ಉಡುಪಿ ಶ್ರೀಕೃಷ್ಣನಿಲ್ಲದೆ ಕನಕನಿಲ್ಲ, ಕನಕನಿಲ್ಲದೆ ಉಡುಪಿ ಇಲ್ಲ


Team Udayavani, Dec 3, 2017, 7:45 AM IST

Palimaru-800.jpg

ಹೊಸಪೇಟೆ: ದಾಸರಲ್ಲಿಯೇ ಶ್ರೇಷ್ಠರಾದ ಕನಕದಾಸ ಮತ್ತು ಉಡುಪಿ ಶ್ರೀಕೃಷ್ಣ ದೇವಸ್ಥಾನದ ನಡುವೆ ಐತಿಹಾಸಿಕ ಸಂಬಂಧ ವಿದ್ದು, ಇವರ ನಡುವೆ ಹುಳಿ ಹಿಂಡುವ ಕೆಲಸ ವನ್ನು ಯಾರೂ ಮಾಡಬಾರದು ಎಂದು ಉಡುಪಿ ಪಲಿಮಾರು ಮಠಾಧೀಶರಾದ ವಿದ್ಯಾಧೀಶ ತೀರ್ಥ ಶ್ರೀಪಾದಂಗಳವರು ಹೇಳಿದರು.

ನಗರದ ಶ್ರೀ ಉತ್ತರಾದಿ ಮಠದ ಸಭಾಂಗಣದಲ್ಲಿ ಉಡುಪಿ ಪರ್ಯಾಯ ಪೂಜಾ ಮಹೋತ್ಸವ ಸ್ವಾಗತ ಸಮಿತಿ ಹಾಗೂ ತಾಲೂಕು ಬ್ರಾಹ್ಮಣ ಸಮಾಜದ ಸಹಯೋಗದಲ್ಲಿ ಪರ್ಯಾಯ ಪೂರ್ವ ಸಂಚಾರ ಅಂಗವಾಗಿ ಆಯೋಜಿಸಿದ್ದ ಸಮಾರಂಭದಲ್ಲಿ ಅವರು ಆಶೀರ್ವಚನ ನೀಡಿದರು.

ಉಡುಪಿ ಶ್ರೀಕೃಷ್ಣ ದೇವಸ್ಥಾನದಲ್ಲಿ ದಿನದ 24 ಗಂಟೆಯೂ ಶ್ರೀಕೃಷ್ಣನ ದರ್ಶನ ಪಡೆ ಯುವ ಭಾಗ್ಯವನ್ನು ಕನಕದಾಸರು ಕನಕನ ಕಿಂಡಿ ಮೂಲಕ ನೀಡಿದ್ದರೆ, ಶ್ರೀಕೃಷ್ಣ ಉಡುಪಿ ಯಲ್ಲಿ ಕನಕದಾಸರ ದೇವಸ್ಥಾನ ನಿರ್ಮಿಸಲು ಕಾರಣೀಕರ್ತರಾಗಿ¨ªಾರೆ. ಶ್ರೀಕೃಷ್ಣನನ್ನು ತಿರುಗಿ ಸುವ ಶಕ್ತಿ ಕನಕದಾಸರಿಗೆ ಇತ್ತು. ಕನಕದಾಸರು ಮತ್ತು ಶ್ರೀಕೃಷ್ಣ ನಡುವೆ ಉತ್ತಮ ಬಾಂಧವ್ಯ ಇತ್ತು. ಕನಕದಾಸರು ಅಂದು ಶ್ರೀಕೃಷ್ಣನಿಗೆ ನೀಡುತ್ತಿದ್ದ ಗಂಜಿ ಅರ್ಪಣೆ ಕಾರ್ಯಕ್ರಮ ಇಂದು ಕೂಡ ಶ್ರೀಕೃಷ್ಣ ದೇವಸ್ಥಾನದಲ್ಲಿ ನಡೆದುಕೊಂಡು ಬರುತ್ತಿದೆ. ಇಂದು ಶ್ರೀಕೃಷ್ಣ ದೇವಸ್ಥಾನದಲ್ಲಿ ಏನೇ ಅರ್ಪಣೆ ಮಾಡಿದರೂ ಅದರ ಜೊತೆಗೆ ಗಂಜಿಯನ್ನು ಅರ್ಪಣೆ ಮಾಡ ಲಾಗುತ್ತಿದೆ. ಇದನ್ನು ಪುರಾತನ ಕಾಲದಿಂದಲೂ ನಡೆಸಿಕೊಂಡು ಬರಲಾಗುತ್ತಿದೆ ಎಂದರು.

