ದುಸ್ಥಿತಿಯಲ್ಲಿ ಶುದ್ಧೀಕರಣ ಘಟಕ

ಹೂಳು ತುಂಬಿಕೊಂಡಿದೆ • ಶೀಘ್ರ ಕ್ರಮಕ್ಕೆ ಸ್ಥಳೀಯರ ಒತ್ತಾಯ

Team Udayavani, Jul 25, 2019, 12:28 PM IST

25-JUly-20

ಬೀಳಗಿ: ಪಟ್ಟಣದ ಹೊರವಲಯದಲ್ಲಿ ನಿರ್ಮಿ ಸಲಾಗಿರುವ ಕೋಟ್ಯಂತರ ವೆಚ್ಚದ ಒಳಚರಂಡಿ ಯೋಜನೆಯ ಮಲೀನ ನೀರು ಶುದ್ಧೀಕರಣ ಘಟಕದ ಪ್ರದೇಶ ಅಧಿಕಾರಿಗಳ ನಿರ್ಲಕ್ಷ್ಯ ಧೋರಣೆಯಿಂದ ದುಃಸ್ಥಿತಿಗೆ ತಲುಪಿದೆ.

ಕೊಳವೆ ಮಾರ್ಗ ಕಳಪೆ: 17.30 ಕೋಟಿ ರೂ. ವೆಚ್ಚದಲ್ಲಿ ನಗರದಲ್ಲಿ ಒಳಚರಂಡಿ ಕಾಮಗಾರಿ ಮಾಡಲಾಗಿದೆ. ಒಳಚರಂಡಿ ಕಾಮಗಾರಿ ಒಟ್ಟು ಕೊಳವೆ ಮಾರ್ಗ 25,344 ಮೀಟರ್‌ಗಳಾಗಿದೆ. ಒಟ್ಟು 1,189 ಆಳಗುಂಡಿಗಳಿದ್ದು, 11 ಸಾವಿರ ಮೀಟರ್‌ ಉದ್ದದ ಕೊಳವೆ ಮಾರ್ಗಗಳಿದ್ದು, 2,356 ಮನೆಗಳಿಗೆ ಸಂಪರ್ಕ ವ್ಯವಸ್ಥೆ ಕಲ್ಪಿಸಲಾಗಿದೆ. ಈಗಾಗಲೆ ಒಳಚರಂಡಿ ಕಾಮಗಾರಿ ಪೂರ್ಣಗೊಂಡಿದೆ.

ಕೇವಲ ಒಂದೇ ವರ್ಷದೊಳಗೆ ಒಳಚರಂಡಿ ಯೋಜನೆಯ ಮಲೀನ ನೀರು ಶುದ್ಧೀಕರಣ ಘಟಕದ ಪ್ರದೇಶದಲ್ಲಿ ಮುಳ್ಳುಕಂಟಿ ಬೆಳೆದು ನಿಂತಿವೆ. ಶುದ್ಧೀಕರಣ ಘಟಕ ನಿರ್ವಹಣೆಗೆ ತೆರಳಲು ರಸ್ತೆಯೇ ಇಲ್ಲದಂತಾಗಿದೆ. ಅಲ್ಲದೆ, ಶುದ್ಧೀಕರಣ ಘಟಕದ ಬಳಿ ಒಳಚರಂಡಿ ಮಲೀನ ನೀರು ಸರಬರಾಜಾಗುವ ಕೊಳವೆ ಮಾರ್ಗ ಹಲವೆಡೆ ಒಡೆದಿರುವ ಪರಿಣಾಮ, ಕೊಳವೆ ಮಾರ್ಗ ಸೋರಿಕೆಯಾಗುತ್ತಿದೆ. ಮೂರು ದಶಲಕ್ಷ ಲೀಟರ್‌ ಸಾಮರ್ಥ್ಯದ ಮಲೀನ ಶುದ್ಧೀಕರಣ ಘಟಕದ ಸ್ಥಿತಿ ಕೇಳುವರಿಲ್ಲದಂತಾಗಿದೆ. ಮಲೀನ ನೀರು ಶುದ್ಧೀಕರಣ ಘಟಕ ನಿರ್ವಹಣೆಯಿಲ್ಲದೆ ಹೂಳು ತುಂಬಿಕೊಂಡಿದ್ದು, ಹಸಿರು ಪಾಚಿ (ಆಪು) ಬೆಳೆದು ನಿಂತಿದೆ.

