ಸೃಷ್ಟಿಯ ಕಣ-ಕಣದಲ್ಲೂ ಇದ್ದಾನೆ ಭಗವಂತ


Team Udayavani, Oct 18, 2018, 1:24 PM IST

bell-1.jpg

ಸಿರುಗುಪ್ಪ: ಹೂವಿನಲ್ಲಿನ ವಾಸನೆಯು ನಮ್ಮ ಮೂಗಿನ ಮೂಲಕ ಅನುಭವಕ್ಕೆ ಬರುತ್ತದೆ. ಆದರೆ ನಮಗೆ ಕಾಣುವುದಿಲ್ಲ. ಅದರಂತೆ ಬ್ರಹ್ಮಾಂಡವನ್ನು ಸೃಷ್ಟಿಸಿದವನನ್ನು ಬ್ರಹ್ಮಾಂಡದ ಪ್ರತಿಯೊಂದು ಸೃಷ್ಟಿಯ ಕಣದಲ್ಲಿಯೂ ಇದ್ದು, ನಡೆಸುತ್ತಿರುವವನು ಕೂಡ ಭಗವಂತನೆ ಆಗಿದ್ದಾನೆ ಎಂದು ಮಂತ್ರಾಲಯದ ವಿದ್ಯಾಪೀಠದ ಅಧ್ಯಾಪಕ ಶ್ರೀಉಡುಪಿ ಕ್ರಿಷ್ಣಚಾರ್‌ ಅಭಿಪ್ರಾಯಪಟ್ಟರು.

ನಗರದ ಕನ್ನಿಕಾ ಪರಮೇಶ್ವರಿ ದೇವಸ್ಥಾನದಲ್ಲಿ ಶರನ್ನವರಾತ್ರಿ ಅಂಗವಾಗಿ ನಡೆದ ಧಾರ್ಮಿಕ ಪ್ರವಚನ ಕಾರ್ಯಕ್ರಮದ ಸಮಾರೊಪದಲ್ಲಿ ಪ್ರವಚನ ನೀಡಿದ ಅವರು, ಕಲಿಯುಗದಲ್ಲಿ ದೇವರನ್ನು ಕಂಡವರಿಲ್ಲ. ದೇವರಿದ್ದಾನೆ ಎನ್ನುವುದನ್ನು ನಂಬುವುದಾದರೂ ಹೇಗೆ ಎನ್ನುವ ಪ್ರಶ್ನೆಯನ್ನು ಹಾಕಿಕೊಂಡು ಗುರುಗಳು, ದಾಸಶ್ರೇಷ್ಠರು, ಯತಿವರ್ಯರು, ಪಂಡಿತರು, ಪಾಮರರು ಹೊರಟಿದ್ದು, ಈ ಪ್ರಶ್ನೆಯು ಎಲ್ಲರನ್ನೂ ಕಾಡುತ್ತಿದೆ ಎಂದರು.

ಆದರೆ ನಮಗೆ ಕಾಣದೇ ಅನುಭವಕ್ಕೆ ಬರುವ ಮೂಲಕ ಅವನ ಇರುವಿಕೆ ಸತ್ಯವೆಂದು ಗೋಚರವಾಗುತ್ತಿದೆ. ನಮ್ಮ ದೇಹದ ಮೇಲೆ ನಮ್ಮ ಮನಸ್ಸಿನ ಮೇಲೆ ನಮಗೆ ನಿಯಂತ್ರಣವಿಲ್ಲ. ಕಣ್ಣುಗಳಲ್ಲಿ ಸೂರ್ಯಚಂದ್ರರು, ಕಿವಿಗಳಲ್ಲಿ ವಿದ್ಯಾ ದೇವತೆಗಳು, ನಾಲಿಗೆಯಲ್ಲಿ ವರುಣಾ ದೇವರು, ಉಸಿರಾಟದಲ್ಲಿ ವಾಯುದೇವರು ಸೇರಿದಂತೆ ಮಾನವನ ಎಲ್ಲ ಅಂಗಳಲ್ಲಿಯು ದೇವತೆಗಳು ನೆಲೆಸಿದ್ದಾರೆ ಎಂದು ತಿಳಿಸಿದರು.

