ಸಿದ್ಧಾರ್ಥ ಸಾವು ಅನುಮಾನಾಸ್ಪದ: ತನಿಖೆಗೆ ಒತ್ತಾಯ

ಸರ್ಕಾರದಿಂದ ಉನ್ನತ ಮಟ್ಟದ ತನಿಖೆ ನಡೆಸಬೇಕು: ಬೆಳೆಗಾರರ ಒಕ್ಕೂಟದ ಅಧ್ಯಕ್ಷ ಯು.ಎಂ.ತೀರ್ಥಮಲ್ಲೇಶ್‌ ಒತ್ತಾಯ

Team Udayavani, Aug 1, 2019, 3:24 PM IST

1-Agust-35

ಕರ್ನಾಟಕ ಬೆಳೆಗಾರರ ಒಕ್ಕೂಟದ ಅಧ್ಯಕ್ಷ ಯು.ಎಂ.ತೀರ್ಥಮಲ್ಲೇಶ್‌ ಪತ್ರಿಕಾಗೊಷ್ಠಿ ನಡೆಸಿದರು.

ಬೇಲೂರು: ಉದ್ಯಮಿ ಬಿ.ಜಿ.ಸಿದ್ಧಾರ್ಥ ಸಾವು ಅನುಮಾನಸ್ಪದವಾಗಿದ್ದು ಅವರ ಸಾವಿನ ಬಗ್ಗೆ ಸರ್ಕಾರ ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ಕರ್ನಾಟಕ ಬೆಳೆಗಾರರ ಒಕ್ಕೂಟದ ಅಧ್ಯಕ್ಷ ಯು.ಎಂ.ತೀರ್ಥಮಲ್ಲೇಶ್‌ ಒತಾಯ್ತಿಸಿದ್ದಾರೆ.

ಪ್ರತಿಷ್ಠಿತ ಉದ್ಯಮಿ: ಬೇಲೂರಿನಲ್ಲಿ ಪತ್ರಿಕಾಗೋಷ್ಠಿ ಯಲ್ಲಿ ಮಾತನಾಡಿದ ಅವರು, ದೇಶದ ಪ್ರತಿಷ್ಠಿತ‌ ಉದ್ಯಮಿಯಾಗಿ ಕ್ರಿಯಾಶೀಲ ವ್ಯಕ್ತಿಯಾಗಿದ್ದ ಸಿದ್ಧಾರ್ಥ ಈಗಾಗಲೇ ತಮ್ಮ ಸಾವಿನ ಮುನ್ನಾ ಪತ್ರ ಬರೆದಿದ್ದು, ಅದರ ಮುಖಾಂತರ ಸಮಗ್ರ ತನಿಖೆ ನಡೆಸಿ ಅವರ ಸಾವಿಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದ್ದಾರೆ.

ಯುವ ಜನರಿಗೆ ಉದ್ಯೋಗ: ಕಾಫಿ ಉದ್ಯಮವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಳೆಸಿ ಪೋಷಿಸಿದ ಅವರು, ಸಾವಿರಾರು ಯುವಕರಿಗೆ ಕಾಫಿಡೇ ಮೂಲಕ ಉದ್ಯೋಗ ನೀಡಿ ಕನ್ನಡಿಗರ ಮನದಲ್ಲಿ ಮಾತಾಗಿದ್ದು ಅವರು ಸರಳ ವ್ಯಕ್ತಿ ತ್ವದವರಾಗಿದ್ದವರು ಎಂದು ತಿಳಿಸಿದರು.

ಕಾಫಿ ಬೆಳೆಗಾರರಿಗೆ ಉತ್ತೇಜನ: ದೇಶ ದೇಶಗಳಲ್ಲಿ ಕಾಫಿಡೆ ಸ್ಥಾಪನೆ ಮಾಡುವ ಮೂಲಕ ಉತ್ತಮ ಗುಣ ಮಟ್ಟದ ಕಾಫಿ ಪರಿಚಯಿಸಿದರಲ್ಲದೇ ಶೈಕ್ಷಣಿಕವಾಗಿ ಶಾಲಾ ಕಾಲೇಜು ಸ್ಥಾಪನೆ ಕಾಫಿ ಬೆಳೆ ಬಗ್ಗೆ ಅರಿವಿದ್ದ ಅವರು ತಾಚೇ ಕಾಫಿ ತಳಿಗಳನ್ನು ಬೆಳೆದು ಇತರೆ ಬೆಳಗಾರರಿಗೆ ಉಚಿತವಾಗಿ ನೀಡಿ ಬೆಳೆಗಾರರರಲ್ಲಿ ಕಾಫಿ ಬಗ್ಗೆ ಉತ್ತೇಜನ ನೀಡಿ ಹಲವಾರು ತರಭೇತಿ ನೀಡುತ್ತಿದ್ದ ಮಹಾನ್‌ ವ್ಯಕ್ತಿ ಎಂದು ಬಣ್ಣಿಸಿದರು.

ಸರಳ ವ್ಯಕ್ತಿತ್ವ: ಸಿದ್ಧಾರ್ಥ ಅವರು ತಮ್ಮ ವೃತ್ತಿ ಜೀವನ ದಲ್ಲಿ ಎಂದಿಗೂ ತಮ್ಮ ಸರಳತೆಯನ್ನು ಬಿಡದೆ ಕಾರ್ಮಿಕರಿಂದ ಹಿಡಿದು ಯಾವುದೇ ವ್ಯಕ್ತಿ ಬಗ್ಗೆ ಹಗುರವಾಗಿ ಮಾತನಾಡದೇ ಎಲ್ಲರಿಗೂ ಗೌರವ ಕೊಡುವ ವ್ಯಕ್ತಿಯಾಗಿದ್ದರು ಎಂದರು.

ಅವರ ಸಾವಿನಿಂದ ಕಾಫಿ ಉದ್ಯಮ ಸೊರಗು ವಂತಾಗಿದೆ. ಅವರ ಸಾವಿನ ಸುದ್ದಿ ತಿಳಿಯುತ್ತಿದಂತೆ ಕೊಡಗು, ಚಿಕ್ಕಮಗಳೂರು, ಹಾಸನ ಜಿಲ್ಲೆಗಳ ಕಾಫಿ ಬೆಳೆಗಾರರು ಮತ್ತು ಕಾರ್ಮಿಕರು ಎಲ್ಲಾ ಚಟುವಟಿಕೆಗಳನ್ನು ಸ್ಥಗಿತಗೊಳಿಸಿ ಸುಮಾರು 8 ಲಕ್ಷ ಜನರು ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಹಾಸನ ಜಿಲ್ಲಾ ಕಾಫಿ ಬೆಳೆಗಾರರ ಸಂಘದ ಅಧ್ಯಕ್ಷ ತೊ.ಚ. ಅನಂತ ಸುಬ್ಟಾ ರಾಯ, ತಾಲೂಕು ಅಧ್ಯಕ್ಷ ಗೋವಿಂದಶೆಟ್ಟಿ, ಸಂಘ ಟನಾ ಕಾರ್ಯದರ್ಶಿ ಉದಯ್‌, ಸುಬ್ರಹ್ಮಣ್ಯ ಇದ್ದರು.

ಟಾಪ್ ನ್ಯೂಸ್

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.