ಹೆಣ್ಣು ಮಗು ಜೀವ ಉಳಿಸುವ ಕಾರ್ಯ ಮಾಡೋಣ


Team Udayavani, Dec 18, 2020, 5:47 PM IST

ಹೆಣ್ಣು ಮಗು ಜೀವ ಉಳಿಸುವ ಕಾರ್ಯ ಮಾಡೋಣ

ಬೀದರ: ಭ್ರೂಣ ಹತ್ಯೆ ಮಾಡುವುದು ಕಾನೂನಿನ ಪ್ರಕಾರ ಶಿಕ್ಷಾರ್ಹ ಅಪರಾಧವಾಗುತ್ತದೆಎಂಬುದನ್ನು ಮನದಟ್ಟು ಮಾಡುವ ಮೂಲಕ ಪ್ರತಿಯೊಂದು ಹೆಣ್ಣು ಮಗುವಿನ ಜೀವ ಉಳಿಸುವ ಕಾರ್ಯ ಮಾಡೋಣ ಎಂದು ಡಿಸಿ ರಾಮಚಂದ್ರನ್‌ ಆರ್‌. ಹೇಳಿದರು.

ನಗರದ ಡಿಸಿ ಕಚೇರಿ ಸಭಾಂಗಣದಲ್ಲಿನಡೆದ ಜಿಲ್ಲಾ ತಪಾಸಣಾ ಮತ್ತು ಪರಿಶೀಲನಾ ಸಮಿತಿ ಹಾಗೂ ಜಿಲ್ಲಾ ಸಲಹಾ ಸಮಿತಿ ಸಭೆಯಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೆಲವರು ಅನುಮತಿ ಇಲ್ಲದೇ ಸ್ಕ್ಯಾನಿಂಗ್‌ ಸೆಂಟರ್‌ಗಳನ್ನು ನಡೆಸುವ ಸಾಧ್ಯತೆಗಳು ಕೂಡ ಇರುತ್ತವೆ. ಇದನ್ನು ಗಮನಿಸಬೇಕು. ಇಂತಹಕಡೆಗಳಲ್ಲಿಯೇ ಭ್ರೂಣ ಪತ್ತೆ ನಡೆಯುತ್ತವೆ.ಇದಕ್ಕೆ ಕಡಿವಾಣ ಹಾಕಬೇಕು. ಜಿಲ್ಲೆಯಲ್ಲಿ ಈಗಿರುವ ಎಲ್ಲ ಸ್ಕ್ಯಾನಿಂಗ್‌ಸೆಂಟರ್‌ ಗಳು ಮಾನ್ಯತೆ ಹೊಂದಿರುವ ಬಗ್ಗೆಪರಿಶೀಲಿಸಬೇಕು. ಪಿಸಿ ಆ್ಯಂಡ್‌ ಪಿಎನ್‌ಡಿಟಿ ಕಾಯ್ದೆ ಅನುಸಾರ ಅವುಗಳು ಕಾರ್ಯನಿರ್ವಹಿಸುತ್ತಿವೆಯೋ ಇಲ್ಲವೋ ಎಂಬುದನ್ನುಪರಿಶೀಲಿಸಬೇಕು. ಎಲ್ಲ ಸ್ಕ್ಯಾನಿಂಗ್‌ ಸೆಂಟರ್‌ಗಳಲ್ಲಿ ಕಡ್ಡಾಯ ನೋಂದಣಿ ಪ್ರಮಾಣಪತ್ರ ಮತ್ತು ಅವುಗಳು ಪಡೆದುಕೊಂಡಿರುವ ಲೈಸೆನ್ಸ್‌ ಪತ್ರ ಎರಡನ್ನೂ ಎಲ್ಲರೂ ನೋಡುವ ಜಾಗದಲ್ಲಿ ಕಾಣುವಂತೆ ಅಳವಡಿಸಬೇಕು ಎಂದು ಸೂಚಿಸಿದರು.

ಆಸ್ಪತ್ರೆಗಳಲ್ಲಿ ಮಕ್ಕಳನ್ನುಮಾರಾಟ ಮಾಡುವುದಾಗಲಿ ಮತ್ತುತೆಗೆದುಕೊಳ್ಳುವುದಾಗಲಿ ಮಾಡಿದರೆ ಜೈಲುಶಿಕ್ಷೆ ಮತ್ತು ದಂಡ ವಿಧಿ ಸಲಾಗುವುದು ಎಂಬಎಚ್ಚರಿಕೆ ನೀಡಬೇಕು. ಮಕ್ಕಳ ಮಾರಾಟ ಮಾಡುವವರಿಗೆ ಕೊಳ್ಳುವವರಿಗೆಬಾಲನ್ಯಾಯ ಕಾಯ್ದೆ ಪ್ರಕಾರ ಐದು ವರ್ಷಗಳ ಜೈಲು ಮತ್ತು ಲಕ್ಷ ರೂ.ದಂಡ ವಿಧಿಸಲಾಗುವುದು ಎನ್ನುವ ಟಿನ್‌ ಪ್ಲೇಟ್‌ನ್ನು ಪ್ರತಿಯೊಂದುಆರೋಗ್ಯ ಕೇಂದ್ರಗಳಲ್ಲಿ ಅಳವಡಿಸಲುಕ್ರಮ ವಹಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರಲ್ಲದೇ ಹೆಣ್ಣು ಭ್ರೂಣ ಹತ್ಯೆ ಪ್ರಕರಣಗಳನ್ನು ಜಿಲ್ಲಾಡಳಿತವು ಗಂಭೀರವಾಗಿ ಪರಿಗಣಿಸಲಿದೆ. ತಾವು ಮತ್ತು ಸಿಇಒ ಅವರು ಸೇರಿ ಪ್ರತಿ ತಿಂಗಳು ಒಂದು ದಿನ ಅನಿರೀಕ್ಷಿತವಾಗಿ ಸ್ಕ್ಯಾನಿಂಗ್‌ಸೆಂಟರ್‌ಗಳ ಭೇಟಿ ಮಾಡುವುದಾಗಿ ಹೇಳಿದರು.

