ಜೈವಿಕ-ವೈದ್ಯಕೀಯ ತ್ಯಾಜ್ಯ ಅಪಾಯಕಾರಿ
Team Udayavani, Aug 31, 2021, 6:31 PM IST
ಬಳ್ಳಾರಿ: ಕರ್ನಾಟಕ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿನಿಯಮಗಳ ಪ್ರಕಾರ ತ್ಯಾಜ್ಯವನ್ನು ಸಂಗ್ರಹಣೆ, ವಿಂಗಡಣೆ ಹಾಗೂ ವಿಲೇವಾರಿ ಮಾಡುವ ಕುರಿತು ತರಭೇತಿ ಕಾರ್ಯಕ್ರಮಕ್ಕೆ ವಿಮ್ಸ್ ನ ನಿರ್ದೇಶಕ ಡಾ| ಟಿ.ಗಂಗಾಧರಗೌಡ ಅವರು ವಿಮ್ಸ್ ನ ಬಿ.ಸಿ. ರಾಯ್ ಬೋಧನಾ ಕೊಠಡಿಯಲ್ಲಿ ಸೋಮವಾರ ಚಾಲನೆ ನೀಡಿದರು.
ಕಾರ್ಯಕ್ರಮಕ್ಕೆ ಚಾಲನೆ ನೀಡಿದ ನಂತರ ಅವರು ಮಾತನಾಡಿ, ಜೈವಿಕ ವೈದ್ಯಕೀಯ ತ್ಯಾಜ್ಯ ನಿರ್ವಹಣೆ ಆಸ್ಪತ್ರೆಯ ಅವಿಭಾಜ್ಯ ಪ್ರಕ್ರಿಯೆಯಾಗಿದ್ದು, ಜೈವಿಕ-ವೈದ್ಯಕೀಯ ತ್ಯಾಜ್ಯ ಬಹಳ ಅಪಾಯಕಾರಿ. ಯಾವುದೇ ಸಂದರ್ಭದಲ್ಲಿಯೂ ಅದು ಸಾಮಾನ್ಯ ತ್ಯಾಜ್ಯದೊಂದಿಗೆ ಸೇರದಂತೆ ನೋಡಿಕೊಳ್ಳುವುದು ಅತ್ಯಗತ್ಯ ಎಂದರು. ಈ ನಿಟಿ rನಲ್ಲಿ ವಿಮ್ಸ್ ಆಸ್ಪತ್ರೆಯ ಸ್ಚಚ್ಛತೆ ಕಾಪಾಡುವಲ್ಲಿ ಪ್ರಮುಖ ಪಾತ್ರ ನಿರ್ವಹಿಸುವ ಶುಶ್ರೂಷಕರು ಹಾಗೂ “ಡಿ’ ಗ್ರೂಪ್ ನೌಕರರಿಗೆ ಇಂದಿನಿಂದ ತರಭೇತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿವೆ. ಈ ತರಬೇತಿ ಕಾರ್ಯಕ್ರಮ ಸೆಪ್ಟೆಂಬರ್ 7ರವರೆಗೆ ನಡಯಲಿದ್ದು, ಆಸ್ಪತ್ರೆಯ ಎಲ್ಲಾ ಶುಶ್ರೂಷಕರು ಹಾಗೂ ಡಿ ಗ್ರೂಪ್ ನೌಕರರು ಇದರ ಪ್ರಯೋಜನವ ನ್ನು ಪಡೆಯಲಿದ್ದಾರೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಶೂಶ್ರೂಕರು ಸೇರಿ ಹಲವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್
MUST WATCH
ಹೊಸ ಸೇರ್ಪಡೆ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