ಸಮಾಜಮುಖಿ ಕಾರ್ಯದಿಂದ ಸಾರ್ಥಕತೆ

•ಜೀವನದಲ್ಲಿ ನಾವು ಮಾಡಿದ ಸೇವಾ ಕೆಲಸ ಶಾಶ್ವತವಾಗಿರಲಿ

Team Udayavani, Jul 8, 2019, 3:44 PM IST

08-July-34

ಭದ್ರಾವತಿ: ನ್ಯೂಟೌನ್‌ ರೋಟರಿಕ್ಲಬ್‌ ಸಂಸ್ಥೆಯಲ್ಲಿ ಏರ್ಪಡಿಸಿದ್ದ 2019-20ನೇ ಸಾಲಿನ ರೋಟರಿ ಪದಾಧಿಕಾರಿಗಳ ಪದವಿ ಪ್ರದಾನ ಸಮಾರಂಭದಲ್ಲಿ ನೂತನ ಅಧ್ಯಕ್ಷ ಟಿ.ಎಚ್. ತೀರ್ಥಪ್ಪ ರೋಟರಿ ಅಧ್ಯಕ್ಷ ಪದವಿ ಸ್ವೀಕರಿಸಿದರು.

ಭದ್ರಾವತಿ: ಸೇವೆ ಎಂದರೆ ಸದ್ದಿಲ್ಲದೆ ಮಾಡುವ ಕೆಲಸವೆಂದು ತಿಳಿದು ಸಮಾಜಮುಖೀಯಾಗಿ ಕಾರ್ಯ ನಿರ್ವಹಿಸಿದಾಗ ಜೀವನ ಸಾರ್ಥಕವಾಗುತ್ತದೆ ಎಂದು ರೋಟರಿ ಕ್ಲಬ್‌ ನೂತನ ಅಧ್ಯಕ್ಷ ಟಿ.ಎಚ್. ತೀರ್ಥಪ್ಪ ಹೇಳಿದರು.

ಶನಿವಾರ ಸಂಜೆ ನ್ಯೂಟೌನ್‌ ರೋಟರಿ ಕ್ಲಬ್‌ ಸಂಸ್ಥೆಯಲ್ಲಿ ಏರ್ಪಡಿಸಿದ್ದ 2019-20ನೇ ಸಾಲಿನ ರೋಟರಿ ಪದಾಧಿಕಾರಿಗಳ ಪದವಿ ಹಸ್ತಾಂತರ ಸಮಾರಂಭದಲ್ಲಿ ರೋಟರಿ ಅಧ್ಯಕ್ಷ ಪದವಿ ಸ್ವೀಕರಿಸಿ ಅವರು ಮಾತನಾಡಿದರು.

ಜೀವನದಲ್ಲಿ ಸಾಮಾಜಿಕ ಸೇವೆ ಸಲ್ಲಿಸಲು ದೊರಕುವ ಅವಕಾಶವನ್ನು ಕೊನೆಯ ಅವಕಾಶವೆಂದು ಭಾವಿಸಿ ಗರಿಷ್ಠ ಪ್ರಮಾಣದಲ್ಲಿ ಸಾಮಾಜಿಕ ಸೇವೆ ನಿರ್ವಹಿಸುವ ಮೂಲಕ ತಂದೆ, ತಾಯಿ ಹಾಗೂ ಸಮಾಜ ಮೆಚ್ಚುವ ರೀತಿ ಬದುಕಬೇಕು. ನಾವು ಮಾಡಿದ ಸೇವಾಕಾರ್ಯವನ್ನು ಮೆಚ್ಚಿ ನಾವು ಸತ್ತಾಗ ಸ್ಮಶಾನವೂ ಸಹ ನಮ್ಮ ಅಗಲಿಕೆಗೆ ಕಣ್ಣೀರು ಸುರಿಸುವಷ್ಟರ ಮಟ್ಟಿಗೆ ನಾವು ಬದುಕಿನಲ್ಲಿ ಕಾರ್ಯ ನಿರ್ವಹಿಸಿರಬೇಕು ಎಂದರು.

