ಸೋಲು-ಗೆಲವು ಸಮನಾಗಿ ಸ್ವೀಕರಿಸಲು ಸಲಹೆ


Team Udayavani, Nov 1, 2021, 1:36 PM IST

15sprots

ಸೈದಾಪುರ: ಕ್ರೀಡಾಪಟುಗಳು ಸೋತಾಗ ಮಾನಸಿಕವಾಗಿ ಕುಗ್ಗದೆ ಸೋಲು, ಗೆಲುವನ್ನು ಸಮನಾಗಿ ಸ್ವೀಕರಿಸಬೇಕು. ಸೋಲೇ ಗೆಲುವಿನ ಮೆಟ್ಟಿಲಾಗಿಸಿಕೊಳ್ಳಬೇಕು ಎಂದು ಗ್ರಾಪಂ ಸದಸ್ಯ ರಾಕೇಶ ಕೋರೆ ಸಲಹೆ ನೀಡಿದರು.

ಪಟ್ಟಣದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ಏರ್ಪಡಿಸಿದ್ದ ಶೆಟಲ್‌ ಬ್ಯಾಡ್ಮಿಂಟನ್‌ ಪಂದ್ಯಾವಳಿಯಲ್ಲಿ ವಿಜೇತರಿಗೆ ಬಹುಮಾನ ವಿತರಿಸಿ ಮಾತನಾಡಿದರು.

ಕ್ರೀಡೆಯು ಒತ್ತಡದಲ್ಲಿರುವ ಮನುಷ್ಯನ ಮನಸ್ಸು ನಿಯಂತ್ರಿಸಿ ಸದಾ ಆರೋಗ್ಯ ಮತ್ತು ಚೈತನ್ಯದಿಂದ ಇರುವಂತೆ ಮಾಡುತ್ತದೆ. ದೈಹಿಕ ಸಾಮರ್ಥ್ಯ ಸದೃಢಗೊಳಿಸುತ್ತದೆ. ಇಂದಿನ ಯುವಕರು ಕ್ರೀಡೆಯಲ್ಲಿ ಪಾಲ್ಗೊಳ್ಳುವುದರ ಮೂಲಕ ಆರೋಗ್ಯ ಕಾಯ್ದುಕೊಳ್ಳುವುದು ಅವಶ್ಯಕವಾಗಿದೆ ಎಂದು ಹೇಳಿದರು.

ಈ ಪಂದ್ಯಾವಳಿಯಲ್ಲಿ ಸುಮಾರು 25 ತಂಡಗಳು ಭಾಗವಹಿಸಿದ್ದವು. ಪಂದ್ಯಾವಳಿಯಲ್ಲಿ ಜಯಗಳಿಸಿದ ತಂಡಕ್ಕೆ ಮೊದಲನೇ ಬಹುಮಾನವನ್ನು ಗ್ರಾಪಂ ಸದಸ್ಯ ರಾಕೇಶ ಕೋರೆ, ದ್ವಿತೀಯ ಬಹುಮಾನ ಜೆಡಿಎಸ್‌ ಯುವ ಮುಖಂಡ ಅರುಣುಕುಮಾರ ಜೇಗರ್‌ ಹಾಗೂ ಪಂದ್ಯಾವಳಿಗೆ ಮುಲಭೂತ ಸೌಕರ್ಯವನ್ನು ಗ್ರಾಪಂ ಮಾಜಿ ಸದಸ್ಯ ಬಂದು ಕಟ್ಟಿಮನಿ ರಾಂಪೂರ ಒದಗಿಸಿ ಕ್ರೀಡಾಪಟುಗಳಿಗೆ ನೆನಪಿನ ಕಾಣಿಕೆ ನೀಡಿದರು.

ಪಂದ್ಯಾವಳಿಯಲ್ಲಿ ಪ್ರಥಮ ಬಹುಮಾನ ಗಂಗಾಧರ ಯಳಗೇರಾ, ರಾಘವೇಂದ್ರ ಗುಡ್ಲಗುಂಟಿ ಜೋಡಿ, ದ್ವಿತೀಯ ಬಹುಮಾನ ದೇವು ವಟಡವಟ್‌, ನವೀನ ವಡವಟ್‌ ಜೋಡಿ ಜಯಗಳಿಸಿತು. ಈ ಸಂದರ್ಭದಲ್ಲಿ ಜೆಡಿಎಸ್‌ ಯುವ ಮುಖಂಡ ಬಂದು ರಾಂಪೂರ, ಅರುಣಕುಮಾರ ಜೇಗರ್‌, ಎಸ್‌ಡಿಎಂಸಿ ಅಧ್ಯಕ್ಷ ಬಸವರಾಜ ನಾಯಕ, ಸಿಆರ್‌ಪಿ ಸುಬ್ರಮಣಿ, ಶಿಕ್ಷಕರಾದ ವಿರಪಾಕ್ಷಪ್ಪ ಗದಗ, ಇಸ್ಮಾಯಿಲ್‌, ಚಂದ್ರಶೇಖರ, ತಿಪ್ಪೆಸ್ವಾಮಿ, ಮೃಂತ್ಯುಜಯ, ಚೇತನ್‌, ಪಂದ್ಯಾವಳಿ ಆಯೋಜಕರಾದ ಶಂಕರ ವಡವಟ್‌, ಅವಿನಾಶ ಮನ್ನೆ, ಅಂಜನೇಯ ವಡವಟ್‌ ಇದ್ದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.