ಮೊಹರಂಗೆ 9.92 ಲಕ್ಷ ದೇಣಿಗೆ ಸಂಗ್ರಹ
Team Udayavani, Aug 13, 2022, 6:27 PM IST
ಮುದಗಲ್ಲ: ಪಟ್ಟಣದಲ್ಲಿ ಕಳೆದ 10 ದಿನಗಳಿಂದ ನಡೆದ ಐತಿಹಾಸಿಕ ಮೊಹರಂ ಹಬ್ಬಕ್ಕೆ ಈ ಬಾರಿ ಅಪಾರ ಸಂಖ್ಯೆಯಲ್ಲಿ ಭಕ್ತಗಣ ಹರಿದು ಬಂದಿದ್ದು, 9,92,925 ರೂ. ದೇಣಿಗೆ ಸಂಗ್ರಹವಾಗಿದೆ ಎಂದು ಹುಸೇನಿ ಆಲಂ ದರ್ಗಾ ಕಮಿಟಿ ಕಾರ್ಯದರ್ಶಿ ಸಾಕ್ ಅಲಿ ತಿಳಿಸಿದರು.
ಕಳೆದೆರಡು ವರ್ಷಗಳಿಂದ ಕೋವಿಡ್ ಹಿನ್ನೆಲೆಯಲ್ಲಿ ಐತಿಹಾಸಿಕ ಮುದಗಲ್ಲ ಮೊಹರಂ ಹಬ್ಬದಾಚರಣೆ ಮೊಟಕಾಗಿತ್ತು. ಈ ಬಾರಿ ಭಾವೈಕ್ಯತೆಗೆ ಹೆಸರಾದ ಮುದಗಲ್ಲ ಮೊಹರಂ ಹಬ್ಬವು ಸಡಗರ ಸಂಭ್ರಮದಿಂದ ಮನೆ ಮಾಡಿತ್ತು. ಬೆಳಗಿನಿಂದಲೂ ದರ್ಗಾದ ಆವರಣದಲ್ಲಿ ನಡೆದ ಎಣಿಕೆ ಕಾರ್ಯ ಸಂಜೆವರೆಗೂ ನಡೆಯಿತು.
ದರ್ಗಾದ ಅಧ್ಯಕ್ಷ ಅಮೀರ್ ಬೇಗ್ಉಸ್ತಾದ್, ನಾಗರಾಜ ದಫೇದಾರ, ರಾಜು ಪಾಟೀಲ್, ಮೈಬೂಬ ಬಾರಿಗಿಡ, ಹಸನ್, ನ್ಯಾಮತುಲ್ಲಾಖಾದ್ರಿ, ಅಬೀದ್ ಅಲಿ, ಹಾಜಿಮಲಂಗಬಾಬಾ, ಗಯಾಸುದ್ದೀನ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ
Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ
Bidar: 9 ಲಕ್ಷ ರೂ. ಮೌಲ್ಯದ ಕಚ್ಚಾ ಪಾನ್ ಮಸಾಲಾ, 3 ಲಕ್ಷ ರೂ. ಮೌಲ್ಯ ಸೀರೆ ಜಪ್ತಿ
ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ
Bidar; ಖೂಬಾ ಪರ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ಒಗ್ಗಟ್ಟು ಪ್ರದರ್ಶನ
MUST WATCH
ಹೊಸ ಸೇರ್ಪಡೆ
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್
Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್
ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ
Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