ಭಗವಂತನು ಅತಿ ದೊಡ್ಡವನು, ಅತಿಸೂಕ್ಷ್ಮನು, ಅತ್ಯಂತ ತೇಜೋಮಯನು ಆಗಿರುವುದರಿಂದ ನಮಗೆ ಭಗವಂತನನ್ನು ನೋಡಲು ತೇಜೋಮಯವಾದ ಕಣ್ಣುಗಳ ಅವಶ್ಯಕತೆ ಇದ್ದು, ಇವುಗಳನ್ನು ಅತ್ಯಂತ ಕಠಿಣ ಸಾಧನೆಯಿಂದ ಮಾತ್ರ ಪಡೆಯಬಹುದಾಗಿದೆ. ಆಗ ಮಾತ್ರ ಭಗವಂತನನ್ನು ಕಾಣಲು ಸಾಧ್ಯವಾಗುತ್ತದೆ. ಎಲ್ಲರಲ್ಲಿಯೂ ಅಂತರ್ಗತನಾಗಿ, ಸರ್ವವ್ಯಾಪಿಯಾಗಿ ಭಗವಂತನು ನೆಲೆಸಿದ್ದು, ಎಲ್ಲರಲ್ಲಿಯೂ ಭಗವಂತನ ಸ್ವರೂಪ ಎಂದು ಕಾಣಬೇಕು ಎಂದು ತಿಳಿಸಿದರು. ಅರ್ಯವೈಶ್ಯ ಮಂಡಳಿ ತಾಲೂಕು ಅಧ್ಯಕ್ಷ ಎಚ್‌. ಜೆ.ಹನುಮಂತಯ್ಯಶೆಟ್ಟಿ ಮತ್ತು ಪದಾಧಿಕಾರಿಗಳು, ಭಕ್ತರು ಇದ್ದರು.  

ಚಂಡಿಕಾ ಹೋಮ
ನಗರದ ಕನ್ನಿಕಾ ಪರಮೇಶ್ವರಿ ದೇವಸ್ಥಾನದಲ್ಲಿ ಶರನ್ನವರಾತ್ರಿ ಅಂಗವಾಗಿ ಬುಧವಾರ ರಾಜಪುರೋಹಿತ ಶ್ರೀನಿವಾಸಚಾರ್ಯ ನೇತೃತ್ವದ ಪುರೋಹಿತರಿಂದ ಹಾಗೂ ಆರ್ಯವೈಶ್ಯ ಮಂಡಳಿ ವತಿಯಿಂದ ಚಂಡಿಕಾ ಹೋಮ ಹಾಗೂ ಪೂರ್ಣಾಹುತಿ ಕಾರ್ಯಕ್ರಮ ನಡೆಯಿತು. ಹೋಮದಲ್ಲಿ ನೂರಾರು ಭಕ್ತರು ಪಾಲ್ಗೊಂಡಿದ್ದರು. ಶ್ರೀವಾಸವಿ ಮಾತೆಗೆ ಅಭಿಷೇಕ, ಕುಂಕುಮಾರ್ಚನೆ, ಮಹಾಮಂಗಳಾರತಿ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಆರ್ಯವೈಶ್ಯ ಮಂಡಳಿ ತಾಲೂಕು ಅಧ್ಯಕ್ಷ 
 ಚ್‌.ಜೆ.ಹನುಮಂತಯ್ಯಶೆಟ್ಟಿ ಮತ್ತು ಪದಾಧಿಕಾರಿಗಳು, ಭಕ್ತರು ಭಾಗವಹಿಸಿದ್ದರು.

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

ವಿಜಯೇಂದ್ರ

Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ

ಚುನಾವಣೆ ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.