ಕಾಲುವೆಗೆ ಸತ್ತ ಕೋಳಿ ಎಸೆದಿರುವುದಕ್ಕೆ ಜನರ ಆಕ್ರೋಶ


Team Udayavani, Apr 29, 2021, 6:43 PM IST

SCsThe outrage of the people

ಹಗರಿಬೊಮ್ಮನಹಳ್ಳಿ: ತಾಲೂಕಿನ ಸಿಗೇನಹಳ್ಳಿ-3ಗ್ರಾಮದ ಬಳಿ ಇರುವ ತಂಬ್ರಹಳ್ಳಿ ಏತನೀರಾವರಿಯ ಬೃಹತ್‌ ಕಾಲುವೆಗೆ, ಕೋಳಿಫಾರಂನವರು ಸತ್ತುಹೋದ ಕೋಳಿಗಳನ್ನುಕಾಲುವೆಗೆ ಎಸೆದ ಪರಿಣಾಮ ದುರ್ವಾಸನೆಹೆಚ್ಚಾಗಿದ್ದು ಸುತ್ತಮುತ್ತಲಿನ ಹೊಲಗದ್ದೆಯವರುಮೂಗುಮುಚ್ಚಿಕೊಂಡು ಅಡ್ಡಾಡುವಂತಾಗಿದೆ.

ಈಗಾಗಲೇ ಕೋಳಿ ಎಸೆದು ನಾಲ್ಕುದಿನಗಳಾದರೂ ಈವರೆಗೂ ಸಂಬಂಧಪಟ್ಟಬನ್ನಿಗೋಳ ಗ್ರಾಪಂನವರು, ಆರೋಗ್ಯಇಲಾಖೆಯವರು ಕೋಳಿಫಾರಂನವರಿಗೆಎಚ್ಚರಿಕೆ ನೀಡದೆ ನಿರ್ಲಕ್ಷÂ ವಹಿಸಿದ್ದಾರೆ. ಕಾಲುವೆಪಕ್ಕದಲ್ಲಿರುವ ಹೊಲದವರು ಜೆಸಿಬಿಯಿಂದಮಣ್ಣು ತೆಗೆದು ಕೋಳಿಗಳನ್ನು ಮುಚ್ಚಿ ಎಂದುಹೇಳಿದರೂ ಕೋಳಿಫಾರಂನವರು ರೈತರಮಾತುಗಳಿಗೆ ಮನ್ನಣೆ ನೀಡದೆ ನೇರವಾಗಿಕಾಲುವೆಗೆ ಎಸೆದು ಹೋಗಿದ್ದಾರೆ.

ತುಂಗಾಭದ್ರಾ ಹಿನ್ನೀರು ಬರುವಕಾಲುವೆಗೆ ಕೋಳಿಗಳನ್ನು ಎಸೆದಿರುವುದರಿಂದದನಕರುಗಳಿಗೆ ನೀರು ಕುಡಿಸೋದು ಹೇಗೆಎಂದು ಸಿಗೇನಹಳ್ಳಿ ಗ್ರಾಮದ ಸಾರ್ವಜನಿಕರುಆಕ್ರೋಷ ವ್ಯಕ್ತಪಡಿಸಿದರು. ಸತ್ತಕೋಳಿಗಳನ್ನುಸಿಗೇನಹಳ್ಳಿ, ಬನ್ನಿಗೋಳ ಗ್ರಾಮದ ನಾಯಿಗಳುಊರಲ್ಲೇ ಎಳೆದುಕೊಂಡು ಹೋಗಿ ತಿನ್ನಲುಆರಂಭಿಸಿವೆ.

ಈ ಕೋಳಿಗಳನ್ನು ತಿಂದು ಮೂರು ನಾಯಿಗಳುಅನಾರೋಗ್ಯದಿಂದ ಸಾವಿಗೀಡಾಗಿದ್ದಾವೆ ಎಂದುಗ್ರಾಮದ ಭೀಮರೆಡ್ಡಿ ಬೇಸರದಿಂದ ತಿಳಿಸಿದರು.ಕೊರೊನಾ ವೈರಸ್‌ನಂತಹ ಮಹಾಮಾರಿಯನ್ನುಬಾರಿ ಆತಂಕದಿಂದ ಎದುರಿಸುತ್ತಿರುವಸಾರ್ವಜನಿಕರಿಗೆ ಸತ್ತಕೋಳಿಗಳ ದುರ್ವಾಸನೆನಲುಗುವಂತೆ ಮಾಡಿದೆ.

ಟಾಪ್ ನ್ಯೂಸ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

ವಿಜಯೇಂದ್ರ

Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ

ಚುನಾವಣೆ ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.