ಹೆಣ್ಣು ಮಕ್ಕಳ ಸಂಖ್ಯೆ ಅತೀ ಕಡಿಮೆ ಇರುವ ಬೀದರ ತಾಲೂಕಿನಲ್ಲಿ ಅತ್ಯಂತ ವೈಜ್ಞಾನಿಕ ರೀತಿಯಲ್ಲಿ, ಹೆಚ್ಚಿನ ರೀತಿಯಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ರೂಪಿಸಿ ಹೆಣ್ಣು ಭ್ರೂಣಹತ್ಯೆ ತಡೆಗೆ ಕ್ರಮ ವಹಿಸಬೇಕು ಎಂದು ಜಿಪಂ ಸಿಇಒ ಗ್ಯಾನೇಂದ್ರಕುಮಾರ ಗಂಗವಾರ ಅವರು ಅಧಿಕಾರಿಗಳಿಗಿದೆ ಎಂದು ಸೂಚನೆ ನೀಡಿದರು. ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಶಿವಶಂಕರ ಮಾತನಾಡಿ, ಔರಾದನಲ್ಲಿ 2,ಬಸವ ಕಲ್ಯಾಣ 13, ಭಾಲ್ಕಿ 8, ಬೀದರನಲ್ಲಿ 40, ಚಿಟಗುಪ್ಪಾ 1 ಮತ್ತು ಹುಮನಾಬಾದ 6 ಮತ್ತು ಗ್ರಾಮೀಣ ಪ್ರದೇಶದಲ್ಲಿ 1 ಸೇರಿ ಒಟ್ಟು 70 ಸ್ಕಾ ಸ್ಕ್ಯಾನಿಂಗ್‌ಸೆಂಟರ್‌ಗಳಿವೆ. 54 ಖಾಸಗಿ ಮತ್ತು 7 ಸರ್ಕಾರಿ ಸ್ಕ್ಯಾನಿಂಗ್‌ಸೆಂಟರ್‌ಗಳಿವೆ ಎಂದು ಮಾಹಿತಿ ನೀಡಿದರು.

ಪೌರಾಯುಕ್ತ ಅಂಗಡಿ, ಡಿಎಚ್‌ಒ ಡಾ.ವಿ.ಜಿ.ರೆಡ್ಡಿ, ಡಿವೈಎಸ್‌ಪಿ ಬಸವರಾಜ ಹೀರಾ, ತಹಶೀಲ್ದಾರ್‌ ಗಂಗಾದೇವಿ ಸಿ.ಎಚ್‌. ಹಾಗೂ ಇತರರು ಇದ್ದರು.

ಟಾಪ್ ನ್ಯೂಸ್

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsadsadsad

Sikkim; ಆರೋಗ್ಯದಲ್ಲಿ ಏರುಪೇರಾಗಿ ಬೀದರ್ ನ ಯೋಧ ನಿಧನ

1-bidar

Education; ‘ಶಿಕ್ಷಣ ಕಾಶಿ’ಯಾಗಿ ಬದಲಾಗುತ್ತಿದೆ ”ಧರಿನಾಡು”

Bidar: ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ… ಆರೋಪಿಗೆ ಕಠಿಣ ಜೀವಾವಧಿ ಶಿಕ್ಷೆ, ೫೦ ಸಾವಿರ ದಂಡ

Bidar: ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ… ಆರೋಪಿಗೆ ಕಠಿಣ ಜೀವಾವಧಿ ಶಿಕ್ಷೆ, 50 ಸಾವಿರ ದಂಡ

Selling liquor online? Minister RB Thimmapura clarified

Liquor; ಆನ್‌ಲೈನ್‌ನಲ್ಲಿ‌ ಮದ್ಯ ಮಾರಾಟ? ಸ್ಪಷ್ಟನೆ ನೀಡಿದ ಸಚಿವ ಆರ್.ಬಿ ತಿಮ್ಮಾಪುರ

BUS driver

Bidar; ಪ್ರೇಮ ವೈಫಲ್ಯದಿಂದ ಖಿನ್ನತೆ: ಯುವಕನಿಂದ ಮಹಾರಾಷ್ಟ್ರದ ಬಸ್ ಗೆ ಕಲ್ಲುತೂರಾಟ!

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.