ಉಡುಪಿ ಶ್ರೀಕೃಷ್ಣನಿಲ್ಲದೆ ಕನಕನಿಲ್ಲ, ಕನಕ ನಿಲ್ಲದೆ ಉಡುಪಿ ಇಲ್ಲ. ಅವೆರಡರ ಸಂಬಂಧ ಶಾಶ್ವತವಾದದ್ದು. ಜಗತ್ತಿನ ಯಾವುದೇ ದೇವ ಸ್ಥಾನಕ್ಕೆ ತೆರಳಿದರೂ ದೇವರ ದರ್ಶನಕ್ಕೆ ಸಮಯ ನಿಗದಿ ಇದೆ. ಆದರೆ ಉಡುಪಿ ಶ್ರೀಕೃಷ್ಣ ದರ್ಶನವನ್ನು ಮಧ್ಯರಾತ್ರಿ ಹೋದರೂ ಮಾಡಬಹುದು. ಇದಕ್ಕೆ ಕಾರಣ ಕನಕದಾಸರ ಭಕ್ತಿಗೆ ಮೆಚ್ಚಿದ ಶ್ರೀಕೃಷ್ಣ ದರ್ಶನ ನೀಡಿದ್ದೇ ಸಾಕ್ಷಿ. ಕನಕ ಕಿಂಡಿ ಮೂಲಕ ಶ್ರೀಕೃಷ್ಣ ದರ್ಶನ ಯಾವುದೇ ಸಂದರ್ಭದಲ್ಲಿಯೂ ಮಾಡಬಹುದು ಎಂದರು.

ಉತ್ತರ ಭಾರತದಲ್ಲಿ ರಾಮ ಜನ್ಮಭೂಮಿ ಇದ್ದರೆ, ದಕ್ಷಿಣದಲ್ಲಿ ಹನುಮಂತ ಅವತರಿಸಿದ ಸ್ಥಳ ಹಂಪಿಯಾಗಿದೆ. ಹಂಪಿ ಅತ್ಯಂತ ಪುಣ್ಯ ಸ್ಥಳವಾಗಿದೆ. ಇಲ್ಲಿಗೆ ರಾಮ, ಸೀತೆ, ಲಕ್ಷ್ಮಣ ಬಂದು ಹೋಗಿದ್ದಾರೆ. ಇದಕ್ಕೆ ಹಲವಾರು ಕುರುಹುಗಳಿವೆ. 2018ರ ಜನವರಿ 18ರಿಂದ ಉಡುಪಿಯಲ್ಲಿ ಎರಡು ವರ್ಷಗಳ ಕಾಲ ಶ್ರೀಕೃಷ್ಣನ ಪೂಜೆ ನಡೆಯಲಿದೆ. ಈ ಸಂದರ್ಭದಲ್ಲಿ ನಿತ್ಯ ಲಕ್ಷ ತುಳಸಿ ಅರ್ಚನೆ, ಎರಡು ವರ್ಷಗಳ ಕಾಲ ನಿರಂತರ ದಿನದ 24 ತಾಸು ಅಖಂಡ ಭಜನೆ ನಡೆಯಲಿದೆ. ಇದಕ್ಕೆ ತಿರುಪತಿ, ತಿರುಮಲ ದಾಸ ಸಾಹಿತ್ಯ ಪ್ರಾಜೆಕ್ಟ್ ಹಾಗೂ ಮಂತ್ರಾಲಯ ಗುರುಸಾರ್ವಭೌಮ ದಾಸಸಾಹಿತ್ಯ ಪ್ರಾಜೆಕ್ಟ್ಗಳಿಂದ ಭಜನಾ ಮಂಡಳಿಗಳು ಭಾಗವಹಿಸಲಿದ್ದಾರೆ. ಈ ಅವಧಿಯಲ್ಲಿ ಶ್ರೀಕೃಷ್ಣ ಮಠದ ಚಾವಣಿಗೆ 100 ಕೆ.ಜಿ. ಬಂಗಾರದ ಹೊದಿಕೆ ಅಳವಡಿಸಲು ಸಂಕಲ್ಪಿಸಲಾಗಿದೆ. ಇದರ ಜತೆಗೆ ಹಲವು ಸಾಮಾಜಿಕ ಕಾರ್ಯಗಳು ಉಡುಪಿಯಲ್ಲಿ ನಡೆಯಲಿವೆ ಎಂದು ಮಾಹಿತಿ ನೀಡಿದರು.

ಟಾಪ್ ನ್ಯೂಸ್

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.