ವಿಜಯನಗರ ಸಂಸ್ಥಾಪನಾ ದಿನಾಚರಣೆಗೆ ಅನುಮತಿ ಬೇಡ

ವಾಲ್ಮೀಕಿ ಸಮಾಜ-ಗುರುಪೀಠದಿಂದ ಸಚಿವ ಆನಂದ ಸಿಂಗ್‌ಗೆ ಮನವಿ

Team Udayavani, Apr 6, 2021, 7:39 PM IST

ghjt

ಹೊಸಪೇಟೆ: ವಿಜಯನಗರ ಸಂಸ್ಥಾಪನಾ ದಿನಾಚರಣೆ ಆಚರಣೆಗೆ ಅವಕಾಶ ನೀಡಬಾರದು ಎಂದು ಒತ್ತಾಯಿಸಿ ತಾಲೂಕು ವಾಲ್ಮೀಕಿ ಸಮಾಜ ಹಾಗೂ ವಾಲ್ಮೀಕಿ ಗುರುಪೀಠದ ವತಿಯಿಂದ ಸೋಮವಾರ ಸಚಿವ ಆನಂದ ಸಿಂಗ್‌ ಹಾಗೂ ತಹಶೀಲ್ದಾರ್‌ರಿಗೆ ಮನವಿ ಸಲ್ಲಿಸಲಾಯಿತು.

ವಿಜಯನಗರ ಸಾಮ್ರಾಜ್ಯ ಸಂಸ್ಥಾಪಕರಾದ ಹಕ್ಕ ಬುಕ್ಕರ ಸವಿನೆನಪು ಹಾಗೂ ಹಾಲುಮತ ಸಮಾಜದ ಸಂಸ್ಕೃತಿ ಬಿಂಬಿಸುವ ಹೆಸರಿನಲ್ಲಿ ಏಪ್ರಿಲ್‌ 18 ಮತ್ತು 21ರಂದು ಹಂಪಿಯಲ್ಲಿ ನಡೆಸಲು ಉದ್ದೇಶಿಸಿರುವ ವಿಜಯನಗರ ಸಂಸ್ಥಾಪನಾ ದಿನಾಚರಣೆ ಆಚರಣೆಗೆ ಅನುಮತಿ ನೀಡಬಾರದು ಎಂದು ಒತ್ತಾಯಿಸಿದರು. ಹಕ್ಕಬುಕ್ಕರು ವಾಲ್ಮೀಕಿ ಸಮಾಜಕ್ಕೆ ಸೇರಿದವರು ಎಂಬುದಕ್ಕೆ ಇತಿಹಾಸದಲ್ಲಿ ಉಲ್ಲೇಖೀತ ದಾಖಲೆಗಳಿವೆ. ಕುರುಬ ಹಾಗೂ ವಾಲ್ಮೀಕಿ ಸಮಾಜ ಅಣ್ಣ ತಮ್ಮಂದಿರಂತೆ ಇಂದಿಗೂ ಜೀವನ ನಡೆಸುತ್ತಿದ್ದು, ರಾಜಕೀಯ ಕುತಂತ್ರದಿಂದ ಎರಡು ಸಮುದಾಯಗಳ ಮಧ್ಯೆ ಒಡಕನ್ನುಂಟು ಮಾಡುವ ಉದ್ದೇಶದಿಂದ ವಿಜಯನಗರ ಸಂಸ್ಥಾಪನಾ ದಿನಾಚರಣೆ ಹಮ್ಮಿಕೊಳ್ಳಲು ಸಿದ್ಧತೆ ನಡೆಸಲಾಗಿದೆ. ಹೀಗಾಗಿ ಈ ಕಾರ್ಯಕ್ರಮ ನಡೆಸಲು ಅನುಮತಿ ನೀಡಬಾರದು. ಒಂದೊಮ್ಮೆ ಕಾರ್ಯಕ್ರಮ ನಡೆಸಿದರೆ ವಾಲ್ಮೀಕಿ ಸಮುದಾಯ ರಾಜ್ಯದಾದ್ಯಂತ ಉಗ್ರ ಹೋರಾಟ ನಡೆಲಿದೆ ಎಂದು ಎಚ್ಚರಿಸಿದರು.

