ಬೀದರ ಜಿಲ್ಲೆಗೆ 6,400 ಮನೆ ಮಂಜೂರು: ಸಚಿವ ಖಾಶೆಂಪುರ
Team Udayavani, Feb 4, 2019, 7:05 AM IST
ಬೀದರ: ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ವಾಜಪೇಯಿ ವಸತಿ ಯೋಜನೆ, ಅಂಬೇಡ್ಕರ ವಸತಿ ಯೋಜನೆ, ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಬೀದರ ಜಿಲ್ಲೆಗೆ 6,400 ಮನೆಗಳು ಮಂಜೂರಾಗಿವೆ ಎಂದು ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಂಡೆಪ್ಪ ಖಾಶೆಂಪೂರ ಹೇಳಿದರು. ನಗರದಲ್ಲಿ ರವಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಂದಾಜು 320 ಕೋಟಿ ರೂ.ವೆಚ್ಚದಲ್ಲಿ ಬೀದರ ಹಾಗೂ ಬಾಸವಕಲ್ಯಾಣ ತಾಲೂಕುಗಳಲ್ಲಿ ಈ ಮನೆಗಳ ನಿರ್ಮಾಣವಾಗಲಿವೆ.
ಈಗಾಗಲೇ ಆನ್ಲೈನ್ನಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಫೆ.14 ಕೊನೆಯ ದಿನವಾಗಿದೆ ಎಂದು ಮಾಹಿತಿ ನೀಡಿದರು. ಸಚಿವ ರಹೀಂ ಖಾನ್, ಶಾಸಕ ಅರವಿಂದಕುಮಾರ ಅರಳಿ, ನಗರಸಭೆ ಅಧ್ಯಕ್ಷೆ ಶಾಲಿನಿರಾಜು ಚಿಂತಾಮಣಿ, ಡಿಸಿ ಡಾ| ಎಚ್.ಆರ್.ಮಹಾದೇವ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