ಹಸಿರು ಕ್ರಾಂತಿಗೆ ಮಹತ್ವ ನೀಡಿ

ಗುರು ನಾನಕ ದೇವ ಜಯಂತಿ-'ನಮ್ಮ ನಡಿಗೆ ಹಸಿರಿನೆಡೆಗೆ' ಅಭಿಯಾನ

Team Udayavani, Sep 1, 2019, 10:38 AM IST

1-September-7

ಬೀದರ: ಗುರುನಾನಕ ದೇವ ಅವರ 550ನೇ ಜಯಂತ್ಯುತ್ಸವ ನಿಮಿತ್ತ ನಡೆದ ಪರಿಸರ ಜಾಗೃತಿ ರ್ಯಾಲಿ ಸಮಾರೋಪ ಸಮಾರಂಭದಲ್ಲಿ ಹಿರಿಯ ಸಿವಿಲ್ ನ್ಯಾಯಾಧಿಧೀಶ ಸಿದ್ರಾಮ ಟಿ.ಪಿ. ಮಾತನಾಡಿದರು

ಬೀದರ: ಗುರು ನಾನಕ ದೇವ ಅವರ 550ನೇ ಜಯಂತ್ಯುತ್ಸವದ ಅಂಗವಾಗಿ ಗುರು ನಾನಕ ಸಂಸ್ಥೆಗಳ ಅಡಿಯಲ್ಲಿ ‘ನಮ್ಮ ನಡಿಗೆ ಹಸಿರಿನೆಡೆಗೆ’ ಎಂಬ ಘೋಷವಾಕ್ಯದೊಂದಿಗೆ ಶನಿವಾರ ನೇಹರು ಮೈದಾನದ ಹತ್ತಿರದ ಗುರು ನಾನಕ ಪಬ್ಲಿಕ್‌ ಶಾಲೆಯಿಂದ ನಗರದ ಚಿಕಪೆಟ್ ವರ್ತುಲ ರಸ್ತೆಯವರೆಗೆ ಶಾಲಾ ವಿದ್ಯಾರ್ಥಿಗಳ ಜನ ಜಾಗೃತಿ ಅಭಿಯಾನ ನಡೆಯಿತು.

ಜನ ಜಾಗೃತಿ ರ್ಯಾಲಿಗೆ ಚಾಲನೆ ನೀಡಿದ ಗುರು ನಾನಕ ಸಂಸ್ಥೆ ಆಡಳಿತ ಮಂಡಳಿಯ ಉಪಾಧ್ಯೆಕ್ಷೆ ರೇಷ್ಮಾ ಕೌರ ಮಾತನಾಡಿ, ಈ ಜಾಗೃತಿ ಅಭಿಯಾನದ ಮೂಲಕ ಜನರಲ್ಲಿ ಜಾಗೃತಿ ಮೂಡಿಸಿ ಜಿಲ್ಲಾದ್ಯಂತ ಹಸಿರು ಕ್ರಾಂತಿಗೆ ಮಹತ್ವ ನೀಡುವ ಕಾರ್ಯ ಆಗಬೇಕಿದೆ. ಇದೊಂದು ಅಳಿಲು ಸೇವೆಯಂದು ಭಾವಿಸಿ ಗಿಡ-ಮರಗಳನ್ನು ಬೆಳೆಸುವ ಕಾರ್ಯ ಮಾಡಬೇಕಿದೆ. ಇದು ಕೇವಲ ತೋರಿಕೆಯ ಕ್ರಮವಾಗದೆ ನಾವೆಲ್ಲರೂ ಹಸಿರನ್ನು ಉಳಿಸಿ ಬೆಳೆಸಿಕೊಂಡು ಹೋಗುವಂತಾಗಬೇಕು ಎಂದು ಕರೆ ನೀಡಿದರು.

