ಠಾಣಾಕುಶನೂರನಲ್ಲಿ ಅಖಂಡ ಹರಿನಾಮ-ಶಿವನಾಮ ಸಪ್ತಾಹ


Team Udayavani, Jun 16, 2018, 3:12 PM IST

bidar-1.jpg

ಕಮಲನಗರ: ಠಾಣಾಕುಶನೂರ ಗ್ರಾಮದ ಮಹಾದೇವ ಮಂದಿರದಲ್ಲಿ ಅಖಂಡ ಹರಿನಾಮ, ಶಿವನಾಮ  ಸಪ್ತಾಹ ಹಾಗೂ ಸೇವೆಯಿಂದ ನಿವೃತ್ತರಾದ ಶಿಕ್ಷಕ ರಘುನಾಥ ಶರಣಪ್ಪಾ ರೊಟ್ಟೆ ಅವರ ಸನ್ಮಾನ  ಸಮಾರಂಭ ನಡೆಯಿತು.

ಏಳು ನಗಳ ಕಾಲ ಪ್ರತಿನಿತ್ಯ 7ರಿಂದ 9 ಗಂಟೆ ವರೆಗೆ ಶಿವಲಿಲಾಮೃತ ಪಾರಾಯಣ, ಬೆಳಗ್ಗೆ 11ರಿಂದ 1
ಗಂಟೆ ವರೆಗೆ ಗಾಥಾ ಭಜನೆ, ಮಧ್ಯಾಹ್ನ 3ರಿಂದ 4ರ ವರೆಗೆ ಶಿವಭಜನೆ, ಪ್ರತಿದಿನ ಸಂಜೆ 5 ರಿಂದ 6ರ ವರೆಗೆ ಪ್ರವಚನ, ಸಂಜೆ 7ರಿಂದ 8ರ ವರೆಗೆ ಹರಿಪಠಣ, ರಾತ್ರಿ 9ರಿಂದ 11ರ ವರೆಗೆ ಹರಿ ಕೀರ್ತನೆ, ರಾತ್ರಿ ಹರಿಜಾಗರಣ ಹಾಗೂ ಬೆಳಗ್ಗೆ 5 ಗಂಟೆಗೆ ಕಾಕಡಾರತಿ ಕಾರ್ಯಕ್ರಮಗಳು ಜರುಗಿದವು.

ಏಳು ದಿನಗಳ ಕಾಲ ವಿವಿಧ ಮಹಾತ್ಮರು, ಶರಣರು, ಕೀರ್ತನೆಕಾರರು, ಪ್ರವಚನಕಾರರು, ಗಾಯಕರು ಹಾಗೂ ಸುಮಾರು 30 ಗ್ರಾಮಗಳಿಂದ ಶಿವ-ಹರಿ ಭಜನಾ ತಂಡಗಳು ಭಾಗವಹಿಸಿದ್ದರು. ಸಮಾರೋಪ ಸಮಾರಂಭದಲ್ಲಿ
ನಿವೃತ್ತ ಶಿಕ್ಷಕ ಹಾಗೂ ಈ ಕಾರ್ಯಕ್ರಮದ ರೂವಾರಿ ರಘುನಾಥ ಶರಣಪ್ಪಾ ರೊಟ್ಟೆ ದಂಪತಿಯನ್ನು ಗ್ರಾಮಸ್ಥರು ಸನ್ಮಾನಿಸಿದರು. 

