ಫೆ.7ರಿಂದ ವಚನ ವಿಜಯೋತ್ಸವ

ಬಸವಾದಿ ಶರಣರ ಆಶಯಗಳಂತೆ ಆಯೋಜನೆ ಸಾವಿರ ಯುವಕರು ಪಾಲ್ಗೊಳ್ಳುವಂತೆ ಪ್ರೇರೇಪಣೆ

Team Udayavani, Jan 1, 2020, 12:01 PM IST

1–January-5

ಬೀದರ: ನಗರದ ಬಸವ ಗಿರಿಯಲ್ಲಿ ಫೆ. 7ರಿಂದ ಮೂರು ದಿನಗಳ ಕಾಲ ವಚನ ವಿಜಯೋತ್ಸವವನ್ನು ವೈವಿಧ್ಯಮಯ ಮತ್ತು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಬಸವ ಸೇವಾ ಪ್ರತಿಷ್ಠಾನದ ಅಕ್ಕ ಅನ್ನಪೂರ್ಣ ತಾಯಿ ಹೇಳಿದರು.

ನಗರದ ಶರಣ ಉದ್ಯಾನದಲ್ಲಿ ಜರುಗಿದ ವಚನ ವಿಜಯೋತ್ಸವ ಪೂರ್ವಭಾವಿ ಸಭೆಯ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು, ಕನ್ನಡದ ಅಂತಃ ಸತ್ವ, ಮಾನವೀಯ ಮೌಲ್ಯಗಳ ಆಗರವಾದ ವಚನಗಳನ್ನು ಉಳಿಸಿಕೊಟ್ಟಿದ್ದರ ಹಿಂದೆ ಅನೇಕ ಶರಣರ ಬಲಿದಾನವಾಗಿದೆ. ವಚನ ಸಾಹಿತ್ಯ ಸಂರಕ್ಷಣೆಗಾಗಿ ತ್ಯಾಗ, ಬಲಿದಾನಗೈದವರ ಸಂಸ್ಮರಣೆಗಾಗಿ ಲಿಂಗಾಯತ ಮಹಾಮಠದಿಂದ ಪ್ರತಿವರ್ಷವೂ ವಿಜಯೋತ್ಸವ ಆಚರಿಸಲಾಗುತ್ತಿದೆ ಎಂದರು.

ವಿಜಯೋತ್ಸವವು ಕಲ್ಯಾಣ ಕರ್ನಾಟಕದ ಹೆಮ್ಮೆಯ ಉತ್ಸವವಾಗಿದ್ದು, ವರ್ಷದಿಂದ ವರ್ಷಕ್ಕೆ ರಾಜ್ಯಮಟ್ಟದಲ್ಲಿ, ರಾಷ್ಟ್ರ ಮಟ್ಟದಲ್ಲಿ ಬಸವಾಭಿಮಾನಿಗಳ ಗಮನ ಸೆಳೆಯುತ್ತಿದೆ. ಬಸವಾದಿ ಶರಣರ ಆಶಯಗಳಂತೆ ಸಮಾರಂಭ ಆಯೋಜಿಸಲಾಗುತ್ತಿದ್ದು, ಲಕ್ಷಾಂತರ ಜನರನ್ನು ಆಕರ್ಷಿಸುತ್ತಿದೆ ಎಂದರು. ಸಮಾರಂಭದಲ್ಲಿ ವಚನಗಳಿಗೆ ಪಟ್ಟಕಟ್ಟಿ, ಹೂವಿನ ರಥದಲ್ಲಿ ಮೆರವಣಿಗೆ ಮಾಡಿ ವಚನಗಳಿಗೆ ಪರಮೋತ್ಛ ಗೌರವ ಸಲ್ಲಿಸಲಾಗುತ್ತಿದೆ ಎಂದು ನುಡಿದರು.

