ವ್ಯಕ್ತಿಯನ್ನು ಅಪಹರಿಸಿ ಕೊಲೆ: 7 ಜನರ ಬಂಧನ
Team Udayavani, Jun 18, 2022, 3:42 PM IST
ಬೀದರ: ನಗರದ ಗುರುದ್ವಾರದ ವ್ಯಕ್ತಿಯನ್ನು ಅಪಹರಿಸಿ ಕೊಲೆಗೈದಿರುವ 7 ಜನ ಆರೋಪಿತರನ್ನು ನ್ಯೂಟೌನ್ ಠಾಣೆ ಪೊಲೀಸರು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದ್ದಾರೆ.
ಜಸಬೀರಸಿಂಗ್ ಅಮರಸಿಂಗ್ ಎಂಬುವರೇ ಕೊಲೆಗೀಡಾದ ವ್ಯಕ್ತಿ. ಜೂ.16ರಂದು ಜಸಬೀರಸಿಂಗ್ ಅವರು ಕಾಣೆಯಾಗಿರುವ ಕುರಿತು ನ್ಯೂಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಆರಂಭಿಸಿದ ಪೊಲೀಸರಿಗೆ ಜಸಬೀರಸಿಂಗ್ ಕೊಲೆಯಾಗಿ ಪತ್ತೆಯಾಗಿದ್ದಾನೆ.
ಬೀದರ ಬಸ್ ನಿಲ್ದಾಣದಿಂದ ವ್ಯಕ್ತಿಯನ್ನು ಅಪಹರಿಸಿ ಕೊಲೆ ಮಾಡಿ, ನಂತರ ಸಾಕ್ಷಿ ನಾಶ ಮಾಡಬೇಕೆಂಬ ಉದ್ದೇಶದಿಂದ ತೆಲಂಗಾಣಾದಲ್ಲಿ ಮೃತ ದೇಹವನ್ನು ಸುಟ್ಟು ಹಾಕಿದ್ದಾರೆ. ಪಿಎಸ್ಐಗಳಾದ ಕಪಿಲ್ ದೇವ, ನಾಗೇಂದ್ರ, ಅಂಬರೀಶ ವಾಗ್ಮೋಡೆ ನೇತೃತ್ವದಲ್ಲಿ ಸಿಬ್ಬಂದಿಗಳಾದ ರಾಹುಲ್, ಮನೋಜ ಕುಪೇಂದ್ರ, ಹನುಮಗೌಡ, ವೆಂಕನಗೌಡ, ಶಾಮರಾವ್, ಭರತ, ಶರಣಪ್ಪ, ವಿಷ್ಣು ಲಮಾಣಿ, ಸರಸ್ವತಿ, ವಿಜಯಕುಮಾರ, ದೀಪಾ, ಸಲ್ಮಾ ಬೇಗಂ, ಲತಾ, ನಾಗರೆಡ್ಡಿ, ಶೇಖರ ಮೊದ್ದೀನ್, ಲಾಲಸಾಬ್ ಮತ್ತು ರವಿ ಆರೋಪಿತರನ್ನು ಪತ್ತೆ ಹಚ್ಚಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