ಆಧ್ಯಾತ್ಮ-ಸಾಹಿತ್ಯ ಸಮಾಜದ ಉಸಿರು

ಆಧ್ಯಾತ್ಮ ಅನುಭವಿಸಬೇಕು, ಸಾಹಿತ್ಯ ಆಸ್ವಾದಿಸಬೇಕು: ಡಾ| ಬಿರಾದಾರ "ಸಾಹಿತ್ಯೋತ್ಸವ' ಕಾರ್ಯಕ್ರಮ

Team Udayavani, Jan 6, 2020, 4:40 PM IST

6-Jnauary-22

ಬೀದರ: ಆಧ್ಯಾತ್ಮ ಸೂರ್ಯನಾಡಿಯಾದರೆ, ಸಾಹಿತ್ಯ ಚಂದ್ರನಾಡಿಯಂತೆ. ಆಧ್ಯಾತ್ಮ ಹಾಗೂ ಸಾಹಿತ್ಯ ಸಮಾಜದ ಉಸಿರು ಮತ್ತು ಪ್ರಾಣದಂತೆ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಡಾ| ಶೀಲಾ ಬಿರಾದಾರ ಹೇಳಿದರು.

ನಗರದ ಕಿತ್ತೂರು ಚೆನ್ನಮ್ಮ ವೃತ್ತದ ಮಹಾಲಕ್ಷ್ಮೀ ಸಭಾಂಗಣದಲ್ಲಿ ಕದಂಬ ಕನ್ನಡ
ಸಂಘದಿಂದ ಹಮ್ಮಿಕೊಂಡಿದ್ದ “ಸಾಹಿತ್ಯೋತ್ಸವ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಆಧ್ಯಾತ್ಮವನ್ನು ಅನುಭವಿಸಬೇಕು, ಸಾಹಿತ್ಯವನ್ನು ಆಸ್ವಾದಿಸಬೇಕು. ಇವೆರಡರ ಸಮನ್ವದ ಶಿಕ್ಷಣ ಇಂದಿನ ಮಕ್ಕಳಿಗೆ ನೀಡಬೇಕಿದೆ ಎಂದು ಹೇಳಿದರು.

“ಅಲ್ಲಮಪ್ರಭು ದೇವರು-ಆಧ್ಯಾತ್ಮ’ ಕುರಿತು ವಿಶೇಷ ಉಪನ್ಯಾಸ ನೀಡಿದ ಕವಿಯಿತ್ರಿ ರೇಣುಕಾ ಎನ್‌.ಬಿ., ಅಲ್ಲಮ ಪ್ರಭುದೇವರ 1,294 ವಚನಗಳಲ್ಲಿ ವ್ಯಾವಧಿ ìನಿ, ಅಂತರವ ರ್ಧಿನಿ ಹಾಗೂ ಸಂವ ರ್ಧಿನಿ ಅಂದರೆ ಸಾಮಾನ್ಯ ಮನುಷ್ಯನಿಂದ, ಆತ್ಮ ಅವಲೋಕನ ಹಾಗೂ ಆತ್ಮ ವಿಕಾಸ ಮಾಡುವ ತತ್ವವನ್ನು ಕಾಣಬಹುದು ಎಂದು ನುಡಿದರು.

“ವರಕವಿ ಬೇಂದ್ರೆ ಬದುಕು-ಬರಹ’ ವಿಷಯ ಕುರಿತು ವಿಶೇಷ ಉಪನ್ಯಾಸ ನೀಡಿದ ರೇಣುಕಾ ಮಹಾರುದ್ರಯ್ಯ ಮಳ್ಳಿ, ದ.ರಾ. ಬೇಂದ್ರೆ ಅವರು ತಮ್ಮ ಸಾಹಿತ್ಯದಲ್ಲಿ ಬದುಕಿನ ಚಿತ್ರಣವನ್ನು ಭಾವ-ರೂಪ-ರಸಗಳ ಮೂಲಕ ಕಟ್ಟಿಕೊಟ್ಟಿದ್ದಾರೆ ಎಂದು ತಿಳಿಸಿದರು.

