ನೇರ ಕೂರಿಗೆ ಬಿತ್ತನೆ ಪದ್ಧತಿ ಅನುಸರಿಸಿ

ರೈತರಿಗೆ ಕೃಷಿ ಇಲಾಖೆ ಜಂಟಿ ನಿರ್ದೇಶಕ ಮಧುಸೂದನ್‌ ಸಲಹೆ

Team Udayavani, Jun 5, 2019, 1:49 PM IST

5-June-33

ಬೇಲೂರು ತಾಲೂಕು ಕೋನೇರಲು ಗ್ರಾಮದಲ್ಲಿ ಕೃಷಿ ಇಲಾಖೆ ವತಿಯಿಂದ ನೇರ ಕೂರಿಗೆ ಬಿತ್ತನೆ ಪದ್ಧತಿ ಬಗ್ಗೆ ರೈತರಿಗೆ ಪ್ರಾತ್ಯಕ್ಷಿಕೆ ನಡೆಸಲಾಯಿತು. ಕೃಷಿ ವಿಜ್ಞಾನಿಗಳು ಹಾಗೂ ರೈತರು ಹಾಜರಿದ್ದರು.

ಬೇಲೂರು: ತಾಲೂಕಿನ ಭತ್ತ ಬೆಳೆಯುವ ರೈತರು ನೇರ ಕೂರಿಗೆ ಬಿತ್ತನೆ ಪದ್ಧತಿ ಅಳವಡಿಸಿ ಕೊಂಡು ಹೆಚ್ಚು ಇಳುವರಿ ಪಡೆಯುವಂತೆ ಕೃಷಿ ಇಲಾಖೆ ಜಂಟಿ ನಿರ್ದೇಶಕ ಮಧುಸೂದನ್‌ ರೈತರಿಗೆ ಸಲಹೆ ನೀಡಿದರು.

ತಾಲೂಕಿನ ಕೋನೇರಲು ಗ್ರಾಮದ ರೈತ ಬಸವರಾಜ್‌ ಅವರ ಜಮೀನಿನಲ್ಲಿ ನೇರ ಕೂರಿಗೆ ಬಿತ್ತನೆ ಪದ್ಧತಿಯ ಬಗ್ಗೆ ಪ್ರಾತ್ಯಕ್ಷಿಕೆ ಮೂಲಕ ರೈತರಿಗೆ ಅರಿವು ಮೂಡಿಸುವ ಕಾರ್ಯ ಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಕಡಿಮೆ ನೀರಿನ ಬಳಕೆ: ಭತ್ತ ಬೆಳೆಯುವ ರೈತರು ಆನೇಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಅಚ್ಚುಕಟ್ಟು ಪ್ರದೇಶ ದಲ್ಲಿ ಸಮಯಕ್ಕೆ ಸರಿಯಾಗಿ ನೀರು ಸಿಗುವುದು ಕೃಷಿ ಕಾರ್ಮಿಕರ ಕೊರತೆ ಅಚ್ಚುಕಟ್ಟು ಪ್ರದೇಶದ ಕೊನೆಯ ಭಾಗ ಗಳಿಗೆ ನೀರು ಲಭ್ಯತೆ ಮಣ್ಣಿನ ಫ‌ಲವತ್ತತೆ ಕುಸಿಯುವ ಮತ್ತು ಆರ್ಥಿಕ ಖಚ್ಚು ಈ ಸಮಸ್ಯೆಗೆ ಸೂಕ್ತ ಪರಿಹಾರವೆಂದರೆ ನೇರ ಕೂರಿಗೆ ಪದ್ಧತಿಯನ್ನು ಅನುಸರಿಸುವುದು ಅಗತ್ಯವಾಗಿದೆ ಎಂದರು.

ಬಿತ್ತನೆಗೆ ಸಿದ್ಧತೆ ಮಾಡಿ: ಮುಂಗಾರು ಮಳೆ ಬರುವ ಮುಂಚೆ ರೈತರು ನೇರ ಕೂರಿಗೆ ಬಿತ್ತನೆಗೆ ಭೂಮಿ ಸಿದ್ಧತೆಯನ್ನು ಮುಂಚಿತವಾಗಿ ಮಾಡಿಕೊಳ್ಳಬೇಕು 1 ರಿಂದ 2 ಬಾರಿ ಬಿತ್ತನೆ ಮುಂಚೆ ತೆಳುವಾಗಿ ನೀರು ಹಾಯಿಸುವುದರಿಂದ ಮತ್ತು ಸರಿಯಾದ ಸಮಯಕ್ಕೆ ಮಳೆಯಾದರೆ ಭೂಮಿಯಲ್ಲಿ ಇರುವ ಕಳೆ ಬೀಜಗಳು ಮೊಳಕೆಯೊಡಿಯುತ್ತವೆ ಈ ಸಂದರ್ಭದಲ್ಲಿ ಕಳೆನಾಶಕ ಸಿಂಪಡಣೆಯಿಂದ ಶೇ.40- 50 ರಷ್ಟು ಕಳೆಯ ಪ್ರಮಾಣವನ್ನು ಬಿತ್ತನೆ ಮಾಡುವ ಮೊದಲೇ ನಿಯಂತ್ರಿಸಬಹುದು ಎಂದು ತಿಳಿಸಿದರು.

