ಗಮನಸೆಳೆದ ವೈಮಾನಿಕ ಪ್ರದರ್ಶನ
ಕಾರ್ಗಿಲ್ ವಿಜಯೋತ್ಸವಕ್ಕೆ ಲೋಹ ಹಕ್ಕಿಗಳ ಸಲಾಂ
Team Udayavani, Jul 25, 2019, 10:08 AM IST
ಬೀದರ: ಕಾರ್ಗಿಲ್ ವಿಜಯೋತ್ಸವದ ಅಂಗವಾಗಿ ಬೀದರ ವಾಯುನೆಲೆಯಲ್ಲಿ ಬುಧವಾರ ನಡೆದ ವೈಮಾನಿಕ ಪ್ರದರ್ಶನ ಎಲ್ಲರ ಗಮನ ಸೆಳೆಯಿತು.
ಮೈನವಿರೇಳಿಸುವ ವೈಮಾನಿಕ ಪ್ರದರ್ಶನಕ್ಕೆ ಶಾಲಾ ವಿದ್ಯಾರ್ಥಿಗಳು, ಪಾಲಕರು, ವಾಯುನೆಲೆ ಅಧಿಕಾರಿಗಳು ಮತ್ತು ಸಿಬ್ಬಂದಿ ಸಾಕ್ಷಿಯಾದರು. ಬಾನಂಗಳದಲ್ಲಿ ವಿಮಾನಗಳ ಚಕಿತಗೊಳಿಸುವ ಹಾರಾಟ ಕಂಡು ವಿದ್ಯಾರ್ಥಿಗಳು ಜಯಘೋಷ ಕೂಗಿ ಸಂತಸ ವ್ಯಕ್ತಪಡಿಸಿದರು. ಪ್ರದರ್ಶನದುದ್ದಕ್ಕೂ ಜೈಹಿಂದ್, ವಂದೇ ಮಾತರಂ ಎನ್ನುವ ಜಯಘೋಷಗಳು ಮೊಳಗಿದವು.
ಏರ್ ಫೋರ್ಸ್ ಶಾಲೆ, ಕೇಂದ್ರೀಯ ವಿದ್ಯಾಲಯ, ಸಂಸ್ಕಾರ ಸ್ಕೂಲ್, ಗುರುನಾನಕ್, ಗ್ಲೋಬಲ್ ಸೈನಿಕ್ ಪಬ್ಲಿಕ್ ಶಾಲೆಗಳ ಒಟ್ಟು 600 ವಿದ್ಯಾರ್ಥಿಗಳು ಸಮಾರಂಭದಲ್ಲಿ ಪಾಲ್ಗೊಂಡಿದ್ದರು. ದೊಡ್ಡ ಪರದೆಯಲ್ಲಿ ಕಾರ್ಗಿಲ್ ಯುದ್ಧದ ಸನ್ನಿವೇಶಗಳನ್ನು ಬಿತ್ತರಿಸಲಾಯಿತು. ಎಸ್ಪಿ ಟಿ. ಶ್ರೀಧರ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಬಿ. ಪಾಟೀಲ, ನಗರಸಭೆ ಪೌರಾಯುಕ್ತ ಬಲಭೀಮ ಕಾಂಬಳೆ ಹಾಗೂ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ
ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್ ಕಾಸ್ಟಿಂಗ್ ಜಾರಿಯಾಗಲಿ
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
MUST WATCH
ಹೊಸ ಸೇರ್ಪಡೆ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