ಬೀದರ ವಾಣಿಜ್ಯೋದ್ಯಮ ಸಂಸ್ಥೆ ಅಧ್ಯಕ್ಷ ಬಿ.ಜಿ. ಶಟಕಾರ ಮಾತನಾಡಿ, ಬೀದರಗೆ ಗೌರವ ತಂದುಕೊಟ್ಟ ಕಾರ್ಯಕ್ರಮ ವಚನ ವಿಜಯೋತ್ಸವವಾಗಿದ್ದು, ನಾವೆಲ್ಲ ತನು-ಮನ-ಧನಗಳಿಂದ ಕಾರ್ಯಕ್ರಮದ ಯಶಸ್ಸಿಗೆ ದುಡಿಯೋಣ ಎಂದರು. ಭಾರತೀಯ ಬಸವ ಬಳಗದ ಅಧ್ಯಕ್ಷ ಬಾಬು ವಾಲಿಯವರು ಒಂದು ಸಾವಿರ ಯುವಕರನ್ನು ಉತ್ಸವದಲ್ಲಿ ಪಾಲ್ಗೊಳ್ಳುವಂತೆ ಪ್ರೇರೇಪಿಸಲು ನೀಲ ನಕ್ಷೆಯನ್ನು ನೀಡಿದರು. ಬಸವ ಕೇಂದ್ರದ ಅಧ್ಯಕ್ಷ ಪ್ರಭುರಾವ್‌ ವಸ್ಮತೆ ಅವರು ಶರಣ ಸಂಸ್ಕೃತಿ ಉಳಿಸಿ-ಬೆಳೆಸುವ ವಚನ ವಿಜಯೋತ್ಸವಕ್ಕೆ ತಮ್ಮ ಸಂಪೂರ್ಣ ಬೆಂಬಲವಿದೆ ಎಂದರು. ಕಸಾಪ ಜಿಲ್ಲಾಧ್ಯಕ್ಷ ಸುರೇಶ ಚನಶೆಟ್ಟಿಯವರು ಕನ್ನಡ ಬೇರೆಯಲ್ಲ, ವಚನಗಳು ಬೇರೆಯಲ್ಲ. ಆದ್ದರಿಂದ ವಚನಗಳಿಗಾಗಿ ದುಡಿಯುವುದು ನಮ್ಮೆಲ್ಲರ ಕರ್ತವ್ಯ ಎಂದು ಹೇಳಿದರು.

ಗುರುನಾಥ ಕೊಳ್ಳೂರು ಮಾತನಾಡಿ, ಶಿಸ್ತು ಮತ್ತು ಅಚ್ಚುಕಟ್ಟುತನಕ್ಕೆ ಹೆಸರಾದ ವಿಜಯೋತ್ಸವವು ನಮ್ಮೆಲ್ಲರ ಮೌಲ್ಯವರ್ಧನೆಗೆ ಕಾರಣವಾಗಿದ್ದು, ಹೊರದೇಶಗಳಲ್ಲಿಯೂ ಬಸವ ಭಕ್ತರ ಗಮನ ಸೆಳೆದಿದೆ ಎಂದರು. ವಿರೂಪಾಕ್ಷ ಗಾದಗಿ, ವೀರಶೆಟ್ಟಿ ಪಟ್ನೆ ಮಾತನಾಡಿದರು. ಡಾ| ಗಂಗಾಂಭಿಕೆ ಅಕ್ಕ ನೇತೃತ್ವ, ಚಂದ್ರಶೇಖರ ಹೆಬ್ಟಾಳೆ ಅಧ್ಯಕ್ಷತೆ ವಹಿಸಿದ್ದರು.

ಶಂಕರೆಪ್ಪ ಹೊನ್ನಾ, ಸಿ.ಎಸ್‌. ಪಾಟೀಲ, ಸಂತೋಷ ತಾಳಂಪಳ್ಳಿ, ಸೂರ್ಯಕಾಂತ ಅಲ್ಮಾಜೆ, ಶ್ರೀಕಾಂತ ಸ್ವಾಮಿ, ರವಿ ಬೆಟ್ಟದ್‌, ಪ್ರಶಾಂತ ಭಾವಿಕಟ್ಟಿ, ಸಂಜು, ಶರಣಪ್ಪ ಮಿಠಾರೆ, ಸಿ.ಎಸ್‌. ಗಣಚಾರಿ, ಅಣವೀರ ಕೊಡಂಬಲ್‌ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.