ಆಳಂದ: 30ರ ವರೆಗೆ ಲಾಕ್‌ಡೌನ್‌ ಅನುಷ್ಠಾನಕ್ಕೆ ಪಣ


Team Udayavani, Apr 16, 2020, 2:54 PM IST

16-April-38

ಆಳಂದ: ಲಾಕ್‌ಡೌನ್‌ ವಿಸ್ತರಣೆ ಕಟ್ಟುನಿಟ್ಟಿನಿಂದ ಜಾರಿಗೊಳಿಸಲು ಕರೆದ ತುರ್ತು ಸಭೆಯಲ್ಲಿ ತಹಶೀಲ್ದಾರ್‌ ದಯಾನಂದ ಪಾಟೀಲ ಮಾತನಾಡಿದರು. ಸಿಪಿಐ ಶಿವಾನಂದ ಗಾಣಿಗೇರ, ಪುರಸಭೆ ಮುಖ್ಯಾ ಧಿಕಾರಿ ಬಾಬುರಾವ್‌ ವಿಭೂತೆ ಇದ್ದರು.

ಆಳಂದ: ಕೊರೊನಾ ವೈರಸ್‌ ಹರಡಂತೆ ಮುಂಜಾಗ್ರತಾ ಕ್ರಮವಾಗಿ ತಾಲೂಕಿನಲ್ಲಿ ಜಿಲ್ಲಾಡಳಿತ ನಿರ್ದೇಶನದ ಮೇರೆಗೆ ಸಿಆರ್‌ ಪಿಸಿ ಕಾಯ್ದೆ 1973 ಕಲಂ 144ರ ಅನ್ವಯ ನಿಷೇಧಾಜ್ಞೆಯನ್ನು ಏ.30ರ ವರೆಗೆ ಲಾಕ್‌ ಡೌನ್‌ ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಎಂದು ತಹಶೀಲ್ದಾರ್‌ ದಯಾನಂದ ಪಾಟೀಲ ಸಂಬಂಧಿತ ಅಧಿಕಾರಿಗಳಿಗೆ ಸೂಚಿಸಿದರು.

ತಹಶೀಲ್ದಾರ್‌ ಕಚೇರಿಯಲ್ಲಿ ಕರೆದ ಅಧಿಕಾರಿಗಳ ತುರ್ತು ಸಭೆಯಲ್ಲಿ ಮಾತನಾಡಿ, ಸಾಕಷ್ಟು ಕ್ರಮ ಅನುಸರಿದರೂ ಸಹಿತ ತರಕಾರಿ, ದಿನಸಿ ಹಾಗೂ ಬ್ಯಾಂಕ್‌ ಕೆಲಸಕ್ಕೆ ಎಂದು ಜನರು ಬರುತ್ತಲೇ ಇದ್ದಾರೆ. ಇದೆಲ್ಲವನ್ನು ನಿಯಂತ್ರಿಸಲು ಶ್ರಮಿಸಬೇಕಾಗಿದೆ ಎಂದರು. ಬೆಳಗಿನ ಜಾವ ಎಪಿಎಂಸಿ ನಿವೇಶನದಲ್ಲಿ ತರಕಾರಿ ಹರಾಜು ಮತ್ತು ಮಾರಾಟದ ವೇಳೆ ಹೆಚ್ಚಿನ ರೀತಿಯಲ್ಲಿ ಜನರು ಸೇರುತ್ತಿರುವುದು ಗಮನಕ್ಕೆ ಬಂದಿದೆ. ಈ ರೀತಿ ಆಗಕೂಡದು. ಬಸ್‌ ನಿಲ್ದಾಣದೊಳಗೆ ನಸುಕಿನ 4 ಗಂಟೆಗೆ ಸಾಮಾಜಿಕ ಅಂತರದೊಂದಿಗೆ ತರಕಾರಿ ಹರಾಜು ಕೈಗೊಂಡು ತಳ್ಳುವ ಗಾಡಿ ವ್ಯಾಪಾರಿಗಳಿಗೆ ನೀಡಿದರೆ, ಅವರು ಬಡಾವಣೆಗಳಿಗೆ ಸಾಗಿಸಿ ಮಾರಾಟ ಮಾಡಿಕೊಳ್ಳಲು ತಿಳಿಸಬೇಕು ಎಂದು ಭಾಗವಾನ್‌ ಅವರಿಗೆ ಹೇಳಿದರು.

ಲಾಕ್‌ಡೌನ್‌ ವಿಸ್ತರಿಸಿರುವುದರಿಂದ ಸಾರ್ವಜನಿಕರ ಅಗತ್ಯ ಸೇವೆಗಳಿಗೆ ಅನ್ವಯಿಸು ವುದಿಲ್ಲ. ಅಲ್ಲದೇ, ಸಾಮಾಜಿಕ, ಧಾರ್ಮಿಕ ಹಾಗೂ ವೈಯಕ್ತಿಕ ಕಾರ್ಯಕ್ರಮಗಳಿಗೆ ನಿರ್ಬಂಧವಿದೆ. ಗುಂಪು-ಗುಂಪಾಗಿ, ಅನಾವಶ್ಯಕವಾಗಿ ಸಂಚರಿಸುವಂತಿಲ್ಲ ಎಂದು ಸೂಚಿಸಿದರು. ಗ್ರೇಡ್‌-2 ತಹಶೀಲ್ದಾರ್‌ ಬಿ.ಜಿ. ಕುದರಿ, ಸಿಪಿಐ ಶಿವಾನಂದ ಗಾಣಿಗೇರ, ಪುರಸಭೆ ಮುಖ್ಯಾಧಿಕಾರಿ ಬಾಬುರಾವ್‌ ವಿಭೂತೆ, ಎಪಿಎಂಸಿ ಕಾರ್ಯದರ್ಶಿ ಮಹಾದೇವ ಪಾಟೀಲ, ಪಿಎಸ್‌ಐ ಬಾಪುಗೌಡ, ನಾಡ ತಹಶೀಲ್ದಾರ್‌ ಅರುಣಕುಮಾರ, ಶ್ರೀನಿವಾಸ ಕುಲಕರ್ಣಿ, ಅಬಕಾರಿ ಪಿಎಸ್‌ಐ ಶ್ರೀಶೈಲ ಅವುಜಿ ಹಾಗೂ ತರಕಾರಿ ಭಾಗವಾನ್‌, ಹಣ್ಣಿನ ವ್ಯಾಪಾರಿ ಮುಖಂಡ ಯುನೂಸ್‌ ಭಾಗವಾನ್‌ ಜಾವೇದ ಇದ್ದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.