ಶ್ರದ್ಧಾ ಭಕ್ತಿಯಿಂದ ರಂಜಾನ್‌ ಆಚರಣೆ

ಈದ್ಗಾದಲ್ಲಿ ಸಾಮೂಹಿಕ ಪ್ರಾರ್ಥನೆ•ಮಹಮ್ಮದ್‌ ಪೈಗಂಬರರು ಹಾಕಿಕೊಟ್ಟ ಮಾರ್ಗಸೂಚಿ ಪ್ರಕಾರ ಮೆಕ್ಕಾಕ್ಕೆ ಭೇಟಿ ನೀಡಿ

Team Udayavani, Jun 6, 2019, 10:12 AM IST

06-June-5

ಬೀದರ: ರಂಜಾನ್‌ ಹಬ್ಬದ ನಿಮಿತ್ತ ಮುಸ್ಲಿಂ ಬಾಂಧವರು ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.

ಬೀದರ: ಭಾವೈಕ್ಯತೆ ಜತೆ ಸೌಹಾರ್ದತೆ ಬೆಸೆಯುವ ರಂಜಾನ್‌ ಹಬ್ಬವನ್ನು ಜಿಲ್ಲಾದ್ಯಂತ ಮುಸಲ್ಮಾನ ಬಾಂಧವರು ಶ್ರದ್ಧಾ ಭಕ್ತಿಯಿಂದ ಆಚರಿಸಿದರು.

ನಗರದ ಬಸ್‌ ನಿಲ್ದಾಣ ಸಮೀಪದ ಈದ್ಗಾದಲ್ಲಿ ಸಾವಿರಾರೂ ಸಂಖ್ಯೆಯ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಸಡಗರ ಸಂಭ್ರಮದಿಂದ ರಂಜಾನ್‌ ಹಬ್ಬ ಆಚರಿಸಿದರು.

ನಗರದ ಇಸ್ಲಾಮ್‌ ಧರ್ಮಗುರು ಖುರಾನ್‌ ಪಠಣ ಮಾಡಿಸುವ ಮೂಲಕ ಹಬ್ಬದ ಸಂದೇಶ ನೀಡಿದರು. ಇಸ್ಲಾಂ ಧರ್ಮದಲ್ಲಿ ಐದು ಕಟ್ಟಾ ವಿಧಿ ವಿಧಾನಗಳನ್ನು ಅಲ್ಲಾಹ ಕಡ್ಡಾಯಗೊಳಿಸಿದ್ದು, ಅವುಗಳನ್ನು ಪಂಚೇಂದ್ರಿಯಗಳೊಂದಿಗೆ ಹೋಲಿಸಲಾಗಿದೆ. ಕಲಮಾ, ನಮಾಜ್‌, ರೋಜಾ, ಜಕಾತ್‌, ಹಜ್‌ ಎಂಬ ಐದು ವಿಧಿ ವಿಧಾನಗಳನ್ನು ಇಸ್ಲಾಂ ಧರ್ಮದ ಪಂಚ ಸ್ತಂಭಗಳು ಎಂದು ಪರಿಗಣಿಸಲಾಗಿದೆ. ದಿನನಿತ್ಯ ಖುರಾನ್‌ ಪಠಣ ಮಾಡಬೇಕು. ರಂಜಾನ್‌ ದಿನಗಳಲ್ಲಿ ಉಪಾವಾಸ ಕಡ್ಡಾಯವಾಗಿ ಕೈಗೊಳ್ಳಬೇಕು. ಮುಸ್ಲಿಮನೂ ತನ್ನ ಆದಾಯದದಲ್ಲಿ ಶೇ. ಎರಡೂವರೆ ರೂಪಾಯಿಗಳು ಅಲ್ಲಾಹನ ಹೆಸರಲ್ಲಿ ಬಡವರಿಗೆ, ಅಂಗವಿಕಲರಿಗೆ, ವಿಧವೆಯರಿಗೆ, ವೃದ್ಧರಿಗೆ ದಾನ ನೀಡಬೇಕು. ಆರ್ಥಿಕವಾಗಿ ಸಬಲರಾಗಿರುವ ಪ್ರತಿಯೊಬ್ಬರು ಪ್ರವಾದಿ ಮಹಮ್ಮದ್‌ ಪೈಗಂಬರರು ಹಾಕಿಕೊಟ್ಟ ಮಾರ್ಗಸೂಚಿ ಪ್ರಕಾರ ಹಜ್‌ ಯಾತ್ರೆ ಕೈಗೊಳ್ಳಬೇಕು. ಜೀವನದಲ್ಲೊಮ್ಮೆ ಈ ಯಾತ್ರೆ ಕೈಗೊಳ್ಳುವುದು ಕಡ್ಡಾಯ. ಅಲ್ಲದೇ ಸಮಾಜದ ಕಡೆ ವ್ಯಕ್ತಿ ಕೂಡ ಹಜ್‌ ಯಾತ್ರೆಗೆ ಸಹಾಯ ಮಾಡುವ ಮೂಲಕ ಅಲ್ಲಾಹನ ಕೃಪೆಗೆ ಒಳಗಾಗಬೇಕು. ಭಾರತದಲ್ಲಿ ಇರುವ ಪ್ರತಿಯೊಬ್ಬರು ಪರಸ್ಪರ ಪ್ರೀತಿ, ವಿಶ್ವಾಸದಿಂದ ಜೀವನ ನಡೆಸುವಂತಾಗಬೇಕು ಎಂದು ಸಂದೇಶ ಸಾರಿದರು.

ಧರ್ಮಗುರು ಮೌಲಾನಾ ಪ್ರಾರ್ಥನಾ ವಿಧಿ ವಿಧಾನಗಳ ಬೋಧಿಸಿದರು. ಈದ್ಗಾಕ್ಕೆ ಭೇಟಿ ನೀಡಿದ ಸಹಕಾರ ಖಾತೆ ಸಚಿವ ಬಂಡೆಪ್ಪ ಖಾಶೆಂಪುರ, ಕ್ರೀಡಾ ಖಾತೆ ಸಚಿವ ರಹೀಮ್‌ ಖಾನ್‌, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಟಿ. ಶ್ರೀಧರ ಸೇರಿದಂತೆ ಅನೇಕ ಮುಖಂಡರು ಭೇಟಿ ನೀಡಿ ಪರಸ್ಪರ ರಂಜಾನ್‌ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು.

ಟಾಪ್ ನ್ಯೂಸ್

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.