ಬುತ್ತಿ ಎಂದು ಎಚ್ಚರಿಕೆ ನೀಡಿದರು. 

ಕೇಂದ್ರ ಸರ್ಕಾರ ಗಣಿ ನೀತಿಯಲ್ಲಿ ಹಲವಾರು ಬದಲಾವಣೆಗಳನ್ನು ಜಾರಿಗೆ ತರುವ ಮೂಲಕ ಪಾರದರ್ಶಕತೆ ಉಂಟು ಮಾಡಿದೆ. ದೇಶದ ಆರ್ಥಿಕ ವ್ಯವಸ್ಥೆಗೆ ಅತಿ ಹೆಚ್ಚು ಆದಾಯ ತರುವಂತಹ ಉದ್ಯಮವಾಗಿ ಬೆಳೆಯುತ್ತಿರುವುದು ಶುಭ ಸಂಕೇತವಾಗಿದೆ. ಮಾನವ ಸಂಪನ್ಮೂಲ ಬಳಕೆ,
ಸರಿಯಾದ ಲೆಕ್ಕಾಚಾರ, ಉತ್ತಮ ಅಭಿವೃದ್ಧಿಗೆ ನಾಂದಿಯಾಗುತ್ತದೆ ಎಂದು ತಿಳಿಸಿದರು.

ಇ-ಟೆಂಡರ್‌ ವ್ಯವಸ್ಥೆಯಲ್ಲಿ ಸಮಸ್ಯೆ ಇದೆ ಎಂದು ತಿಳಿದು ಬಂದಿದೆ. ಇದು ಜಾರಿಗೆ ಬಂದು ಕೇವಲ ಮೂರು ವರ್ಷಗಳಾಗಿವೆ. ಇದರಲ್ಲಿ ಬಹಳಷ್ಟು ಬದಲಾವಣೆಗಳನ್ನು ತರಲಾಗುತ್ತಿದೆ. ಅಲ್ಲದೆ, ಕೆಲವು ಗಣಿಗಾರಿಕೆ ನಿಂತಿವೆ. ಇದಕ್ಕೆ ತಾಂತ್ರಿಕ ತೊಂದರೆ, ಪರಿಸರ ಮಾಲಿನ್ಯದ ತೊಂದರೆ ಕಾರಣವಾಗಿದೆ. 

ಯಾವುದೇ ಕಾರಣಕ್ಕೂ ಗಣಿಗಾರಿಕೆಯನ್ನು ನಾವು ಕಡೆಗಣಿಸುವಂತಿಲ್ಲ. ಹರಪ್ಪಾ, ಮೆಹಂಜೋದಾರ್‌ ದಿಂದಲೂ ಇದೆ. ಅದರಲ್ಲಿ ಭಾರತ ಜಗತ್ತಿನಲ್ಲಿಯೇ ಅತಿ ಹೆಚ್ಚು ಹಾಗೂ ಉತ್ತಮ ಗಣಿಗಾರಿಕೆಗೆ ಪ್ರಸಿದ್ಧಿಯಾಗಿದೆ. ಮುಂದಿನ ಆರ್ಥಿಕ ವರ್ಷಗಳಲ್ಲಿ ಗಣಿಗಾರಿಕೆ ಪ್ರಮುಖ ಪಾತ್ರ ವಹಿಸುತ್ತದೆ. ಈ ಹಿಂದೆ 11 ಫೈಸ್ಟಾರ್‌ ಗಣಿಗಳು ಇದ್ದವು. 6 ಫೋರ್‌ ಸ್ಟಾರ್‌ ಇದ್ದವು. ಆದರೆ ಇಂದು ಹೆಚ್ಚಿವೆ. ದೇಶದಲ್ಲಿ 58ಕ್ಕೂ ಹೆಚ್ಚು ಕಂಪನಿಗಳು ಉತ್ತಮ ಗುಣಮಟ್ಟದ ಉತ್ಪಾದನೆಗೆ ನಾಂದಿಯಾಡಿವೆ. ಬೇಡಿಕೆಗೆ ತಕ್ಕಂತೆ ಉತ್ಪಾದನೆ ಮಾಡಿ ದೇಶದ ಅಭಿವೃದ್ಧಿಗೆ ನಾಂದಿಯಾಡೋಣ ಎಂದರು. 

ಸ್ಮಯೋರ್‌ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ನಾಜೀಮ್‌ ಶೇಖ್‌, ಸ್ಮಯೋರ್‌ ಕಂಪನಿಯ ಛರನ್‌ ಎಸ್‌. ವೈ.ಘೋರ್ಪಡೆ, ಕಂಟ್ರೋಲರ್‌ ಆಫ್‌ ಮೈನ್ಸ್‌ ಜೆ.ಆರ್‌. ಚೌದರಿ, ರಿಜಿನಲ್‌ ಕಂಟ್ರೋಲರ್‌ ಆಫ್‌ ಮೈನ್ಸ್‌ ಜಿ.ಸಿ. ಮೀನಾ, ಎಂ.ಡಿ. ಅಬ್ದುಲ್‌ ಸಲೀಂ, ಅರುಣ್‌ಕುಮಾರ್‌, ವಿ.ಜಯಪ್ರಕಾಶ್‌, ಶ್ರೀಧರ ಹೆಗಡೆ ಇನ್ನಿತರರಿದ್ದರು.

ಟಾಪ್ ನ್ಯೂಸ್

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

ವಿಜಯೇಂದ್ರ

Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ

ಚುನಾವಣೆ ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.