ಜನರ ನಿರೀಕ್ಷೆಗೆ ತಕ್ಕಂತೆ ಜನಪರ ಆಡಳಿತ ನೀಡಿದ್ದೇವೆ: ಸಿದ್ದರಾಮಯ್ಯ
Team Udayavani, Feb 11, 2018, 6:20 AM IST
ಹೊಸಪೇಟೆ: ನವ ಕರ್ನಾಟಕ ನಿರ್ಮಾಣಕ್ಕೆ ಅಭಿವೃದ್ಧಿ ಕಾರ್ಯಕ್ರಮಗಳ ಮೂಲಕ ಹೊಸ ಭಾಷ್ಯ ಬರೆದಿದ್ದು, ಇದು ಮುಂದು ವರಿಯಲು ರಾಜ್ಯದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲೇ ಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದ್ದಾರೆ.
ಜನಾಶೀರ್ವಾದ ಯಾತ್ರೆ ಉದ್ಘಾಟನೆ ನಂತರ ಮಾತನಾಡಿದ ಅವರು, ಬೆಂಗಳೂರಿನಲ್ಲಿ ನಡೆದ ಬಿಜೆಪಿ ಪರಿವರ್ತನಾ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ನರೇಂದ್ರ ಮೋದಿ ಯವರು ಪ್ರಧಾನಿಯಾಗಿ ಇಲ್ಲವೆ ಬಿಜೆಪಿ ರಾಷ್ಟ್ರೀಯ ನಾಯಕ ರಂತೆ ಮಾತನಾಡದೆ, ಎರಡು ತಿಂಗಳಿಂದ ಬಿ.ಎ ಸ್.ಯಡಿ ಯೂರಪ್ಪ ಮಾತನಾಡಿದ್ದನ್ನೇ ಪುನರುತ್ಛರಿಸಿದಂತಿತ್ತು ಎಂದರು.
ಬಳ್ಳಾರಿ ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ಯಥೇತ್ಛವಾಗಿತ್ತು. ಲೋಕಾಯಕ್ತ ನ್ಯಾ| ಸಂತೋಷ ಹೆಗ್ಡೆ ಇಲ್ಲಿನ ವ್ಯವಸ್ಥೆ ಬಗ್ಗೆ “ರಿ ಪಬ್ಲಿಕ್ ಆಫ್ ಬಳ್ಳಾರಿ’ ಎಂಬುದಾಗಿ ತಮ್ಮ ವರದಿಯಲ್ಲಿ ಪ್ರಸ್ತಾ ಪಿಸಿದ್ದರು. ರೆಡ್ಡಿ ಬ್ರದರ್ಸ್ ಮತ್ತು ಯಡಿಯೂರಪ್ಪ ಗಣಿ ಲೂಟಿ ಮಾಡಿದರು. ಬಳ್ಳಾರಿಗೆ ಯಾವ ಕೆಟ್ಟ ಹೆಸರು ಇತ್ತೋ ಅದನ್ನು ತೊಡೆದು ಹಾಕಲು ಕಾಂಗ್ರೆಸ್ ಪಾದ ಯಾತ್ರೆ ಕೈಗೊಂಡಿದ್ದನ್ನು ಮುಖ್ಯಮಂತ್ರಿ ಸ್ಮರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ
Fraud: ರೈಸ್ ಪುಲ್ಲಿಂಗ್ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ
Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ
Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!