ವಿಜಯನಗರ ಜಿಲ್ಲೆ ಘೋಷಣೆಗೆ ವಿಜಯೋತ್ಸವ
ಜಿಲ್ಲೆಯ ವಿವಿಧೆಡೆ ವಿವಿಧ ಸಂಘಟನೆ-ಮುಖಂಡರಿಂದ ಸಿಹಿ ಹಂಚಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ
Team Udayavani, Feb 10, 2021, 3:53 PM IST
ಹೊಸಪೇಟೆ: ನೂತನ ವಿಜಯನಗರ ಜಿಲ್ಲೆ ಅಂತಿಮ ಆದೇಶದ ಹಿನ್ನೆಲೆಯಲ್ಲಿ ತಾಲೂಕು ವಕೀಲರ ಸಂಘದ ನೇತೃತ್ವದಲ್ಲಿ ವಕೀಲರು ಪರಸ್ಪರ ಸಿಹಿ ಹಂಚಿ ಸಂಭ್ರಮಿಸಿದರು. ವಕೀಲರ ಸಂಘದ ಮುಂಭಾಗದಲ್ಲಿ ಕೇಕ್ ಕತ್ತರಿಸಿ, ಪರಸ್ಪರ ಸಿಹಿ ಹಂಚಿ ವಿಜಯೋತ್ಸವ ಆಚರಣೆ ಮಾಡಿದರು.
ವಕೀಲರ ಸಂಘದ ಅಧ್ಯಕ್ಷ ತಾರಿಹಳ್ಳಿ ಹನುಮಂತಪ್ಪ, ಕೋಟ್ರಗೌಡ, ಕಲ್ಲಂಭಟ್ಟ, ನೀಲಕಂಠ ಸ್ವಾಮಿ, ಕೆ.ರಾಮಪ್ಪ, ಪಿ.ಶ್ರೀನಿವಾಸ ಮೂರ್ತಿ, ಕೆ.ವಿ.ಬಸವರಾಜ, ಮಂಜುನಾಥ್, ಮುಂಡಾಸದ ಸುರೇಶ್, ಪಿ.ವಿ.ವೆಂಕಟೇಶ್, ತಾರಿಹಳ್ಳಿ ವೆಂಕಟೇಶ್, ಸದಾನಂದ, ಮರಿಸ್ವಾಮಿ, ತಿಪ್ಪೇಸ್ವಾಮಿ, ಹಿರಿಯ ಮುಖಂಡರಾದ ಕೆ. ರತ್ನಾಕರ್ ರಾವ್, ಪಿ. ಚಂದ್ರಶೇಖರ್ ಯಲಗೋಡ, ಜಿ.ವೀರಭಧ್ರಪ್ಪ, ಎಚ್.ಭಗವಾನ್, ಕೆ. ಪ್ರಹಲ್ಲಾದ್, ಮುಖಂಡರಾದ ನಿಂಬಗಲ್ ರಾಮಕೃಷ್ಣ, ವಿಶ್ವನಾಥ್ ಕೌತಾಳ್, ಎಚ್.ಎಲ್. ಕೋಟ್ರೇಶ್, ಮಹಿಳಾ ವಕೀಲರಾದ ಶ್ರೀಮಂತ ಶ್ವೇತಾಂಬರಿ, ಪುಷ್ಪಲತಾ, ಭಾರತಿ, ಪಾರ್ವತಿ, ಸುನಂದಾ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