ಅನ್ಯಾಯ ನಡೆದರೆ ಪ್ರಾಧಿಕಾರಕ್ಕೆ ದೂರು ಸಲ್ಲಿಸಿ: ಸಿದ್ರಾಮ ಟಿ.ಪಿ


Team Udayavani, Jul 26, 2019, 5:24 PM IST

26-July-41

ಬೀದರ: ಪೊಲೀಸ್‌ ದೂರು ಪ್ರಾಧಿಕಾರ ಹಾಗೂ ಸಂತ್ರಸ್ತ ಪರಿಹಾರ ಯೋಜನೆ ಕುರಿತು ನಡೆದ ಕಾನೂನು ಅರಿವು-ನೆರವು ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು.

ಬೀದರ: ಪೊಲೀಸ್‌ ಅಧಿಕಾರಿ ಮತ್ತು ಸಿಬ್ಬಂದಿಯಿಂದ ಕಿರುಕುಳ ಅಥವಾ ಅನ್ಯಾಯ ನಡೆದರೆ ಪೊಲೀಸ್‌ ದೂರು ಪ್ರಾಧಿಕಾರದ ಸಹಾಯ ಪಡೆಯಬಹುದು ಎಂದು ಹಿರಿಯ ಸಿವಿಲ್ ನ್ಯಾಯಾಧಿಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿದ್ರಾಮ ಟಿ.ಪಿ ತಿಳಿಸಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಸರ್ಕಾರಿ ಪ್ರೌಢಶಾಲೆ, ಸರ್ಕಾರಿ ಬಾಲಕರ ಪದವಿ ಕಾಲೇಜು ಆಶ್ರಯದಲ್ಲಿ ಏರ್ಪಡಿಸಿದ್ದ ಪೊಲೀಸ್‌ ದೂರು ಪ್ರಾಧಿಕಾರ ಹಾಗೂ ಸಂತ್ರಸ್ತ ಪರಿಹಾರ ಯೋಜನೆ-2011 ಕುರಿತು ಕಾನೂನು ಅರಿವು-ನೆರವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಡಿವೈಎಸ್‌ಪಿ ದರ್ಜೆಗಿಂತ ಕೆಳಗಿನ ಅಧಿಕಾರಿಗಳು ಮತ್ತು ಸಿಬ್ಬಂದಿ ವಿರುದ್ಧ ಜಿಲ್ಲಾ ಮಟ್ಟದಲ್ಲಿ ಅಸ್ತಿತ್ವದಲ್ಲಿರುವ ಜಿಲ್ಲಾ ಪೊಲೀಸ್‌ ದೂರು ಪ್ರಾಧಿಕಾರಕ್ಕೆ ಹಾಗೂ ಡಿವೈಎಸ್‌ಪಿ ದರ್ಜೆಗಿಂತ ಮೇಲ್ಪಟ್ಟ ಅಧಿಕಾರಿಗಳ ವಿರುದ್ಧ ರಾಜ್ಯ ಪೊಲೀಸ್‌ ದೂರು ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸಬಹುದು ಎಂದು ಹೇಳಿದರು.

ಯಾವುದೋ ಒಂದು ಸನ್ನಿವೇಶದಲ್ಲಿ ಕೊಲೆ ನಡೆದಲ್ಲಿ ಅಂತಹ ಕುಟುಂಬಸ್ಥರು ಬೀದಿಗೆ ಬರುವ ಸಾಧ್ಯತೆ ಇರುತ್ತದೆ. ಅವರ ಕುಟುಂಬದವರಿಗೆ ನೆರವಾಗಲು ಉಚ್ಛ ನ್ಯಾಯಾಲಯ ನಿರ್ದೇಶನದಂತೆ ರಾಜ್ಯದಲ್ಲಿ ಸಂತ್ರಸ್ತ ಪರಿಹಾರ ಯೋಜನೆ-2011 ಜಾರಿಗೆ ತರಲಾಗಿದೆ. ಅಪರಾಧಿಕ ಕೃತ್ಯದಲ್ಲಿ ವ್ಯಕ್ತಿ ಮರಣ ಹೊಂದಿದ್ದಲ್ಲಿ ಅವನನ್ನು ಅವಲಂಬಿಸಿದ ವ್ಯಕ್ತಿಗೆ ಪರಿಹಾರ ನೀಡಲಾಗುತ್ತದೆ. ಮರಣ ಹೊಂದಿದ ವ್ಯಕ್ತಿ 20 ರಿಂದ 40 ವರ್ಷದವರಾಗಿದ್ದರೆ 3 ಲಕ್ಷ, 40ರಿಂದ 60 ವರ್ಷದೊಳಗಿದ್ದಲ್ಲಿ 2 ಲಕ್ಷ ಹಾಗೂ 60 ವರ್ಷಕ್ಕಿಂತ ಹೆಚ್ಚಿನ ವಯಸ್ಸಿನವರಿದ್ದರೆ 1 ಲಕ್ಷ ರೂ. ಸಹಾಯಧನ ನೀಡಲು ಅವಕಾಶವಿರುತ್ತದೆ ಎಂದು ಹೇಳಿದರು.

ಅತ್ಯಾಚಾರ ಪ್ರಕರಣಗಳಲ್ಲಿ ಸಂತ್ರಸ್ತರು ಅಥವಾ ಅವರ ಕುಟುಂಬದವರಿಗೆ ಪರಿಹಾರಧನ ಕೊಡಲು ಕಾನೂನಿನಲ್ಲಿ ಅವಕಾಶವಿರುತ್ತದೆ. ಇಂತಹ ಕೃತ್ಯಗಳು ನಡೆದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಹಾಯ ಪಡೆಯಬಹುದು ಎಂದು ತಿಳಿಸಿದರು.

ಸರ್ಕಾರಿ ಪ.ಪೂ ಕಾಲೇಜು ಪ್ರಾಚಾರ್ಯ ಹಳ್ಳಿಖೇಡ ಎ.ಎಂ, ಉಪ ಪ್ರಾಚಾರ್ಯ ಪ್ರಕಾಶ ಡೊಂಗರೆ, ಜಿಲ್ಲಾ ವಕೀಲರ ಸಂಘದ ಉಪಾಧ್ಯಕ್ಷ ಪ್ರಕಾಶ ವಿ.ಎಂ, ಜಂಟಿ ಕಾರ್ಯದರ್ಶಿ ಅಂಬಾದಾಸ ವಾಗರಾಜ ಇತರರಿದ್ದರು.

ಟಾಪ್ ನ್ಯೂಸ್

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.