22 ಕುಶಲಕರ್ಮಿಗಳ ಆಯ್ಕೆ


Team Udayavani, Sep 11, 2017, 12:40 PM IST

bid-5.jpg

ಬೀದರ: ನಗರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಸಹಯೋಗದಲ್ಲಿ ಶನಿವಾರ ಹೈದ್ರಾಬಾದಿನ ಟಾಟಾ ಅಡ್ವಾನ್ಸ್‌ ಕಂಪನಿಯಿಂದ ನಡೆದ ಕ್ಯಾಂಪಸ್‌ ಸಂದರ್ಶನದಲ್ಲಿ 24 ಕುಶಲಕರ್ಮಿಗಳು ಆಯ್ಕೆಯಾಗಿದ್ದಾರೆ.

ತೆಲಂಗಾಣ, ಮಹಾರಾಷ್ಟ್ರ ಮತ್ತು ಕರ್ನಾಟಕದ ಹಲವು ಜಿಲ್ಲೆಗಳ ಫಿಟ್ಟರ್‌ನಲ್ಲಿ ಅಪ್ರಂಟಿಶಿಪ್‌ ಪಾಸಾದ ಸುಮಾರು 74
ಕುಶಲಕರ್ಮಿಗಳಲ್ಲಿ 18 ಜನರಿಗೆ ನೌಕರಿ ಹಾಗೂ 4 ಕುಶಲಕರ್ಮಿಗಳಿಗೆ ತರಬೇತಿಗೆ ಆಯ್ಕೆ ಮಾಡಿಕೊಳ್ಳಲಾಯಿತು.

ಕಂಪನಿ ಉಪ ವ್ಯವಸ್ಥಾಪಕ ಮುನೀಂದ್ರ ಮಾತನಾಡಿ, ಕಂಪನಿ ಶಿಸ್ತು ಬದ್ಧ ಹಾಗೂ ಅಚ್ಚುಕಟ್ಟು ತನಕ್ಕೆ ಬೆಲೆ ನೀಡುತ್ತದೆ. ಚಿಕ್ಕ-ಚಿಕ್ಕ ವಸ್ತುಗಳ ಉತ್ಪಾದಕತೆಯಲ್ಲಿ ಗುಣಾತ್ಮಕ ಕಾಪಾಡುವುದು ಕುಶಲಕರ್ಮಿಗಳ ಕರ್ತವ್ಯ. ನಮ್ಮಲ್ಲಿ ಕ್ರಿಯಾತ್ಮಕ ಕೆಲಸಕ್ಕೆ ಉತ್ತೇಜನ ನೀಡಲಾಗುವುದು. ನಾವು ಅಂಕಗಳಿಗೆ ಆದ್ಯತೆ ನೀಡದೆ, ಪ್ರಾಯೋಗಿಕ ಕೌಶಲ ಪರಿಣತಿಗೆ ಆದ್ಯತೆ ನೀಡುತ್ತೇವೆ ಎಂದು ಹೇಳಿದರು.

ಕಾರ್ಖಾನೆ ಅಧಿಕಾರಿ ಫಿರೋಜ್‌ ಮಾತನಾಡಿ, ಕೆಲ ಮಕ್ಕಳಲ್ಲಿ ತುಂಬ ಒಳ್ಳೆಯ ಕೌಶಲ ಬಹಳಷ್ಟಟ್ಟಿದೆ. ಆದರೆ ಬೀದರಲ್ಲಿ
ಕೈಗಾರಿಕೆಗಳಿರದ ಕಾರಣ ಬಹುಶಃ ತಾಂತ್ರಿಕ ಮಾರ್ಗದರ್ಶನದ ಕೊರತೆ ಎದ್ದು ಕಾಣುತ್ತಿದೆ. ನಾವು ಸುಮಾರು ಕಡೆ ಕ್ಯಾಂಪಸ್‌ ಆಯೋಜನೆ ಮಾಡಿದಾಗ ಅನೇಕ ಮಾನಸಿಕ ಒತ್ತಡ ಸರ್ವೇ ಸಾಮಾನ್ಯ. ಆದರೆ ಇಲ್ಲಿಯ ಕ್ಯಾಂಪಸ್‌ನಲ್ಲಿ ಒತ್ತಡ ರಹಿತವಾದ ಸಂದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿತ್ತು ಎಂದು ಹೇಳಿದರು.

ನೌಕರಿಗೆ ಆಯ್ಕೆಯಾದವರಿಗೆ 14,000 ರೂ. ಸಂಬಳ ಜತೆಗೆ ಕಡಿಮೆ ದರದಲ್ಲಿ ಊಟ ಹಾಗೂ ವೈದ್ಯಕೀಯ ಚಿಕಿತ್ಸೆ ವ್ಯವಸ್ಥೆ ಒದಗಿಸಲಾಗುವುದು ಹೇಳಿದರು. ಕ್ಯಾಂಪಸ್‌ ಸಂದರ್ಶನ ಸಮಾರೋಪಲ್ಲಿ ಸಂಸ್ಥೆ ಪ್ರಾಚಾರ್ಯ ಶಿವಶಂಕರ ಟೋಕರೆ ಮಾತನಾಡಿ, ಈವರೆಗೆ ಜಿಲ್ಲೆಯ ಮಕ್ಕಳು ಬೇರೆ-ಬೇರೆ ಜಿಲ್ಲೆಗಳಿಗೆ, ರಾಜ್ಯಕ್ಕೆ ಹೋಗಿ ಸಂದರ್ಶನ ಕೊಡುವ
ಕಾಲವೊಂದಿತ್ತು. 

ಆದರೆ ಈಗ ಅನೇಕ ಕಡೆಗಳಿಂದ ಬೀದರ ಐಟಿಐಗೆ ಸಂದರ್ಶನಕ್ಕೆ ಬಂದು ನೌಕರಿ ಪಡೆಯುತ್ತಿರುವುದು ಒಂದು ಅಭಿಮಾನ ಸಂಗತಿಯಾಗಿದೆ ಎಂದು ಹೇಳಿದರು. ರಮೇಶ ಪೂಜಾರಿ, ಎನ್‌ಎಸ್‌ಎಸ್‌ ಅಧಿಕಾರಿ ಯೂಸುಫ್‌ಮಿಯ್ಯ ಜೋಜನಾ, ಬಸವರಾಜ ಐಸಪುರೆ ಇದ್ದರು. 

ಟಾಪ್ ನ್ಯೂಸ್

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

rape

Bidar; ಯುವಕನಿಂದ ಅಪ್ರಾಪ್ತ ವಯಸ್ಕಳ ರೇಪ್

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.