ಸೋಂಕು ನಿಯಂತ್ರಣಕ್ಕೆ ಆಡಳಿತದ ಬಿಗಿ ಕ್ರಮ


Team Udayavani, Apr 24, 2021, 4:00 PM IST

Administration’s tightening control for infection control

ಬೀದರ: ಗಡಿ ಜಿಲ್ಲೆ ಬೀದರನಲ್ಲಿ ಜನರಜೀವನ ಹಿಂಡುತ್ತಿರುವ ಹೆಮ್ಮಾರಿಕೊರೊನಾ ಸೋಂಕು ನಿಯಂತ್ರಣಕ್ಕಾಗಿಸರ್ಕಾರ ಜಾರಿಗೊಳಿಸಿರುವಭಾಗಶಃ ಲಾಕ್‌ಡೌನ್‌ಶುಕ್ರವಾರವೂ ಮುಂದುವರೆದಿದ್ದು,ಅಘೋಷಿತ ಬಂದ್‌ ವಾತಾವರಣ ನಿರ್ಮಾಣವಾಗಿದೆ. ಇದರಿಂದಜನ- ವಾಹನಗಳ ಓಡಾಟ ತೀರಾಕಡಿ‌ಮೆಯಾಗಿದೆ.ಎರಡನೇ ಅಲೆ ರೂಪದಲ್ಲಿಅಪ್ಪಳಿಸಿರುವ ಹೆಮ್ಮಾರಿ ಕೋವಿಡ್‌ಸೋಂಕು ಹರಡದಂತೆ ಸರ್ಕಾರಗುರುವಾರದಿಂದ ನೈಟ್‌ ಕರ್ಫ್ಯೂ ಮತ್ತುವಿಕೆಂಡ್‌ ಕರ್ಫ್ಯೂ ಮಾರ್ಗಸೂಚಿಗಳನ್ನುಬದಲಿಸಿ ಕಟ್ಟುನಿಟ್ಟಿನ ನಿಯಮಗಳನ್ನುಜಾರಿಗೊಳಿಸಿದೆ.

ಅದರಂತೆ ಬೀದರನಗರ ಸೇರಿ ಜಿಲ್ಲೆಯಲ್ಲೂ ಜಿಲ್ಲಾಡಳಿತಮತ್ತು ಜಿಲ್ಲಾ ಪೊಲೀಸ್‌ ಇಲಾಖೆನಿಯಮಗಳ ಜಾರಿಗೆ ಕ್ರಮವಹಿಸುತ್ತಿದ್ದು, ಅಗತ್ಯ ಸೇವೆಗಳನ್ನುಹೊರತುಪಡಿಸಿ ವ್ಯಾಪಾರ ವಹಿವಾಟುಬಂದ್‌ ಮಾಡಿಸಿದೆ. ಕೆಲವೆಡೆಅಂಗಡಿಗಳನ್ನು ತೆರೆಯಲು ಪ್ರಯತ್ನಿಸಿದ್ದವ್ಯಾಪಾರಿಗಳಿಗೆ ಪೊಲೀಸರು ಬಿಸಿಮುಟ್ಟಿಸಿದ್ದಾರೆ.ಮೇಡಿಕಲ್‌, ಕಿರಾಣಿ ಅಂಗಡಿ,ಹಾಲು, ತರಕಾರಿ ಮತ್ತು ಹಣ್ಣುವ್ಯಾಪಾರಕ್ಕೆ ಯಾವುದೇ ಅಡ್ಡಿ ಇಲ್ಲ.ಹೋಟೆಲ್‌, ಬಾರ್‌- ರೆಸ್ಟೋರೆಂಟ್‌ಗಳಲ್ಲಿ ಪಾರ್ಸಲ್‌ಗೆ ಮಾತ್ರ ಅವಕಾಶಕೊಡಲಾಗಿದೆ.

ಆದರೆ, ಗ್ರಾಹಕರಬರುವಿಕೆ ಕಡಿಮೆಯಾಗಿರುವುದರಿಂದವ್ಯಾಪಾರ ಸಂಪೂರ್ಣ ಕುಸಿದಿದೆ.ಹಾಕಿದ ಬಂಡವಾಳವೂ ಸಹ ಬರದೇಆರ್ಥಿಕ ನಷ್ಟ ಅನುಭವಿಸುವಂತಾಗಿದೆಎನ್ನುತ್ತಾರೆ ವ್ಯಾಪಾರಿಗಳು.ಆಡಳಿತದ ಟಫ್‌ ರೂಲ್ಸ್‌ಜತೆಗೆ ಸೋಂಕಿನ ಭೀತಿಯಿಂದಸಾರ್ವಜನಕರ ಓಡಾಟ ಸಹ ಈಗತೀರಾ ಇಳಿಮುಖವಾಗಿದೆ. ಕಲಂ144 ನಿಷೇಧಾಜ್ಞೆ ಜಾರಿ ಹಿನ್ನೆಲೆಯಲ್ಲಿಗುಂಪು-ಗುಂಪಾಗಿ ಸೇರುವುದನ್ನುಪೊಲೀಸರು ತಡೆಯುತ್ತಿದ್ದಾರೆ.

ಸಾರಿಗೆ ಬಸ್‌ಗಳ ಸಂಚಾರಕ್ಕೆ ಅವಕಾಶನೀಡಲಾಗಿದ್ದರೂ ಪ್ರಯಾಣಿಕರ ಸಂಖ್ಯೆಕಡಿಮೆಯಾಗುತ್ತಿದ್ದಂತೆ ಬಸ್‌ಗಳಕಾರ್ಯಾಚರಣೆಯನ್ನು ಸಹ ಕಡಿಮೆಮಾಡಲಾಗಿದೆ ಎಂದು ಎನ್‌ಈಕೆಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿಗಳು ಹೇಳಿದ್ದಾರೆ.ಇನ್ನೂ ಗ್ರಾಮೀಣ ಭಾಗದಲ್ಲಿಕರ್ಫ್ಯೂನ ಮೊದಲ ದಿನ ಗುರುವಾರಹೆಚ್ಚಿನ ಬಿಸಿ ತಟ್ಟಿರಲಿಲ್ಲ. ಆದರೆ,ಶುಕ್ರವಾರದಿಂದ ಹೋಬಳಿಮಟ್ಟದಲ್ಲಿಯೂ ಸಹ ಬಿಗಿ ಕ್ರಮಗಳನ್ನುವಹಿಸಲಾಗುತ್ತಿದೆ. ಹಾಗಾಗಿ ಅಗತ್ಯಸೇವೆ ಬಿಟ್ಟರೆ ಎಲ್ಲ ಬಗೆಯ ಅಂಗಡಿಮುಂಗಟ್ಟುಗಳು ಬಂದ್‌ ಆಗಿದ್ದವು.ಜನ ಸಂಚಾರ ಸಹ ಕಡಿಮೆಯಾಗಿದೆ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

rape

Bidar; ಯುವಕನಿಂದ ಅಪ್ರಾಪ್ತ ವಯಸ್ಕಳ ರೇಪ್

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.