ಗುರು ನಾನಕ ಶಾಲೆಯಿಂದ ಆರಂಭಗೊಂಡ ರ್ಯಾಲಿ ರೋಟರಿ ಕ್ಲಬ್‌, ಗುದಗೆ ಆಸ್ಪತ್ರೆ, ಮೋಹನ್‌ ಮಾರ್ಕೇಟ್, ಅಂಬೆಡ್ಕರ್‌ ಸರ್ಕಲ್ ಮೂಲಕ ಜನವಾಡಾ ರಸ್ತೆ ಮಾರ್ಗವಾಗಿ ಚಿಕ್‌ಪೆಟ್ ಹತ್ತಿರ ವರ್ತುಲ ರಸ್ತೆ ಪಕ್ಕ ನಿರ್ಮಿಸಿದ ಸಮಾವೇಶದಲ್ಲಿ ಕೊನೆಗೊಂಡಿತು. ಸಮಾರೂಪ ಸಮಾರಂಭದಲ್ಲಿ ಭಾಗವಹಿಸಿದ ಹಿರಿಯ ಸಿವಿಲ್ ನ್ಯಾಯಾಧೀಶರಾದ ಸಿದ್ರಾಮ ಟಿ.ಪಿ. ಮಾತನಾಡಿ, ಯಾಂತ್ರಿಕ ಜೀವನ ಕ್ರಮ, ವಾಹನ‌ಗಳ ಹೊಗೆಯಿಂದ ಉಸಿರು ಗಟ್ಟುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಮನುಷ್ಯ ತನ್ನ ಸ್ವರ್ಥಕ್ಕಾಗಿ ಗಿಡಮರಗಳನ್ನು ತುಂಡರಿಸಿ ಇಂತಹ ಅನಾಹುತಕ್ಕೆ ಎಡೆ ಮಾಡುತ್ತಿದ್ದಾನೆ. ಮುಂದಿನ ಪೀಳಿಗೆ ಸ್ವಚ್ಛ ಪರಿಸರಕ್ಕಾಗಿ ಪರದಾಡಬೇಕಾದ ಪರಿಸ್ಥಿತಿ ಒದಗಿಬರಬಹುದು. ಇದಕ್ಕೆ ಏಕೈಕ ಉಪಾಯವೆಂದರೆ ಪರಿಸರದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿ ‘ತಲೆಗೊಂದು ಮರ, ಊರಿಗೊಂದು ವನ’ ಎಂಬುದನ್ನು ಸಾರಬೇಕಿದೆ. ಈ ಮೂಲಕ ಮುಂದಿನ ಮಕ್ಕಳಿಗೆ ಉತ್ತಮ ಪರಿಸರ ನೀಡುವ ಕಾರ್ಯವನ್ನು ನಾವುಗಳು ಮಾಡಬೇಕು ಎಂದರು.

ನಾನಕ ಝಿರಾ ಸಾಹೇಬ್‌ ಫೌಂಡೆಷನ್‌ನ ಅಧ್ಯಕ್ಷ ಡಾ| ಸರದಾರ ಬಲಬೀರಸಿಂಗ್‌, ಗುರು ನಾನಕ ಇಂಜಿನಿಯರಿಂಗ್‌ ಕಾಲೇಜಿನ ಆಡಳಿತ ಮಂಡಳಿಯ ನಿರ್ದೇಶಕರು, ಸಂಸ್ಥೆಯ ಉಪಾಧ್ಯಕ್ಷರು ಮತ್ತು ಗುರು ನಾನಕ ಸಂಸ್ಥೆಯ ಪ್ರಾಂಶುಪಾಲರು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Manipal ಆಸ್ಪತ್ರೆಯ ಡಾ.ರಾಮದಾಸ್‌ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್‌ ಸೇವೆ ಆರಂಭ

Manipal ಆಸ್ಪತ್ರೆಯ ಡಾ.ರಾಮದಾಸ್‌ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್‌ ಸೇವೆ ಆರಂಭ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

Gangolli: ಸ್ವಯಂ ಪ್ರೇರಣೆಯಿಂದ ಚಿತ್ರ ಕಲಾವಿದೆಯಾದ ತುಳಸಿ

Gangolli: ಸ್ವಯಂ ಪ್ರೇರಣೆಯಿಂದ ಚಿತ್ರ ಕಲಾವಿದೆಯಾದ ತುಳಸಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.