ಬೀದರನಲ್ಲಿ ಮತ್ತೆ 17 ಪಾಸಿಟಿವ್‌ ಕೇಸ್‌ ಪತ್ತೆ


Team Udayavani, Jul 1, 2020, 8:47 AM IST

ಬೀದರನಲ್ಲಿ ಮತ್ತೆ 17 ಪಾಸಿಟಿವ್‌ ಕೇಸ್‌ ಪತ್ತೆ

ಬೀದರ: ಗಡಿ ಜಿಲ್ಲೆ ಬೀದರನಲ್ಲಿ ಮಹಾಮಾರಿ ಸೋಂಕು ಹರಡುವಿಕೆ ಶರವೇಗದಲ್ಲಿ ಸಾಗುತ್ತಿದ್ದು, ಮಂಗಳವಾರ ಮತ್ತೆ 17 ಪಾಸಿಟಿವ್‌ ಕೇಸ್‌ಗಳು ಪತ್ತೆಯಾಗಿವೆ. ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಈಗ 607ಕ್ಕೆ ತಲುಪಿದೆ.

ತಾಲೂಕು ಕೇಂದ್ರ ಚಿಟಗುಪ್ಪ ಪಟ್ಟಣವನ್ನು ರಕ್ಕಸ ಕೋವಿಡ್ ಬೆಂಬಿಡದೇ ಕಾಡುತ್ತಿದ್ದು, ಒಟ್ಟು 17 ಕೇಸ್‌ಗಳಲ್ಲಿ 14 ಪಾಸಿಟಿವ್‌ ಪ್ರಕರಣಗಳು ಒಂದೇ ಪಟ್ಟಣಕ್ಕೆ ಸೇರಿವೆ. ಸಾವು ಮತ್ತು ಸೋಂಕಿತರ ಪ್ರಕರಣಗಳಿಂದಾಗಿ ಜಿಲ್ಲೆಯಲ್ಲಿ ಚಿಟಗುಪ್ಪ ಹಾಟ್‌ಸ್ಪಾಟ್‌ ಎನಿಸಿಕೊಳ್ಳುತ್ತಿದ್ದು, ಸಾರ್ವಜನಿಕರಲ್ಲಿ ರೋಗ ಹರಡುವಿಕೆ ಆತಂಕ ಹೆಚ್ಚುವಂತೆ ಮಾಡಿದೆ. ಇನ್ನುಳಿದ ಮೂರು ಪಾಸಿಟಿವ್‌ ಕೇಸ್‌ಗಳು ಬೀದರ ನಗರಕ್ಕೆ ಸೇರಿವೆ.

30 ವರ್ಷದ ಮಹಿಳೆ (ಪಿ- ಬಿಡಿಆರ್‌ 591), 53 ವರ್ಷದ ಪುರುಷ (ಪಿ-ಬಿಡಿಅರ್‌ 592), 28 ವರ್ಷದ ಮಹಿಳೆ (ಪಿ-ಬಿಡಿಆರ್‌ 593), 5 ವರ್ಷದ ಬಾಲಕಿ (ಪಿ-ಬಿಡಿಆರ್‌ 594), 7 ವರ್ಷದ ಬಾಲಕಿ (ಪಿ-ಬಿಡಿಆರ್‌ 595), 16 ವರ್ಷದ ಬಾಲಕ (ಪಿ-ಬಿಡಿಆರ್‌ 596), 35 ವರ್ಷದ ಪುರುಷ (ಪಿ-ಬಿಡಿಆರ್‌ 597), 11 ವರ್ಷದ ಬಾಲಕ (ಪಿ- ಬಿಡಿಅರ್‌ 598), 62 ವರ್ಷದ ವೃದ್ಧೆ (ಪಿ-ಬಿಡಿಆರ್‌ 599), 40 ವರ್ಷದ ಪುರುಷ (ಪಿ-ಬಿಡಿಆರ್‌ 600), 36 ವರ್ಷದ ಪುರುಷ (ಪಿ-ಬಿಡಿಆರ್‌ 602), 30 ವರ್ಷದ ಮಹಿಳೆ (ಪಿ- ಬಿಡಿಆರ್‌ 603), 25 ವರ್ಷದ ಪುರುಷ (ಪಿ-ಬಿಡಿಅರ್‌ 604), 29 ವರ್ಷದ ಪುರುಷ (ಪಿ-ಬಿಡಿಆರ್‌ 607) ರೋಗಿಗಳು ಚಿಟ್ಟಗುಪ್ಪದವರಾಗಿದ್ದಾರೆ. ಇನ್ನು 50 ವರ್ಷದ ಪುರುಷ (ಪಿ- ಬಿಡಿಆರ್‌ 601), 68 ವರ್ಷದ ವೃದ್ಧ (ಪಿ-ಬಿಡಿಆರ್‌ 605) ಮತ್ತು 21 ವರ್ಷದ ಯುವಕ (ಪಿ-ಬಿಡಿಆರ್‌ 606) ರೋಗಿಗಳು ಬೀದರ ನಗರದವರು ಆಗಿದ್ದಾರೆ.

1398 ವರದಿ ಬಾಕಿ: ಜಿಲ್ಲೆಯಲ್ಲಿ ಈಗ ಸೋಂಕಿತರ ಸಂಖ್ಯೆ 607 ಆದಂತಾಗಿದೆ. 19 ಜನ ಸಾವನ್ನಪ್ಪಿದ್ದರೆ 477 ಜನ ಡಿಸ್ಚಾರ್ಜ್‌ ಆಗಿದ್ದಾರೆ. 111 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈವರೆಗೆ 37,877 ಜನರ ಗಂಟಲು ದ್ರವ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಅದರಲ್ಲಿ 35,868 ಮಂದಿ ವರದಿ ನೆಗೆಟಿವ್‌ ಬಂದಿದ್ದು, ಇನ್ನೂ 1398 ವರದಿ ಬರುವುದು ಬಾಕಿ ಇದೆ.

ಟಾಪ್ ನ್ಯೂಸ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

1-eqewewqe

Bidar DCC Bank ಮೇಲೆ ಐಟಿ ದಾಳಿ: ರಾಜಕೀಯ ತಿರುವಿಗೆ ಕಾರಣ?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

6-fusion

UV Fusion: ಇಂಡಿ ಪಂಪ್‌ ಮಟ..

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

5-fusion

UV Fusion: ನಾಟಕದ ಜೀವನಕ್ಕೆ ಯಾತಕ್ಕಾಗಿ ದೇವರ ಹೊಣೆ

4-uv-fusion

Women: ಜಗದೆಲ್ಲ ನೋವನುಂಡರೂ ಹಿತ ಬಯಸುವವಳು ಮಾತೇ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.