ಮತಗಟ್ಟೆ ಅಧಿಕಾರಿಗಳನ್ನು ಮೊದಲೇ ಸಜ್ಜುಗೊಳಿಸಿ: ಡಿಸಿ


Team Udayavani, Apr 13, 2019, 5:05 PM IST

13-April-30

ಬೀದರ: ಜಿಲ್ಲಾ ಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಚುನಾವಣಾ ಅಧಿಕಾರಿಗಳಿಗೆ 3ನೇ ಹಂತದ ತರಬೇತಿ ಕಾರ್ಯಾಗಾರ ನಡೆಯಿತು.

ಬೀದರ: ಲೋಕಸಭಾ ಚುನಾವಣೆ ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಮತಗಟ್ಟೆ ಅಧಿಕಾರಿಗಳು ಹಾಗೂ ಸಹಾಯಕ ಮತಗಟ್ಟೆ ಅಧಿಕಾರಿಗಳನ್ನು ಮುಂಚಿತವಾಗಿ ಸಜ್ಜುಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಡಾ|ಎಚ್‌.ಆರ್‌.
ಮಹಾದೇವ ಅವರು ಚುನಾವಣಾ ಮಾಸ್ಟರ್‌ ಟ್ರೇನರ್‌ಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಚುನಾವಣಾ ಅ ಧಿಕಾರಿಗಳ 3ನೇ ಹಂತದ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮತಗಟ್ಟೆ ಅಧಿಕಾರಿಗಳ ಕರ್ತವ್ಯ ಮತ್ತು ಜವಾಬ್ದಾರಿಗಳ ಕುರಿತು ಮನವರಿಕೆ ಮಾಡಿಕೊಡಬೇಕು. ಮತದಾನದಂದು ಯಾವುದೇ ರೀತಿಯ ಗೊಂದಲಗಳು ಉಂಟಾಗದಂತೆ ಮತಗಟ್ಟೆಗಳ ತಯಾರಿ, ಮತದಾರರೊಂದಿಗೆ ವರ್ತನೆ ಸೇರಿದಂತೆ ಚುನಾವಣೆ ಸುವ್ಯವಸ್ಥಿತವಾಗಿ ನಡೆಸಲು ಬೇಕಾಗುವ ಎಲ್ಲಾ ರೀತಿಯ ತರಬೇತಿ ನೀಡಬೇಕು ಎಂದು ಹೇಳಿದರು.

ಅಪರ ಜಿಲ್ಲಾಧಿಕಾರಿ ರುದ್ರೇಶ ಗಾಳಿ ಮಾತನಾಡಿ, ಲೋಕಸಭೆ ಚುನಾವಣೆಗೆ ಜಿಲ್ಲಾಡಳಿತದಿಂದ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಚುನಾವಣೆಯ ದಿನದಂದು ತಮ್ಮ ವ್ಯಾಪ್ತಿಯ ಮತಗಟ್ಟೆ ಅಧಿ ಕಾರಿಗಳು ಮತ್ತು ಸಹಾಯಕ ಮತಗಟ್ಟೆ ಅಧಿ ಕಾರಿಗಳಿಗೆ ಯಾವುದೇ ರೀತಿಯ ಸಮಸ್ಯೆಗಳು ಎದುರಾಗದಂತೆ ನೋಡಿಕೋಳ್ಳಬೇಕು. ಈ ಬಗ್ಗೆ ಮತ್ತೂಂದು ಹಂತದಲ್ಲಿ ತರಬೇತಿ ಕಾರ್ಯಕ್ರಮ ನಡೆಸಬೇಕು ಎಂದು ಸೂಚನೆ ನೀಡಿದರು.

ಜಿಲ್ಲಾ ಚುನಾವಣಾ ಮಾಸ್ಟರ್‌ ಟ್ರೇನರ್‌ ಗೌತಮ ಅರಳಿ ಮಾತನಾಡಿ, ಈ ಬಾರಿಯ ಚುನಾವಣೆಯಲ್ಲಿ ಎರಡು ಬ್ಯಾಲೇಟ್‌ಗಳಿರುತ್ತವೆ. ಮತಗಟ್ಟೆ ಕೇಂದ್ರದಲ್ಲಿ ಅಂಗವಿಕಲರಿಗೆ ವಿಶೇಷ ವ್ಯವಸ್ಥೆ ಕಲ್ಪಿಸಲಾಗಿದೆ. ಚುನಾವಣೆಗೆ ಸಂಬಂಧಿ ಸಿದ ಯಾವುದೇ ರೀತಿಯ ಗೊಂದಲಗಳಿದ್ದರೆ ಮುಂಚಿತವಾಗಿಯೇ ಪರಿಹರಿಸಿಕೊಳ್ಳಿರಿ ಎಂದು ಸಲಹೆ ನೀಡಿದರು.

ವಿದ್ಯುನ್ಮಾನ ಮತಯಂತ್ರಗಳ ಕಾರ್ಯನಿರ್ವಹಣೆ ವಿಧಾನ, ಅಣಕು ಮತದಾನ, ಮತಗಟ್ಟೆಯಲ್ಲಿ ಅನುಸರಿಸಬೇಕಾದ ಕಾರ್ಯವಿಧಾನಗಳು, ಅರ್ಜಿ
ನಮೂನೆಗಳನ್ನು ಭರ್ತಿ ಮಾಡುವುದು. ಕಂಟ್ರೋಲ್‌ ಯೂನಿಟ್‌, ಬ್ಯಾಲೆಟ್‌ ಯೂನಿಟ್‌, ವಿವಿಪ್ಯಾಟ್‌ ಬಗ್ಗೆ ವಿವರಣೆ ನೀಡಿದರು. ಜಿಲ್ಲೆಯ ಎಲ್ಲಾ ಚುನಾವಣಾ ಅಧಿಕಾರಿಗಳು, ಮಾಸ್ಟರ್‌ ಟ್ರೇನರ್‌ಗಳು ಇದ್ದರು.

ಟಾಪ್ ನ್ಯೂಸ್

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.