ಶ್ರಾವಣ ಹಿಂದೂ ಧರ್ಮಿಯರಿಗೆ ಪವಿತ್ರ ಮಾಸ

ಶ್ರಾವಣ ಆಚರಣೆಯಿಂದ 11 ತಿಂಗಳು ಮನಕ್ಕೆ ಹೊಸ ಚೈತನ್ಯ-ಸ್ಫೂರ್ತಿ •ಶ್ರಾವಣ ಸಂಗೀತ ದರ್ಬಾರ್‌

Team Udayavani, Aug 5, 2019, 10:12 AM IST

5-AGUST-3

ಬೀದರ: ಲಾಡಗೇರಿ ಹಿರೇಮಠ ಸಂಸ್ಥಾನದಲ್ಲಿ ಶ್ರಾವಣ ಮಾಸದ ಸಂಗೀತ ದರ್ಬಾರ್‌ ಕಾರ್ಯಕ್ರಮವನ್ನು ಜಿಪಂ ಸದಸ್ಯೆ ಶಕುಂತಲಾ ಬೆಲ್ದಾಳೆ ಉದ್ಘಾಟಿಸಿದರು.

ಬೀದರ: ಶ್ರಾವಣ ಮಾಸ ಹಿಂದೂ ಧರ್ಮಿಯರಿಗೆ ಪವಿತ್ರ ಮಾಸವಾಗಿದೆ ಎಂದು ಜಿಲ್ಲಾ ಪಂಚಾಯತ ಸದಸ್ಯೆ ಶಕುಂತಲಾ ಬೆಲ್ದಾಳೆ ಹೇಳಿದರು.

ನಗರದ ಲಾಡಗೇರಿ ಹಿರೇಮಠ ಸಂಸ್ಥಾನದಲ್ಲಿ ನಡೆದ ಶ್ರಾವಣ ಮಾಸದ ಸಂಗೀತ ದರ್ಬಾರ್‌ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಇಸ್ಲಾಮ್‌ ಧರ್ಮಿಯರಿಗೆ ರಂಜಾನ್‌ ಪವಿತ್ರ ಮಾಸವಾಗಿರುವಂತೆ ನಮಗೆ ಶ್ರಾವಣ ಮಾಸ ಅಷ್ಟೇ ಪವಿತ್ರವಾಗಿದೆ. ಈ ಮಾಸಾಚಾರಣೆಯಿಂದ 11 ತಿಂಗಳ ಕಾಲ ಮನಕ್ಕೆ ಹೊಸ ಚೈತನ್ಯ, ಸ್ಫೂರ್ತಿ ನೀಡುತ್ತದೆ. ಈ ಮಾಸದಲ್ಲಿ ಧಾರ್ಮಿಕ ಕ್ರಿಯಗಳಾದ ಭಜನೆ, ಕೀರ್ತನೆ ಹಾಗೂ ಪ್ರವಚನಗಳನ್ನು ಆಲಿಸಿ, ಪಾಲಿಸುವುದರಿಂದ ನಮ್ಮ ಜೀವನ ಪಾವನವಾಗುತ್ತದೆ. ಮಂದಿರ, ಮಠಗಳಲ್ಲಿ ನಿತ್ಯ ಭಜನೆ ಹಾಗೂ ಪ್ರವಚನ ಜರರುಗುವುದರಿಂದ ಆಂತರಿಕ ಶುದ್ಧಿ ಜೊತೆಗೆ ಮಾನಸಿಕ ಹಿತ ದೊರೆಯುತ್ತದೆ. ಶಾಂತಿ ಹಾಗೂ ನೆಮ್ಮದಿಯಿಂದ ಬದುಕಲು ನಾವು ನಿತ್ಯ ಗುರುವಿನ ಆರಾಧನೆ, ಯೋಗ, ಜಪ, ತಪ, ಪ್ರಾರ್ಥನೆ ಹಾಗೂ ಸಂಗೀತ ಕಾರ್ಯಕ್ರಮಗಳತ್ತ ಮುಖ ಮಾಡಬೇಕಿದೆ ಎಂದರು.

