ಯಶವಂತಪುರ ರೈಲುಗಾಡಿ ದಾವಣಗೆರೆಗೂ ಓಡಿಸಲಿ

ಯಶವಂತಪುರ ರೈಲುಗಾಡಿಯನ್ನು ದಾವಣಗೆರೆಗೆ ಓಡಿಸಲು ಒತ್ತಾಯಿಸಿ ಮಠಾಧಿಧೀಶರು ಮನವಿ ಸಲ್ಲಿಸಿದರು.

Team Udayavani, Jan 22, 2021, 5:33 PM IST

Train Yashavanthapura

ಹೊಸಪೇಟೆ: ನಗರದ ರೈಲ್ವೆ ನಿಲ್ದಾಣದಲ್ಲಿ ಎಂಟು ಗಂಟೆಗೂ ಹೆಚ್ಚು  ಕಾಲ ತಂಗುವ ಯಶವಂತಪುರ ರೈಲುಗಾಡಿಯನ್ನು ದಾವಣಗೆರೆವರಿಗೆ ಓಡಿಸಲು ಒತ್ತಾಯಿಸಿ, ಮಠಾಧೀಶರ ಧರ್ಮಪರಿಷತ್‌ ನೇತೃತ್ವದಲ್ಲಿ ಮಠಾಧೀಶರು, ಗುರುವಾರ ರೈಲ್ವೇ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಹೊಸಪೇಟೆ ಮತ್ತು ದಾವಣಗೆರೆಯಿಂದ ಏಕಕಾಲಕ್ಕೆ ಎರಡು ಕಡೆಯಿಂದ ಬೆಳಗ್ಗೆ 7ಗಂಟೆಗೆ ರೈಲು ಸಂಚಾರ ಆರಂಭಿಸಬೇಕೆಂದು ನಂದೀಪುರ ದೊಡ್ಡಬಸವೇಶ್ವರ ಮಠದ ಮಹೇಶ್ವರ ಸ್ವಾಮೀಜಿ ನೇತೃತ್ವದಲ್ಲಿ ಮಠಾಧಿಧೀಶರು ಮನವಿ ಸಲ್ಲಿಸಿದರು.

ಇದನ್ನೂ ಓದಿ : ‘ಯುಪಿಎಸ್‌ ಸಿ ಹೆಚ್ಚುವರಿ ಪರೀಕ್ಷೆಗೆ ಅವಕಾಶವಿಲ್ಲ’ ಸುಪ್ರೀಂ ಕೋರ್ಟಿಗೆ ಕೇಂದ್ರ ಹೇಳಿಕೆ

ಹಗರಿಬೊಮ್ಮನಹಳ್ಳಿ ಕೊಟ್ಟೂರು, ಹರಿಹರ ಮೂಲಕ ದಾವಣಗೆರೆತಲುಪುವ ಮಾರ್ಗ ಇದಾಗಿದ್ದು, ಸದರಿ ಗಾಡಿಯು ಪ್ರತಿದಿನ ಬೆಳಗ್ಗೆ 7:30ಕ್ಕೆ ಹೊಸಪೇಟೆ ನಗರಕ್ಕೆ ಬಂದು ತಲುಪುತ್ತದೆ. ಸಂಜೆ ಐದು ಗಂಟೆಯ ವರೆಗೆ ಹೊಸಪೇಟೆ ನಿಲ್ದಾಣದಲ್ಲಿ ನಿಲ್ಲುವ ಈ ಗಾಡಿಯನ್ನದಾವೆರೆಯವರಿಗೆ ಓಡಿಸಿದರೆ ಇಲ್ಲಿನ ಜನ ಸಾಮಾನ್ಯರಿಗೂ ಅನುಕೂಲ ಆಗಲಿದೆ ಎಂದು ಕೇಂದ್ರ ರೈಲ್ವೆ ಸಲಹಾ ಸಮಿತಿ ಮಾಜಿ ಸದಸ್ಯ ಶ್ರೀನಿವಾಸ್‌ ರೆಡ್ಡಿ ಅವರ ಮೂಲಕ ರೈಲ್ವೆಇಲಾಖೆಗೆ ಮನವಿ ಸಲ್ಲಿಸಿದರು. ಇದೇ ವೇಳೆ ಗಾಡಿ ಸಂಖೆ… (56529/56530) ಹೊಸಪೇಟೆ, ಕೊಟ್ಟೂರು, ದಾವಣಗೇರಿ ರೈಲನ್ನು ಪುನರ್‌ ಆರಂಭ ಮಾಡಬೇಕು ಎಂದು ಮನವಿ ಮಾಡಿದರು.

ರೈಲ್ವೇ ಪ್ರಯಾಣಿಕರ ಸಲಹಾ ಸಮಿತಿಯ ಸದಸ್ಯ ಅರವಿಂದ್‌ ಜಾಲಿ ಇದ್ದರು.

ಇದನ್ನೂ ಓದಿ : ನಾಳೆ ಕಲಬುರಗಿಯಲ್ಲಿ ಶಿವಾಚಾರ್ಯರ ಸಮಾವೇಶ

ಟಾಪ್ ನ್ಯೂಸ್

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.