ಕೊಟ್ಟಿಗೆ ಗೊಬ್ಬರ ಮಿಶ್ರಣ ಮಾಡಿ: ಬಿತ್ತನೆಯ 15-20 ದಿವಸಗಳ ಮುಂಚೆ ಪ್ರತಿ ಹೆಕ್ಟೇರ್‌ 5-10 ಮೆಗಾಟನ್‌ಗಳಷ್ಟು ಭೂಮಿಗೆ ಕೊಟ್ಟಿಗೆ ಗೊಬ್ಬರವನ್ನು ಹಾಕಿ ಮಿಶ್ರಣಮಾಡಬೇಕು ಮುಂಗಾರು ಹಂಗಾಮಿನ ಮೇ ಕೊನೆಯವಾರದಿಂದ ಜೂನ್‌ ಮೂರನೇ ವಾರದವರೆಗೂ ಬಿತ್ತನೆ ಮಾಡಬಹುದು. ಬೇಸಿಗೆಯಲ್ಲಿ ನೀರಿನ ಲಭ್ಯತೆಯ ಅನುಸಾರವಾಗಿ ಜನವರಿ ಮೊದಲನೆ ವಾರದಲ್ಲಿ ಬಿತ್ತನೆ ಮಾಡಿದರೆ ಉತ್ತಮವಾದ ಇಳುವರಿ ಪಡೆಯಬಹುದು. ಜೈವಿಕ ಗೊಬ್ಬರಗಳಿಂದ ಬೀಜೋ ಪಚಾರ ಮಾಡಿ ಬಿತ್ತನೆ ಮಾಡು ವುದರಿಂದ ರಾಸಾಯನಿಕ ಗೊಬ್ಬರ ಬಳಕೆಯಲ್ಲಿ ಶೇ.10ರಷ್ಟು ಕಡಿತಗೊಳಿಸಬವುದು ಎಂದು ತಿಳಿಸಿದರು.

ರೈತರು ಭತ್ತ ಬೆಳೆಯಲು 120 ದಿನಗಳ ಕಾಲ ಗದ್ದೆಯಲ್ಲಿ ನೀರಿಲೆಬೇಕು ಎಂದು ಹೇಳುತ್ತಾರೆ ಅದೆ ನೇರ ಭತ್ತ ಬಿತ್ತನೆ ಪದ್ಧತಿಯಲ್ಲಿ ಸಸಿ 15-20 ದಿನಗಳ ಕಾಲ ತೇವಾಂಶದ ಕೊರತೆಯನ್ನು ತಡೆದುಕೊಳ್ಳುತ್ತದೆ ಮುಂಗಾರಿನಲ್ಲಿ ಬಿತ್ತನೆ ಮಾಡುವುದರಿಂದ ಉತ್ತಮ ಮಳೆಯಾದರೆ ನೀರು ಉಣಿಸುವ ಕೆಲಸ ಇರುವುದಿಲ್ಲ ನೀರಿನ ಲಭ್ಯತೆಯ ಅಧಾರವಾಗಿ ಬೆಳೆಗೆ ಸಂಧಿಗ್ದ ಹಂತಗಳಲ್ಲಿ ಬಿತ್ತನೆ ಸಮಯ ತೆಂಡೆಯೊಡೆಯುವಾಗ, ಹೂವಾಡುವಾಗ ಮತ್ತು ಕಾಳು ಕಟ್ಟುವಾಗ ಭೂಮಿಯಲ್ಲಿ ತೇವಾಂಶದ ಕೊರತೆಯಾಗ ದಂತೆ ಎಚ್ಚರವಹಿಸಿದರೆ ಉತ್ತಮ ಇಳುವರಿಯನ್ನು ಪಡೆಯ ಬಹುದಾಗಿದೆ ಎಂದು ತಿಳಿಸಿದರು.

ಕಡಿಮೆ ಖರ್ಚಿನಲ್ಲಿ ಹೆಚ್ಚು ಇಳುವರಿ: ರೈತರು ನಾಟಿ ಪದ್ಧತಿಯಲ್ಲಿ ಬಿತ್ತನೆ ಮಾಡಿದರೆ 1 ಕೇಜಿ ಭತ್ತ ಉತ್ಪಾದಿಸಲು 5 ಸಾವಿರ ಲೀ. ನೀರು ಬೇಕಾಗುತ್ತದೆ ಅದರೆ ನೇರ ಕೂರಿಗೆ ಬಿತ್ತನೆ ಪದ್ಧತಿಯಲ್ಲಿ 2 ಸಾವಿರ ಲೀ. ನೀರು ಮಾತ್ರ ಅವಶ್ಯಕವಾಗಿದ್ದು ರೈತರು ಇಂತಹ ಪದ್ಧತಿಯನ್ನು ಅಳವಡಿಸಿಕೊಂಡು ಹೆಚ್ಚು ಇಳುವರಿ ಮತ್ತು ಖರ್ಚಿ ಕಡಿಮೆ ಮಾಡಲು ಮುಂದಾಗುವಂತೆ ತಿಳಿಸಿದರು.

ಈ ಸಂದರ್ಭದಲ್ಲಿ ಸಹಾಯಕ ಕೃಷಿ ನಿರ್ಧೇಶಕಿ ಕಾವ್ಯ, ಕೃಷಿ ಅಧಿಕಾರಿ ಪ್ರಕಾಶ್‌ಕುಮಾರ್‌, ಸಹಾಯಕ ಕೃಷಿ ಅಧಿಕಾರಿ ನಾಗೇಂದ್ರ, ಕೃಷಿ ವಿಜ್ಞಾನಿ ಡಾ.ಯೋಗೀಶ್‌ ಇದ್ದರು.

ಟಾಪ್ ನ್ಯೂಸ್

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.