ಮಕ್ಕಳ ರೋಗ ತಜ್ಞ ಡಾ| ಸಿ.ಆನಂದರಾವ್‌ ಮಾತನಾಡಿ, 100 ವರ್ಷಗಳ ಹಿಂದೆ ಸಕ್ಕರೆ ಕಾಯಿಲೆಯಾಗಲಿ ಅಥವಾ ರಕ್ತದೊತ್ತಡದ ಪರಿಚಯವೇ ಇರಲಿಲ್ಲ. ಆದರೆ ಇಂದು ಜನ ಸಾಮಾನ್ಯರಿಗಿಂತ ವೈದ್ಯ ಸಮೂಹಕ್ಕೆ ಹಾಗೂ ಅವರ ಕುಟುಂಬ ವರ್ಗಕ್ಕೆ ಹಲವು ರೋಗಗಳು ಕಾಡುತ್ತಿವೆ. ಸ್ವಾರ್ಥದ ಹಣಬಲವು ವೈದ್ಯ ಲೋಕವನ್ನೇ ಕಂಗಾಲಾಗಿಸಿದ್ದು, ಬಡವರ, ಹಾಗೂ ದುರ್ಬಲರ ಪ್ರಾಮಾಣಿಕ ಸೇವೆ ಮಾಡಿದಲ್ಲಿ ಪುಣ್ಯಪ್ರಾಪ್ತಿ ಸಾಧ್ಯವಿದೆ ಎಂದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಅಶೋಕಕುಮಾರ ಕರಂಜಿ ಮಾತನಾಡಿ, ಶ್ರಾವಣ ಮಾಸದಲ್ಲಿ ಆಚರಿಸಲಾಗುವ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸುವುದರಿಂದ ಸಿಗುವ ಪುಣ್ಯ ಇಡೀ ವರ್ಷಪೂರ್ತಿ ಖರ್ಚು ಮಾಡಬಹುದು. ಶ್ರವಾಣ ಮಾಸದಲ್ಲಿ ತಪ್ಪದೆ ಪ್ರತಿಯೊಬ್ಬರು ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಬೇಕು. ದೇವರ ಸ್ಮರಣೆಯಿಂದ ನೆಮ್ಮದಿ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.

ಶ್ರೀಮಠದ ಅಧಿಪತಿ ಶ್ರೀ ಗಂಗಾಧರ ಶಿವಾಚಾರ್ಯ ಸ್ವಾಮಿಜಿ ಅಧ್ಯಕ್ಷತೆ ವಹಿಸಿದ್ದರು. ಕಾಮಶೆಟ್ಟಿ ಚಿಕಬಸೆ, ಕಾಶೀನಾಥ, ಡಾ| ಲೋಕೇಶ ಹಿರೇಮಠ, ಶಾಮರಾವ್‌ ಹಲಮಡಗೆ, ಸಚ್ಚಿದಾನಂದ ಚಿದ್ರೆ, ಕಂಟೆಪ್ಪ ಪಾಟೀಲ, ಶಿವಕುಮಾರ ಸ್ವಾಮಿ, ಶರಣಪ್ಪ ಚಿಮಕೊಡೆ, ಬಂಡೆಪ್ಪ ಗಿರಿ, ನಾಗಶೆಟ್ಟಿ ಧರಂಪೂರ, ಚಂದ್ರಕಾಂತ ಅಷ್ಟುರೆ, ಗಜೇಂದ್ರ ಗಿರಿ, ನಾಗಶೆಟ್ಟಿ ಪಾಟೀಲ ವಾಲದೊಡ್ಡಿ, ಮಲ್ಲಿಕಾರ್ಜುನ್‌ ಬಸಂತಪುರೆ, ಎಸ್‌.ಬಿ. ಕುಚಬಾಳ, ಲಕ್ಷ್ಮಣರಾವ್‌ ಕಾಂಚೆ, ಸುಭಾಷ ಬಸಂತಪುರೆ, ಶ್ರೀಕಾಂತ ಸ್ವಾಮಿ ಸೋಲಪೂರ, ಭಾರತಿ ಕೊಡಂಬಲ ಇದ್ದರು.

ಟಾಪ್ ನ್ಯೂಸ್

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

18

Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್‌

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.