ನಾಯಕ ಸಮಾಜದ ಕುಡಿಗಳು: ವಿಜಯನಗರ ಸಾಮ್ರಾಜ್ಯದ ಸಂಸ್ಥಾಪಕ ಹಕ್ಕ ಬುಕ್ಕರು ವಾಲ್ಮೀಕಿ ಸಮುದಾಯದವರು ಹಾಗೂ ನಾಯಕ ಸಮಾಜದ ಕುಡಿಗಳಾಗಿರುತ್ತಾರೆ. ಕುಮಾರರಾಮನ ಅಕ್ಕನ ಮಕ್ಕಳೇ ಹಕ್ಕ ಬುಕ್ಕರು ಇವರ ತಂದೆ ಸಂಗಮರಾಯ ಎಂಬುದು ಇಂದಿಗೂ ಇತಿಹಾಸದಲ್ಲಿ ಉಲ್ಲೇಖೀತ ದಾಖಲೆಗಳಿವೆ. ಈ ದಾಖಲೆಗಳನ್ನು ಅಲ್ಲಗಳೆದು ಇತಿಹಾಸವನ್ನು ತಿರುಚಿ ಹಕ್ಕ ಬುಕ್ಕರು ಕುರುಬರು ಹಾಲುಮತಸ್ಥರು ಎಂದು ವಾದಿಸುವುದು ಸರಿಯಾದ ಕ್ರಮವಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇತ್ತೀಚಿಗೆ ಕಲುºರ್ಗಿ ವಿಭಾಗದ ಕನಕಗುರು ಪೀಠ ಶಾಖಾ ಮಠದ ಪೀಠಾಧಿಪತಿ ಶ್ರೀ ಸಿದ್ದರಾಮಾನಂದ ಪುರಿ ಸ್ವಾಮೀಜಿಗಳು ನಗರದಲ್ಲಿ ವಿಜಯನಗರ ಸಾಮ್ರಾಜ್ಯ ಸ್ಥಾಪಿಸಿದ ಹಕ್ಕಬುಕ್ಕರ ಸವಿನೆನಪು ಹಾಗೂ ಹಾಲು ಮತ ಸಮಾಜದ ಸಂಸ್ಕೃತಿ ಬಿಂಬಿಸುವ ನಿಟ್ಟಿನಲ್ಲಿ ಏಪ್ರಿಲ್‌ 18, 21ರಂದು ವಿಜಯನಗರ ಸಂಸ್ಥಾಪನಾ ದಿನಾಚರಣೆ ಆಚರಿಸಲಾಗುವುದು ಎಂದು ಹೇಳಿಕೆ ನೀಡಿದ್ದರು. ಇದನ್ನು ವಿರೋಧಿ ಸಿ ವಾಲ್ಮೀಕಿ ಸಮಾಜ ಬಾಂಧವರು ಮನವಿ ಸಲ್ಲಿಸಿದರು.

ವಾಲ್ಮೀಕಿ ಗುರುಪೀಠದ ಜಿಲ್ಲಾ ಧರ್ಮದರ್ಶಿ ಬಿ.ಎಸ್‌. ಜಂಬಯ್ಯ ನಾಯಕ, ಮುಖಂಡರಾದ ಬಂಡೆ ರಂಗಪ್ಪ, ಕಿಚಿಡಿ ಕೃಷ್ಣಪ್ಪ, ನೀರಿಲಿY ಷಣ್ಮುಖಪ್ಪ, ಗೋಸಲ ಭರ¾ಪ್ಪ, ಮರಡಿ ಗಂಗಪ್ಪ, ಸಣ್ಣಕ್ಕಿ ರುದ್ರಪ್ಪ, ಸಣ್ಣಕ್ಕಿ ಚಂದ್ರಪ್ಪ, ಗುಡುಗುಂಟಿ ಮಲ್ಲಿಕಾರ್ಜುನ, ಕಟಗಿ ಜಂಬಯ್ಯ ನಾಯಕ, ಪಿ.ವೆಂಕಟೇಶ್‌, ತಾರಿಹಳ್ಳಿ ಪ್ರಕಾಶ್‌, ಗುಜ್ಜಲ ಹುಲಗಪ್ಪ, ಕಟಗಿ ವಿಜಯಕುಮಾರ್‌, ಕಿಚಿಡಿ ಸುನೀಲ್‌, ಕಿಚಿಡಿ ಮಂಜು ಇನ್ನಿತರರಿದ್ದರು.

ಟಾಪ್ ನ್ಯೂಸ್

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.