17.30 ಕೋಟಿ ಕಾಮಗಾರಿ: ತಾಲೂಕು ಕೇಂದ್ರವಾಗಿರುವ ಬೀಳಗಿ ನಗರದ ಜನಸಂಖ್ಯೆ 20 ಸಾವಿರ ಗಡಿ ದಾಟಿದೆ. 2028ರ ಮಧ್ಯಮ ವರ್ಷಕ್ಕೆ 27 ಸಾವಿರ ಹಾಗೂ 2043 ರ ಅಂತಿಮ ವರ್ಷಕ್ಕೆ 37 ಸಾವಿರ ಜನಸಂಖ್ಯೆ ಹೊಂದಬಹುದೆನ್ನುವ ದೂರದೃಷ್ಟಿಯಿಂದ ಪಟ್ಟಣಕ್ಕೆ ಒಳಚರಂಡಿ ಯೋಜನೆ ಅಗತ್ಯತೆಯಿದೆ. ಸಾರ್ವಜನಿಕರಿಂದ ಕಳಪೆ ಕಾಮಗಾರಿಯ ಆರೋಪ ಎದುರಿಸುತ್ತಲೆ ಒಳಚರಂಡಿ ಕಾಮಗಾರಿ ಕೂಡ ಮುಗಿದು ಹೋಗಿದೆ. ಆದರೆ, ಇದೀಗ ಮಲೀನ ನೀರು ಶುದ್ಧೀಕರಣ ಘಟಕದ ಬಳಿ ಕೊಳವೆ ಮಾರ್ಗ ಸೋರಿಕೆಯಾಗುತ್ತಿರುವುದನ್ನು ಗಮನಿಸಿದರೆ, ಸಾರ್ವಜನಿಕರು ಈ ಹಿಂದೆ ಮಾಡಿರುವ ಕಳಪೆ ಕಾಮಗಾರಿ ಆರೋಪಕ್ಕೆ ಪುಷ್ಠಿ ನೀಡುತ್ತದೆ.

ಕೂಡಲೆ ಕ್ರಮಕ್ಕೆ ಮುಂದಾಗಿ: ಒಳಚರಂಡಿ ಯೋಜನೆ ಮುಗಿದು ವರ್ಷ ಕೂಡ ಪೂರ್ಣಗೊಂಡಿಲ್ಲ. ಆಗಲೇ ಮಲೀನ ನೀರು ಸರಬರಾಜು ಕೊಳವೆ ಮಾರ್ಗ ಸೋರಿಕೆಯಾಗುತ್ತಿದೆ. ಶುದ್ಧೀಕರಣ ಘಟಕದ ಪ್ರದೇಶ ಮುಳ್ಳುಕಂಟಿ ಬೆಳೆದಿದೆ. ಕೊಳವೆ ಮಾರ್ಗ ರಿಪೇರಿ ಮಾಡಬೇಕು. ಘಟಕದ ಪ್ರದೇಶ ಸ್ವಚ್ಛಗೊಳಿಸಬೇಕಾಗಿದೆ.

ಟಾಪ್ ನ್ಯೂಸ್

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-

Rabakavi-Banahatti: ತೀವ್ರ ಅನಾರೋಗ್ಯದಲ್ಲಿಯೂ ಮತದಾನ ಮಾಡಿದ ವ್ಯಕ್ತಿ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಹುಟ್ಟೂರಿಗೆ ಬಂದ ಯುವತಿ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಬನಹಟ್ಟಿಗೆ ಬಂದ ಯುವತಿ

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

ಮುಗಿದ ಅಬ್ಬರ; ಎರಡು ದಿನ ಮನೆ-ಮನೆ ಸಂದಾಯ! 1992ರ ಚುನಾವಣೆ ನೆನಪಿಸಿದ ರಣತಂತ್ರ

ಮುಗಿದ ಅಬ್ಬರ; ಎರಡು ದಿನ ಮನೆ-ಮನೆ ಸಂದಾಯ! 1992ರ ಚುನಾವಣೆ ನೆನಪಿಸಿದ ರಣತಂತ್ರ

Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ‌ ಸಾವು

Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ‌ ಸಾವು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.