ವಿರಕ್ತ ಮಠ, ಕನ್ನಡ ಸಾಹಿತ್ಯ ಪರಿಷತ್‌, ವಿವಿಧ ಸಂಘ ಸಂಸ್ಥೆ ಹಾಗೂ ಶಿಕ್ಷಕರು ನಿವೃತ್ತ ಶಿಕ್ಷಕರನ್ನು ಸನ್ಮಾನಿಸಿ ಬೀಳ್ಕೊಟ್ಟರು. ಈ ವೇಳೆ ಸಾನ್ನಿಧ್ಯ ವಹಿಸಿದ್ದ ಡಾ| ಶಿವಾನಂದ ಮಹಾಸ್ವಾಮಿಗಳು ಮಾತನಾಡಿ, ಶಿಕ್ಷಕ ರಘುನಾಥ ರೊಟ್ಟೆ ಅವರು ತಮ್ಮ ಜೀವನ ಪರ್ಯಂತ ಮಕ್ಕಳಿಗೆ ಒಳ್ಳೆ ಪಾಠ, ಬೋಧನೆ ಮಾಡಿ ಜೀವನ ಮೌಲ್ಯಗಳನ್ನು ಮಕ್ಕಳಲ್ಲಿ ಬಿತ್ತಿದ್ದಾರೆ. 

ಶಿಕ್ಷಕ ವೃತ್ತಿಯೊಂದಿಗೆ ಶರಣ ತತ್ವ, ಸಂತರ ತತ್ವಗಳನ್ನು ಕೀರ್ತನೆ ಮತ್ತು ಪ್ರವಚನಗಳ ಮೂಲಕ ಜನಜಾಗೃತಿಗೊಳಿಸಿದ್ದಾರೆ ಎಂದರು. ಶ್ರೀ ಮುರಲಿಧರ ಮಹಾರಾಜ, ಜಗನ್ನಾಥ ಮೂಲಗೆ ಮಾತನಾಡಿದರು.
ಶ್ರೀ ಸಿದ್ಧಲಿಂಗ ಮಹಾಸ್ವಾಮಿಗಳು ಅಧ್ಯಕ್ಷತೆ ವಹಿಸಿದ್ದರು.

ಶಿಕ್ಷಣ ಇಲಾಖೆ ಅಧಿಕಾರಿಗಳಾದ ಉಮಾಕಾಂತ ಮಹಾಜನ ವೇದಿಕೆಯಲ್ಲಿದ್ದರು. ಪ್ರವಿಣ ಕಾರಬಾರಿ, ಶಿವಕುಮಾರ ಸಜ್ಜನಶೆಟ್ಟೆ, ಜಗನ್ನಾಥ ಜಿರ್ಗೆ, ಸತೀಶ ಜಿರ್ಗೆ, ರಾಮದಾಸ ಮಾಸ್ಟರ್‌, ವಸಂತ ದೆಸಾಯಿ, ಶರಣಪ್ಪಾ ಬೆಲ್ದಾಳ, ಮಹಾದಪ್ಪಾ ಸಜ್ಜನಶೆಟ್ಟೆ, ಬಾಬುರಾವ್‌ ಜಾಧವ ಡಾ| ರವಿಂದ್ರ ಬಾವಗೆ, ಬಾಲಾಜಿ ವಾಗಮೊಡೆ, ರಮೇಶ ಬೊಚರೆ, ಸೋಪಾನ ಕೊರೆಕಲ ಇನ್ನಿತರರು ಇದ್ದರು. ಸಂಜು ಕದಂ ಸ್ವಾಗತಿಸಿದರು. ರಾಮಶೇಟ್ಟಿ ಪನ್ನಾಳೆ ನಿರೂಪಿಸಿದರು. ಬಾಲಾಜಿ ವಾಗಮೊಡೆ ವಂದಿಸಿದರು.

ಟಾಪ್ ನ್ಯೂಸ್

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

1-aaaa

Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ

Raw paan masala worth Rs 9 lakh, saree worth Rs 3 lakh seized in Bidar

Bidar: 9 ಲಕ್ಷ ರೂ. ಮೌಲ್ಯದ ಕಚ್ಚಾ ಪಾನ್ ಮಸಾಲಾ, 3 ಲಕ್ಷ ರೂ. ಮೌಲ್ಯ ಸೀರೆ ಜಪ್ತಿ

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

1-qwewqe

Bidar; ಖೂಬಾ ಪರ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ಒಗ್ಗಟ್ಟು ಪ್ರದರ್ಶನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.