112 ತುರ್ತು ಸ್ಪಂದನ; ಸಚಿವರಿಂದ ಜಾಗೃತಿ


Team Udayavani, Oct 30, 2021, 10:44 AM IST

7emergency

ಬೀದರ: ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಅವರು ಶುಕ್ರವಾರ ತಾಲೂಕಿನ ಬಗದಲ್‌ ಗ್ರಾಮದಲ್ಲಿ ಪೊಲೀಸ್‌ ಇಲಾಖೆಯ 112 ತುರ್ತು ಸ್ಪಂದನ ಸಹಾಯವಾಣಿ ಕುರಿತು ಜಾಗೃತಿ ಮೂಡಿಸಿದರು.

100 (ಪೊಲೀಸ್‌), 101 (ಅಗ್ನಿಶಾಮಕ ಮತ್ತು ರಕ್ಷಣೆ) ಹಾಗೂ ಇತರೆ ತುರ್ತು ಸಂಖ್ಯೆಗಳನ್ನು 112 ಸಂಖ್ಯೆಗೆ ಏಕೀಕೃತಗೊಳಿಸಿ, ಯಾವುದೇ ರೀತಿಯ ತುರ್ತು ಸಂದರ್ಭದಲ್ಲಿ “112′ ಸಂಖ್ಯೆಯೊಂದನ್ನೇ ಬಳಸುವ ಯೋಜನೆಯನ್ನು ರಾಜ್ಯದಲ್ಲಿ ಜಾರಿಗೆ ತರಲಾಗಿದೆ ಎಂದರು.

ಅಗ್ನಿ ಅನಾಹುತ, ವಿಪತ್ತು ಸಂದರ್ಭ, ಅಪಘಾತ, ಕೊಲೆ, ದರೋಡೆ, ಕಳ್ಳತನ, ಸುಲಿಗೆ, ಜಗಳ, ಅಕ್ರಮ ಮದ್ಯ ಮಾರಾಟ, ಜೂಜಾಟ, ಡ್ರಗ್ಸ್‌ ಮಾರಾಟ, ಮಹಿಳೆ ಮತ್ತು ಮಕ್ಕಳ ಮೇಲೆ ದೌರ್ಜನ್ಯ, ಹಿರಿಯ ನಾಗರಿಕರ ರಕ್ಷಣೆ ಮುಂತಾದ ಸಂದರ್ಭಗಳಲ್ಲಿ ಸಾರ್ವಜನಿಕರು “112′ ಸಂಖ್ಯೆ ಕರೆ ಮಾಡಿದರೆ ತುರ್ತಾಗಿ ಸ್ಪಂದಿಸಿ ನೆರವಿಗೆ ಧಾವಿಸಲಾಗುತ್ತದೆ. ಸಾರ್ವಜನಿಕರು ಯೋಜನೆಯ ಲಾಭ ಪಡೆಯಬೇಕು ಎಂದು ಮನವಿ ಮಾಡಿದರು.

ಪ್ರಾಣಿ ಕಲ್ಯಾಣ ಮಂಡಳಿ ಸದಸ್ಯ ಬಂಡೆಪ್ಪಾ ಕಂಟೆ, ಪಿಎಸ್‌ಐ ಸಂಗೀತಾ, ಮುಖಂಡರಾದ ನಾಗೇಶ ರೆಡ್ಡಿ, ರಾಜರೆಡ್ಡಿ ಶಾಬಾದ, ಜಗನ್ನಾಥ ರೆಡ್ಡಿ, ಶಿವಕುಮಾರ ಪಾಂಚಾಳ ಇದ್ದರು.

ಟಾಪ್ ನ್ಯೂಸ್

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.