ಸೌಹಾರ್ದ ಸಹಕಾರಿ ಸಂಘಗಳಿಂದ ಸಕಾಲಕ್ಕೆ ನೆರವು


Team Udayavani, Feb 27, 2020, 4:22 PM IST

27-Feburary-19

ಆಳಂದ: ಗ್ರಾಮೀಣ ಭಾಗದ ರೈತರಿಗೆ ಸೌಹಾರ್ದ ಸಹಕಾರಿ ಸಂಘಗಳಿಂದ ಸಕಾಲಕ್ಕೆ ಆರ್ಥಿಕ ನೆರವು ದೊರೆಯುತ್ತದೆ ಎಂದು ಶಾಸಕ ಸುಭಾಷ ಗುತ್ತೇದಾರ ಹೇಳಿದರು.

ತಾಲೂಕಿನ ಪಡಸಾವಳಿ ಗ್ರಾಮದಲ್ಲಿ ಶ್ರೀ ಧನಲಕ್ಷ್ಮೀ ಸೌಹಾರ್ದ ಸಹಕಾರಿ ಸಂಘದ 3ನೇ ಶಾಖೆ ಉದ್ಘಾಟಿಸಿ ಮಾತನಾಡಿದ ಅವರು,ಪಡಸಾವಳಿ ಗ್ರಾಮದಲ್ಲಿ ರಾಷ್ಟ್ರೀಕೃತ ಬ್ಯಾಂಕ್‌ ಬೇಡಿಕೆ ಈಡೇರಿಕೆಗೆ ಪ್ರಯತ್ನಿಸಲಾಗುವುದು. ಆದರೂ ರಾಷ್ಟ್ರೀಕೃತ ಬ್ಯಾಂಕ್‌ಗಳಿಗಿಂತ ಸಕಾಲಕ್ಕೆ ಸೌಹಾರ್ದ ಸಹಕಾರಿಗಳು ಕಡಿಮೆ ದರದಲ್ಲಿ ಸಾಲ ನೀಡುತ್ತಿವೆ. ಅನೇಕ ಕಡೆ ಇಂತಹ ಶಾಖೆಗಳು ವಿಫಲವಾಗಿವೆ. ಆದರೆ ಸರಸಂಬಾ ಶ್ರೀ ಧನಲಕ್ಷ್ಮೀ ಸೌಹಾರ್ದ ಸಹಕಾರವು ಕಳೆದ 18 ವರ್ಷಗಳಿಂದ ಯಶಸ್ವಿಯಾಗಿ ಬೆಳೆದು ಪಡಸಾವಳಿಯಲ್ಲಿ 3ನೇ ಶಾಖೆ ತೆರೆದು ಉತ್ತಮ ಶಾಖೆಯಾಗಿ, ಆಳಂದದಲ್ಲೂ ಶಾಖೆ ಆರಂಭಿಸಲು ಮುಂದಾಗಿರುವುದು ಶ್ಲಾಘನೀಯ ಎಂದರು.

ಮುಖ್ಯ ಅತಿಥಿಯಾಗಿ ಕಲಬುರಗಿ, ಯಾದಗಿರಿ ಜಿಲ್ಲಾ ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಬಸವರಾಜ ಎಸ್‌. ವಾಲಿ ಮಾತನಾಡಿ, ರಾಜ್ಯದ ಅನೇಕ ನರಗರಗಳಿಂದ ಗ್ರಾಮೀಣ ಭಾಗಕ್ಕೆ ಸೌಹಾರ್ದ ಶಾಖೆಗಳು ಅಷ್ಟೊಂದು ಯಶಸ್ವಿಯಾಗಿಲ್ಲ. ಆದರೆ ಗ್ರಾಮೀಣ ಭಾಗದಿಂದ ಸರಸಂಬಾ ಶ್ರೀ ಧನಲಕ್ಷ್ಮೀ ಸೌಹಾರ್ದ ಸಹಕಾರವು ಸ್ಥಾಪಿಸಿದ ಸಂಸ್ಥಾಪಕ ಅಧ್ಯಕ್ಷ ಮಹಾಂತಪ್ಪ ಆಲೂರೆ ಅವರು ಯಶಸ್ವಿಯಾಗಿ ಸೌಹಾರ್ದಕೂಟವನ್ನು ಮುನ್ನಡೆಸಿ ರೈತರಿಗೆ ಇನ್ನುಳಿದ ಬ್ಯಾಂಕ್‌ ಹಾಗೂ ಪತ್ತಿನ ಸಂಘಗಳಿಗಿಂತ ಕಡಿಮೆ ದರದಲ್ಲಿ ಸಾಲ ನೀಡಿ ಪಡಸಾವಳಿಯಲ್ಲಿ 3ನೇ ಶಾಖೆ ಆರಂಭಿಸಿ, ನಗರ ಪಟ್ಟಣಗಳಲ್ಲಿ ಶಾಖೆ ಆರಂಭಿಸಿಲು ಮುಂದಾಗಿರುವ ಕಾರ್ಯ ರಾಜ್ಯಕ್ಕೆ ಮಾದರಿಯಾಗಿದೆ ಎಂದರು.

