ಹೊಸಪೇಟೆ: ಖಾರದ ಪುಡಿ ಎರಚಿ 6 ಲಕ್ಷ ದೋಚಿದ ಕಳ್ಳರು
Team Udayavani, Sep 14, 2022, 11:13 AM IST
ಹೊಸಪೇಟೆ: ಬ್ಯಾಂಕಿಗೆ ಹಣ ಜಮಾ ಮಾಡಲು ಹೊರಟ ವ್ಯಕ್ತಿಯೊಬ್ಬರ ಮುಖಕ್ಕೆ ಕಳ್ಳರು ಖಾರದ ಪುಡಿ ಎರಚಿ 6 ಲಕ್ಷ ರೂ ದೋಚಿ ಪರಾರಿಯಾದ ಘಟನೆ ವಿಜಯನಗರ ಜಿಲ್ಲೆಯ ಹಗರಿಬೊಮ್ಮನ ಹಳ್ಳಿಯಲ್ಲಿ ಬುಧವಾರ ನಡೆದಿದೆ.
ಜಿಲ್ಲೆಯ ಹಗರಿಬೊಮ್ಮನ ಹಳ್ಳಿ ಪಟ್ಟಣ ಅನ್ವೇರಿ ಚಿನ್ನದ ಅಂಗಡಿಯ ಗುಮಾಸ್ತ ಸಂತೋಷ್ ಎಂಬುವವರು ಬ್ಯಾಂಕ್ ಗೆ ಹಣ ಜಮಾ ಮಾಡಲು ಹೊರಟ ವೇಳೆ ಇದನ್ನು ಗಮನಿಸಿದ ಕಳ್ಳರು, ಕಣ್ಣಿಗೆ ಖಾರದ ಪುಡಿ ಎರಚಿ 6 ಲಕ್ಷ ರೂ ಹಣ ದೋಚಿ, ಪರಾರಿಯಾಗಿದ್ದಾರೆ.
ಹಗರಿಬೊಮ್ಮನ ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ವಿಟ್ಲಪಡ್ನೂರು : ಜಾಗದ ವಿಚಾರದಲ್ಲಿ ಜಗಳ, ಸಹೋದರನ ಕೊಲೆಯಲ್ಲಿ ಅಂತ್ಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