ಕದಂಬ ಕನ್ನಡ ಸಂಘದ ಅಧ್ಯಕ್ಷ ಡಾ| ವೀರಶೆಟ್ಟಿ ಮೈಲೂರಕರ ಮಾತನಾಡಿ, ಸಾಹಿತ್ಯದ ವೈವಿಧ್ಯತೆಯನ್ನು ಗುರುತಿಸುವುದೇ “ಸಾಹಿತ್ಯೋತ್ಸವ’ದ ಉದ್ದೇಶ ಎಂದರು. ಗೌರವಾಧ್ಯಕ್ಷ ಪ್ರೊ|ಸಿದ್ರಾಮಪ್ಪ ಮಾಸಿಮಾಡೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಗತ್ತಿನ ಇಂದಿನ ಆತಂಕಕಾರಿ ವಾತಾವರಣದಲ್ಲಿ ಸಾಹಿತ್ಯದ ಕಾರ್ಯಕ್ರಮಗಳು ನೆಮ್ಮದಿ ಮೂಡಿಸುತ್ತವೆ ಎಂದರು.

ಗಂಗಾಶೆಟ್ಟಿ ಪಾಟೀಲ ನಿರೂಪಿಸಿದರು. ಪ್ರೊ| ರಾಜಶೇಖರ ಮಂಗಲಗಿ ಸ್ವಾಗತಿಸಿದರು. ಶಿವನಾಥ ಸ್ವಾಮಿ ವಂದಿಸಿದರು. ಶ್ರೀಕಾಂತ ಬಿರಾದಾರ ವಚನ ಗಾಯನ ನಡೆಸಿಕೊಟ್ಟರು. ಬಸವ ಸ್ವರಚಿತ ಕವನ ವಾಚಿಸಿದರು. ಹಿರಿಯ ಸಾಹಿತಿ ಎಂ.ಜಿ.ಗಂಗನಪಳ್ಳಿ, ಬಸಯ್ಯ ಸ್ವಾಮಿ, ಕೆ.ಗುರುಮೂರ್ತಿ, ಸಿದ್ರಾಮಪ್ಪ ಸಪಾಟೆ, ಶಿವಕುಮಾರ ಕಟ್ಟೆ, ಓಂಪ್ರಕಾಶ ದಡ್ಡೆ, ಬಸವರಾಜ ಮೂಲಗೆ, ಸಿ.ಎನ್‌. ಪಾಟೀಲ, ಶ್ಯಾಮ ನೆಲವಾಡೆ, ಬಸವಂತರಾವ್‌ ಮಾಲಿಪಾಟೀಲ, ಸೂರ್ಯಕಾಂತ ಐನಾಪುರೆ, ಶೈಲಜಾ ಬೆಳಕೇರಿ, ಸಂಗಶೆಟ್ಟಿ ಗಾದಗೆ, ಅಶೋಕ ಮಾನಶೆಟ್ಟಿ, ಧನಶೆ‌ಟ್ಟಿ, ಭಮಶೆಟ್ಟಿ, ಶಾಂತಲಾ ಮೈಲೂರಕರ್‌, ಪ್ರಭು ಪಾಟೀಲ, ನೀಲಕಂಠ ಬಿರಾದರ, ಉಮಾಕಾಂತ ಮೀಸೆ, ಮಾಣಿಕ ನೇಳಗೆ, ಈಶ್ವರಯ್ಯ ಕೂಡಂಬಲ್‌, ನರೇಂದ್ರ, ಸ್ವರೂಪರಾಣಿ ನಾಗೂರೆ ಬುಕ್ಕನಗೌಡ ಪಾಟೀಲ ಇದ್ದರು. ಆರಂಭದಲ್ಲಿ ಇತ್ತಿಚಿಗೆ ಅಗಲಿದ ಶ್ರೀ ಪೇಜಾವರ ಶ್ರೀಗಳಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.