ಬಸವರಾಜೇಂದ್ರ ಸ್ವಾಮೀಜಿ, ರಾಜ್ಯ ಸಯುಂಕ್ತ ಸಹಕಾರಿ ಸಂಘದ ನಿರ್ದೇಶಕ ಸಂಜೀವ ಮಹಾಜನ್‌, ಡಿಸಿಸಿ ನಿರ್ದೇಶಕ ಅಶೋಕ ಸಾವಳೇಶ್ವರ, ಉಪನ್ಯಾಸಕ ಅರುಣಕುಮಾರ ಪಾಟೀಲ, ಸಹಕಾರಿ ವಿಭಾಗದ ಪ್ರಾಂತಿಯ ವ್ಯವಸ್ಥಾಪಕ ರಾಜಶೇಖರ ಹೂಗಾರ ಮಾತನಾಡಿದರು.

ಶ್ರೀ ಧನಲಕ್ಷ್ಮೀ ಸಹಕಾರ ಸಂಘದ ಸಂಸ್ಥಾಪಕ ಅಧ್ಯಕ್ಷ ಮಹಾಂತಪ್ಪ ಆಲೂರೆ ಅಧ್ಯಕ್ಷತೆ ವಹಿಸಿದ್ದರು. ಚಂದ್ರಶೇಖರ ಎಚ್‌. ಮುನ್ನೋಳಿ, ಮಲ್ಲಣ್ಣಾ ನಾಗೂರೆ, ಶರಣಬಸಪ್ಪ ಬಿರಾದಾರ ಮಟಕಿ, ಡಾ| ಶರಣಬಸಪ್ಪ ಮಲಶೆಟ್ಟಿ, ಆಡಳಿತ ಮಂಡಳಿ ಉಪಾಧ್ಯಕ್ಷ ಸೂರ್ಯಕಾಂತ ಪಾಟೀಲ, ಸೋಲಿಂಗ ಎಸ್‌.ಕವಲಗಿ, ಕುಪೇಂದ್ರ ವಿ. ಪಾಟೀಲ, ಶ್ರೀಕಾಂತ ಬಿ. ದೇಶಟ್ಟಿ, ಪರಮೇಶ್ವರ ಮುನ್ನೋಳ್ಳಿ, ಸಿದ್ಧರಾಮ ಎಸ್‌. ಸೊಸೈಟಿ, ಹಣಮಂತ ಹೋಟಕರ್‌, ಸಂಜುಬಾಯಿ ಮೈಂದರಗಿ, ದೀಪಾ ಮಡ್ಯಾಳೆ, ಕವಿತಾ ಹಿರೇಮಠ, ವಿಜಯಲಕ್ಷ್ಮೀ ಕೊರಳ್ಳಿ, ವಿಜಯನಂದ ಕೆ. ಮಾಶಾಳೆ, ಮಲ್ಲಿನಾಥ ಗೋವಿನ ಮತ್ತು ಸೋಮನಾಥ ನಿಂಬರಗಿ ಹಾಜರಿದ್ದರು.

ಟಾಪ್ ನ್ಯೂಸ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

rape

Bidar; ಯುವಕನಿಂದ ಅಪ್ರಾಪ್ತ ವಯಸ್ಕಳ ರೇಪ್

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.