ಕೋವಿಡ್ ತಡೆಗೆ ಶ್ರಮಿಸಿ: ಸಿರಾಜ್ ಶೇಖ್
Team Udayavani, May 12, 2020, 7:07 AM IST
ಸಂಡೂರು: ಕೋವಿಡ್ ತಡೆಯಲು ಪ್ರತಿಯೊಬ್ಬರೂ ಶ್ರಮಿಸಬೇಕು, ಅದರಲ್ಲಿ ಸಂಕಷ್ಟಕ್ಕೆ ಸಿಲುಕಿದ, ಕೋವಿಡ್ ವಾರಿಯರ್ನ್ನು ಗೌರವಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಕಾಂಗ್ರೆಸ್ ಟಾಸ್ಕ್ಫೋರ್ಸ್ ಅಧ್ಯಕ್ಷ ಸಿರಾಜ್ ಶೇಖ್ ಹೇಳಿದರು.
ಅವರು ಪಟ್ಟಣದಲ್ಲಿ ಸ್ಮಯೋರ್ ಕಂಪನಿ ವತಿಯಿಂದ ಕೋವಿಡ್ ವಾರಿಯರ್ಸ್ ಗೆ ಸನ್ಮಾನ ಮತ್ತು ಬಡವರಿಗೆ ಆಹಾರಧಾನ್ಯ ವಿತರಿಸಿ ಮಾತನಾಡಿದರು. ಸ್ಮಯೋರ್ ಕಂಪನಿ ಮುಖ್ಯಸ್ಥರು ಹಾಗೂ ಎಂ.ವೈ. ಘೋರ್ಪಡೆಯವರ ಮೊಮ್ಮಗ ಬೆಹಾರ್ಜಿ ಘೋರ್ಪಡೆ ಮಾತನಾಡಿ, ಸಾವಿರಾರು ಕಾರ್ಮಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರಿಗೆ ಸ್ಮಯೋರ್ ಕಂಪನಿ ಉಚಿತವಾಗಿ ಆಹಾರ ಧಾನ್ಯ ನೀಡುತ್ತಿದೆ. ಅದಕ್ಕೆ ಪ್ರತಿಯೊಬ್ಬರೂ ಸಹಕರಿಸಬೇಕು ಎಂದರು. ಪಟ್ಟಣಲ್ಲಿ 300ಕ್ಕೂ ಹೆಚ್ಚು ಕುಟುಂಬಗಳಿಗೆ, ಯಶವಂತನಗರ, ಬಂಡ್ರಿ ಇತರ ಗ್ರಾಮಗಳಲ್ಲಿಯೂ ಸಹ ವಿತರಣೆ ನಡೆಸಿದರು.
ವೈದ್ಯರಾದ ಡಾ| ರಾಮಶೆಟ್ಟಿ, ಜಿಲಾನ್ ಸಾಬ್, ಸ್ಮಯೋರ್ ಕಂಪನಿ ಅಧಿಕಾರಿಗಳು, ಸಿಬ್ಬಂದಿ ಕೊರೊನಾ ವಾರಿಯರ್ಸ್ ಗೆ ಕಿಟ್ ನೀಡಿ ಸನ್ಮಾನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
MUST WATCH
ಹೊಸ ಸೇರ್ಪಡೆ
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