ನಿಕಟಪೂರ್ವ ರೋಟರಿ ಅಧ್ಯಕ್ಷ ಡಿ.ಕೆ.ರಾಘವೇಂದ್ರ ರಾವ್‌ ಸ್ವಾಗತಿಸಿದರು. ಕಾರ್ಯದರ್ಶಿ ಆದರ್ಶ ಕಳೆದ ಸಾಲಿನಲ್ಲಿ ಸಂಸ್ಥೆ ಕೈಗೊಂಡ ಕಾರ್ಯಗಳನ್ನು ವಾಚಿಸಿದರು. ರೊ| ಕೆ.ನಾಗರಾಜ್‌, ಕೆ.ಎಸ್‌. ಶೈಲೇಂದ್ರ, ಟಿ.ಎಸ್‌. ದುಶ್ಯಂತರಾಜ್‌, ಲತಾ ದುಶ್ಯಂತರಾಜ್‌ ಅತಿಥಿ ತಿಗಣ್ಯರ ಪರಿಚಯವನ್ನು ವಾಚಿಸಿದರು.

ರೋಟರಿ ಜಿಲ್ಲಾ ಗವರ್ನರ್‌ ರಾಮಚಂದ್ರಮೂರ್ತಿ ರೋಟರಿ ಕ್ಲಬ್‌ ಭದ್ರವತಿ ಶಾಖೆಯ ನೂತನ ಅಧ್ಯಕ್ಷರಾದ ತೀರ್ಥಯ್ಯ ಅವರಿಗೆ ಅಧ್ಯಕ್ಷ ಪದವಿ ಹಸ್ತಾಂತರ ಮಾಡಿದರು. ಕಾರ್ಯದರ್ಶಿಯಾಗಿ ಎಸ್‌. ಅಡವೀಶಯ್ಯ ಅಧಿಕಾರ ಸ್ವೀಕರಿಸಿದರು. ಜಿಲ್ಲಾ ಸಹಾಯಕ ಗವರ್ನರ್‌ ಎಂ. ಮುರಳಿ, ರೋಟರಿ ಕನೆಕ್ಟ್ ದ ವರ್ಲ್ಡ್ ಲೋಗೋ ಲಾಂಚನ ಪತಾಕೆಯನ್ನು ಬಿಡುಗಡೆ ಮಾಡಿದರು. ರೋಟರಿ ಜಿಲ್ಲಾ ಗವರ್ನರ್‌ ರಾಮಚಂದ್ರಮೂರ್ತಿ, ಜಿಲ್ಲಾ ಸಹಾಯಕ ಗವರ್ನರ್‌ ಎಂ. ಮುರಳಿ, ರೋಟರಿ ಜೋನಲ್ ಅಧಿಕಾರಿ ಶಿವಶಂಕರ್‌, ಆನ್ಸ್‌ ಕ್ಲಬ್‌ ಅಧ್ಯಕ್ಷರಾದ ಕುಸುಮಾ ತೀರ್ಥಯ್ಯ, ಕಾರ್ಯದರ್ಶಿಗಳಾದ ಲತಾ ದುಶ್ಯಂತರಾಜ್‌, ಜಾಹ್ನವಿ ವಾದಿರಾಜ್‌, ಮತ್ತಿತರರು ಇದ್ದರು. ರೊ| ರಾಘವೇಂದ್ರ ಕಾರ್ಯಕ್ರಮ ನಿರೂಪಿಸಿದರು. ರಾಷ್ಟ್ರ ಗೀತೆಯೊಂದಿಗೆ ಕಾರ್ಯಕ್ರಮ ಆರಂಭವಾಯಿತು. ಶುಭ, ಕು| ಶ್ರೇಯ ಪ್ರಾರ್ಥಿಸಿದರು.

ಟಾಪ್ ನ್ಯೂಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.