ಬೀದರನಲ್ಲಿ ಮತ್ತೆ 7 ಜನರಿಗೆ ಸೋಂಕು


Team Udayavani, May 5, 2020, 5:20 PM IST

ಬೀದರನಲ್ಲಿ ಮತ್ತೆ 7 ಜನರಿಗೆ ಸೋಂಕು

ಬೀದರ: ಗಡಿ ಜಿಲ್ಲೆ ಬೀದರನಲ್ಲಿ ಮತ್ತೆ  ಕೋವಿಡ್ 19 ಸೋಂಕಿನ ರಣಕೇಕೆ ಶುರುವಾಗಿದ್ದು, ಸೋಮವಾರ ಒಂದೇ ದಿನ 7 ಪಾಸಿಟಿವ್‌ ಪ್ರಕರಣಗಳು ವರದಿಯಾಗಿವೆ. ಮಹಾಮಾರಿ ಕೋವಿಡ್ 19 ನಿಯಂತ್ರಣಕ್ಕೆ ಬರುತ್ತಿದೆ. ಎಂದು ನಿಟ್ಟಿಸುರು ಬಿಟ್ಟಿದ್ದ ಜನರಲ್ಲಿ ಮತ್ತಷ್ಟು ಭೀತಿ ಹೆಚ್ಚಿಸಿದೆ.

ಈ ಸೋಂಕಿತರೆಲ್ಲರೂ ಇತ್ತೀಚೆಗೆ ವೈರಸ್‌ನಿಂದ ಬಲಿಯಾಗಿರುವ ವೃದ್ಧನ ನಂಟು ಹೊಂದಿದ್ದಾರೆ. ಸೋಂಕಿನ ವಿರುದ್ಧ ಜಿಲ್ಲಾಡಳಿತ ಕೈಗೊಳ್ಳುತ್ತಿರುವ ಅಗತ್ಯ ಸಿದ್ಧತೆಯೊಂದಿಗೆ ಸಮರದಿಂದ ಬೀದರ ಜಿಲ್ಲೆ ಕೊರೊನಾ ಸೋಂಕು ನಿಯಂತ್ರಣದತ್ತ ಹೆಜ್ಜೆಯನ್ನಿಡುತ್ತಿತ್ತು. ಕಳೆದ ಏ. 20ರ ನಂತರ ಜಿಲ್ಲೆಯಲ್ಲಿಯಾವುದೇ ಹೊಸ ಸೋಂಕಿತರ ಪ್ರಕರಣಗಳು ಕಂಡು ಬಂದಿರಲಿಲ್ಲ. ಆದರೆ, ಏ. 28ರಂದು ಗೋಲೆಖಾನಾದ ನಿವಾಸಿ ವೃದ್ಧನ (ರೋಗಿ ಸಂ. 590) ಬಲಿ ಪಡೆದಿರುವ ಕೋವಿಡ್ 19 ಇದೀಗ ಮತ್ತೆ 7 ಜನರಿಗೆ ಒಕ್ಕರಿಸಿದೆ. ಲಾಕ್‌ಡೌನ್‌ ನಿಯಮ ಸಡಿಲಗೊಳಿಸಿರುವ ಈ ಸಮಯದಲ್ಲಿ ಹೊಸ ಸೋಂಕಿತ ಪ್ರಕರಣದಿಂದ ಜಿಲ್ಲೆಯಲ್ಲಿ ಆತಂಕ ಹೆಚ್ಚುವಂತೆ ಮಾಡಿದೆ.

ರೋಗಿ ಸಂಖ್ಯೆ 643 (35 ವರ್ಷದ ಮಹಿಳೆ), ರೋ.ಸಂ 644 (46 ವರ್ಷದ ಮಹಿಳೆ), ರೋ.ಸಂ 645 (50 ವರ್ಷದ ಮಹಿಳೆ), ರೋ.ಸಂ 646 (16 ವರ್ಷದ ಬಾಲಕ), ರೋ.ಸಂ 647 (72 ವರ್ಷದ ಮಹಿಳೆ), ರೋ.ಸಂ 648 (22 ವರ್ಷದ ಯುವಕ) ಮತ್ತು ರೋ.ಸಂ 649 (60 ವಷದ ಪುರುಷ). ಈ ಸೋಂಕಿತರೆಲ್ಲರೂ ರೋ.ಸಂ 590 ಮೃತ ವೃದ್ಧನ ಸಂಪರ್ಕಕ್ಕೆ ಬಂದಿದ್ದು, ಎಲ್ಲರೂ ಕೋವಿಡ್‌-19 ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಹೃದಯಾಘಾತದಿಂದ ಮೃತಪಟ್ಟಿರುವ ವೃದ್ಧನಿಗೆ ಐಸೋಲೇಷನ್‌ ಘಟಕ ಬದಲು ಸಾಮಾನ್ಯ ವಾರ್ಡ್‌ನಲ್ಲಿ ಚಿಕಿತ್ಸೆ ನೀಡಿರುವುದು ಆರೋಗ್ಯ ಸಿಬ್ಬಂದಿಗೆ ಅಪಾಯ ತಂದೊಡ್ಡಿದೆ. ಮೃತ ವ್ಯಕ್ತಿಯ ಐವರು ಸಂಬಂಧಿಕರ ಜತೆಗೆ ಬ್ರಿಮ್ಸ್‌ನ ಇಬ್ಬರು ಮಹಿಳಾ ಸಿಬ್ಬಂದಿ ಸೇರಿರುವ ಮಾಹಿತಿ ಇದ್ದು, ಆತಂಕವನ್ನು ಹೆಚ್ಚುವಂತೆ ಮಾಡಿದೆ.

ಹೊಸ ಪ್ರಕರಣಗಳಿಂದ ಜಿಲ್ಲೆಯಲ್ಲಿ ಈವರೆಗೆ ಪಾಸಿಟಿವ್‌ಗಳ ಸಂಖ್ಯೆ 23ಕ್ಕೆ ಏರಿಕೆಯಾಗಿದೆ. ಒಂದು ಸಾವು ಸಂಭವಿಸಿದ್ದರೆ, 11 ಜನರು ಗುಣಮುಖರಾಗಿ ಡಿಸಾcರ್ಜ್‌ ಆಗಿದ್ದಾರೆ. ಏ. 2ರಂದು ಒಂದೇ ದಿನ ಅತಿ ಹೆಚ್ಚು 11 ಪಾಸಿಟಿವ್‌ ಪ್ರಕರಣಗಳು ವರದಿಯಾಗಿ ಬೀದರ ರಾಜ್ಯದಲ್ಲಿ ಗಮನ ಸೆಳೆದಿತ್ತು. ಈಗ ಮತ್ತೆ ತಿಂಗಳು ಒಳಿಕ ಒಂದೇ ದಿನ 7ಜನರಲ್ಲಿ ವೈರಸ್‌ ಕಂಡು ಬಂದಿದೆ. ಕಟ್ಟುನಿಟ್ಟಿನ ಕ್ರಮಗಳ ನಡುವೆಯೂ ಸೋಂಕು ವ್ಯಾಪಿಸುತ್ತಿರುವುದು ಜಿಲ್ಲಾಡಳಿತಕ್ಕೆ ತಲೆ ನೋವಾಗಿ ಪರಿಣಮಿಸಿದೆ.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.