ಬಸವಾದಿ ಶರಣರ ನಾಡು ಸಾಹಿತ್ಯ ಬೀಡು

ಶರಣರು ನಡೆದಾಡಿದ ಕಣ ಕಣದಲ್ಲಿ ಹುದಗಿದೆ ಸಾಹಿತ್ಯಜಿಲ್ಲೆಯಲ್ಲಿದ್ದಾರೆ 300ಕ್ಕೂ ಅಧಿಕ ಸಾಹಿತಿಗಳು

Team Udayavani, Sep 23, 2019, 12:35 PM IST

23-Sepctember-7

ಬೀದರ: ಬಸವಾದಿ ಶರಣರು ನಡೆದಾಡಿದ ಭೂಮಿಯ ಕಣ ಕಣದಲ್ಲಿ ಸಾಹಿತ್ಯ ಹುದಗಿದೆ. ಅದನ್ನು ಕಲ್ಯಾಣ ನಾಡಿನ ಕವಿಯಿತ್ರಿಯರು ತಮ್ಮ ಕವನಗಳ ಮೂಲಕ ಹೊರ ಹಾಕುತ್ತಿದ್ದು, ಇದು ಕವಿಯಿತ್ರಿಯರಿಗೆ ಪ್ರೇರಣಾದಾಯ ಎಂದು ಬಸವ ಸೇವಾ ಪ್ರತಿಷ್ಠಾನದ ಅಕ್ಕ ಅನ್ನಪೂರ್ಣ ಅವರು ಹೇಳಿದರು.

ನಗರದ ಜಿಲ್ಲಾ ರಂಗ ಮಂದಿರದಲ್ಲಿ ನೀಲಾಂಬಿಕಾ ಮಹಿಳಾ ಸಾಂಸ್ಕೃತಿಕ ಅಭಿವೃದ್ಧಿ ಸಂಘ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಭಾನುವಾರ ಪುಸ್ತಕ ಬಿಡುಗಡೆ, ಕವಿಗೋಷ್ಠಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಶರಣರ ನಾಡು ಸಾಹಿತ್ಯ ಕ್ಷೇತ್ರದಲ್ಲಿ ಬೆಳೆಯುತ್ತಿದ್ದು, ಸಂತಸ ತಂದಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಹಿರಿಯ ಸಾಹಿತಿ ಹಂಸಕವಿ ಮಾತನಾಡಿ, ಬೀದರ ಜಿಲ್ಲೆಯಲ್ಲಿ 300ಕ್ಕೂ ಅಧಿ ಕ ಸಾಹಿತಿಗಳಿದ್ದು, ಈ ಪೈಕಿ ಸಿದ್ದಮ್ಮ ಸಂಗ್ರಾಮ ಬಸವಣ್ಣೋರ ಅವರು ಸೇರಿ 108 ಮಹಿಳಾ ಸಾಹಿತಿ ಹಾಗೂ ಕವಿಯಿತ್ರಿಯರು ಇದ್ದಾರೆ. ಧಾರವಾಡ, ಮೈಸೂರು ಮತ್ತು ಬೆಂಗಳೂರಿಗಿಂತ ಹೆಚ್ಚು ಕವಿಯಿತ್ರಿಯರು ಬೀದರ ಜಿಲ್ಲೆಯಲ್ಲಿದ್ದಾರೆ. ಬೀದರ ಜಿಲ್ಲೆ ಮುದ್ರಣ ಕ್ಷೇತ್ರದಲ್ಲಿಯೂ ಧಾರವಾಡ ಮತ್ತು ಗದಗ ಜಿಲ್ಲೆಗಳನ್ನು ಮೀರಿಸಿ, ಕಾರ್ಯ ನಿರ್ವಹಿಸುತ್ತಿದೆ. ಅಲ್ಲದೆ ಪ್ರಕಾಶನ ಕ್ಷೇತ್ರಗಳಲ್ಲಿ ಕೂಡ ಜಿಲ್ಲೆ ಮುಂಚೂಣಿಯಲ್ಲಿದೆ ಎಂದು ವಿವರಿಸಿದರು.

ಸಿದ್ದಮ್ಮ ಸಂಗ್ರಾಮ ಬಸವಣ್ಣೋರ ಅವರ ಚೊಚ್ಚಲ ಪುಸ್ತಕ “ಆಶಾ ದೀವಿಗೆ’ ಯನ್ನು ಅಕ್ಕ ಅನ್ನಪೂರ್ಣ ಅವರು ಲೋಕಾರ್ಪಣೆ ಮಾಡಿದರು. ಹಿರಿಯ ಸಾಹಿತಿ ದೇಶಾಂಶ ಹುಡಗಿ ಮಾತನಾಡಿದರು. ಕವಿಯಿತ್ರಿ ಸಿದ್ದಮ್ಮ ಸಂಗ್ರಾಮ ಬಸವಣ್ಣೋರ ಪ್ರಾಸ್ತಾವಿಕ ಮಾತನಾಡಿದರು.

ಮಲ್ಲಯ್ಯ ಸ್ವಾಮಿ ಹಿರೇಮಠ, ಕಾಶಯ್ಯ ಸ್ವಾಮಿ ಮಠಪತಿ, ಬಾಬುರಾವ ಬಿರಾದಾರ ಚಿಟ್ಟಾ, ದೇವೇಂದ್ರ ವಲ್ಲೇಪೂರೆ, ಸುವರ್ಣಾ ಬಿರಾದಾರ ಚಿಟ್ಟಾ ಅವರನ್ನು ಸನ್ಮಾನಿಸಲಾಯಿತು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ರಾಮ ಶಿಂಧೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಗವಿಸಿದ್ದಪ್ಪ ಹೊಸಮನಿ, ಬಸವರಾಜ ಧನ್ನೂರ, ಪಾರ್ವತಿ ವಿಜಯಕುಮಾರ ಸೋನಾರೆ, ತಾಪಂ ಸದಸ್ಯ ದಶರಥ ಮೋರ್ಗಿ ಚಿಟ್ಟಾವಾಡಿ, ಶ್ಯಾಮರಾವ ಬಸವಣ್ಣೋರ, ಬಿ.ಎಸ್‌. ಕುದರೆ, ಎಂ.ಜಿ. ಗಂಗನಪಳ್ಳಿ, ಶಿವಕುಮಾರ ಕಟ್ಟೆ, ಶಂಕರ ಪಾಟೀಲ, ಉಷಾ ಪ್ರಭಾಕರ, ಮಾಹಾರುದ್ರ ಡಾಕುಳಗಿ, ಸಂಗ್ರಾಮ ಬಸವಣ್ಣೋರ ಸೇರಿದಂತೆ ಅನೇಕರು ಇದ್ದರು.

ಟಾಪ್ ನ್ಯೂಸ್

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ: ರಕ್ಷಾ ರಾಮಯ್ಯ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.