ಎಲ್ಲರೂ ಪರಮಾತ್ಮನ ಮಕ್ಕಳು: ಚನ್ನವೀರ ಶಿವಾಚಾರ್ಯರು


Team Udayavani, Oct 21, 2021, 1:20 PM IST

17

ಸೈದಾಪುರ: ಧರ್ಮದ ರಕ್ಷಣೆ ಮಾಡಿದರೆ ಧರ್ಮ ನಮ್ಮನ್ನು ರಕ್ಷಣೆ ಮಾಡುತ್ತದೆ. ಮಕ್ಕಳಿಗೆ ಉತ್ತಮ ಸಂಸ್ಕೃತಿಯನ್ನು ಕಲಿಸಿ, ಯಾರೂ ಧರ್ಮಾಚರಣೆಯಿಂದ ವಿಮುಖರಾಗಬಾರದು. ಬಡವ ಬಲ್ಲದರಾದಿಯಾಗಿ ಎಲ್ಲರಿಗೂ ದೇವನೊಬ್ಬನೇ, ದೇವರಲ್ಲಿ ಯಾವುದೇ ಬೇಧವಿಲ್ಲ. ಎಲ್ಲರೂ ಪರಮಾತ್ಮನ ಮಕ್ಕಳು ಎಂದು ಕಿಲ್ಲನಕೇರಾ ಮಠದ ಪೀಠಾಧಿಪತಿ ಚೆನ್ನವೀರ ಶಿವಾಚಾರ್ಯರು ಹೇಳಿದರು.

ಕಿಲ್ಲನಕೇರಾ ಗ್ರಾಮದಲ್ಲಿ ಜನ್ಮದಿನಾಚರಣೆ ಅಂಗವಾಗಿ ಹಮ್ಮಿಕೊಂಡ ತುಲಭಾರ ಹಾಗೂ ಧರ್ಮಸಭೆಯಲ್ಲಿ ಅವರು ಮಾತನಾಡಿದರು.

40 ವರ್ಷಗಳ ಹಿಂದೆ ಕಿಲ್ಲನಕೇರಾದ ಚನ್ನವೀರೇಶ್ವರ ಮೂಲಮಠದ ಅಧಿಕಾರವನ್ನು ಕೇವಲ ಒಂದು ರುದ್ರಾಕ್ಷಿ ಮಾಲೆಯ ಮುಖಾಂತರ ಶಿವಯೋಗಿ ಸಿದ್ದರಾಮ ಗುರುಗಳು ಸರಳ ರೀತಿಯಲ್ಲಿ ಅಧಿಕಾರ ವಹಿಸಿಕೊಟ್ಟಿದ್ದರು. ಆ ದಿನ ಇಂದು ಚಿರಸ್ಮರಣೀಯವಾಗಿದೆ. ಇಲ್ಲಿಯವರೆಗೆ ನನ್ನ ಮೇಲೆ ಶಿಷ್ಯ ವರ್ಗದವರ ಪ್ರೀತಿ, ಅಭಿಮಾನ, ಭಕ್ತಿ ಪರಾಕಾಷ್ಠೆ ನನ್ನನ್ನು ಮಂತ್ರ ಮುಗ್ನನನ್ನಾಗಿಸಿದೆ ಎಂದರು.

ಇದನ್ನೂ ಓದಿ: ಫಸಲ್‌ ಬಿಮಾ ಯೋಜನೆ ಅನುಷ್ಠಾನ

ಉತ್ತರ ಕರ್ನಾಟಕ ಕರವೇ ಅಧ್ಯಕ್ಷ ಶರಣು.ಬಿ.ಗದ್ದುಗೆ ಮಾತನಾಡಿದರು. ಈ ಸಂದರ್ಭದಲ್ಲಿ ಶಹಾಪುರ ಚರಬಸವೇಶ್ವರ ಸಂಸ್ಥಾನ ಮಠದ ಬಸವಯ್ಯ ಶರಣರು, ಉತ್ತರ ಕರವೇ ಅಧ್ಯಕ್ಷ ಶರಣು.ಬಿ. ಗದ್ದುಗೆ, ವೀರಭಾರತಿ ಪ್ರತಿಷ್ಠಾನದ ಮುಖ್ಯಸ್ಥ ವೈಜನಾಥ ಹಿರೇಮಠ, ಹಾಸ್ಯ ಕಲಾವಿದ ಬಸವರಾಜ ಮಹಾಮನಿ, ಡಾ| ಜ್ಯೋತಿಲತಾ ತಡಿಬಿಡಿಮಠ, ಗಂಗಾಧರ ಹಿರೇಮಠ, ಭೂದಯ್ಯ ಜಿ. ಹಿರೇಮಠ, ಬಸವರಾಜ ವಿಶ್ವಕರ್ಮ, ಶರಣಗೌಡ ಚೇಗುಂಟ, ಬಸವರಾಜಸ್ವಾಮಿ, ರಾಜಶೇಖರಗೌಡ, ಮಲ್ಲಪ್ಪ ಗೌಡ, ಅಂಬರೀಶ್‌ ಗೌಡ, ಮಹೇಶ ಗೌಡ, ತೋಟಪ್ಪಯ್ಯ ಸ್ವಾಮಿ, ಶಿವಾನಂದಸ್ವಾಮಿ, ಚಂದ್ರಪ್ಪ ಧೋತ್ರೆ, ವಿರೂಪಾಕ್ಷ ಕೋರಿ, ಹಳ್ಳೆಪ್ಪ ಧೋತ್ರೆ, ದೇವಿಂದ್ರಪ್ಪ ಬಡಿಗೇರ, ಭೀಮರಾಯ ಧೋತ್ರೆ, ಚಂದ್ರಶೇಖರ ವಿಶ್ವಕರ್ಮ, ಸಾಬರೆಡ್ಡಿ ಉಪ್ಪಾರ, ಬಸವರಾಜ ಮಡಿವಾಳ, ಸಾಬಣ್ಣ ಬಾವುರ, ಬಸವರಾಜ ಸಜ್ಜನ ಇದ್ದರು.

ಚನ್ನವೀರ ಶ್ರೀಗಳು ಅಪಾರ ಪಾಂಡಿತ್ಯ ಹೊಂದಿದ ಸರಳ ವ್ಯಕ್ತಿಗಳಾಗಿದ್ದಾರೆ. ಅವರ ಜನ್ಮದಿನದ ಅಂಗವಾಗಿ ಹಮ್ಮಿಕೊಂಡ ತುಲಭಾರ, ಪ್ರವಚನ, ಧರ್ಮಸಭೆ ಅತಿ ಶ್ರೇಷ್ಠವಾದ ಕಾರ್ಯವಾಗಿದೆ. ಇದೊಂದು ಸೇವಾ ಮನೋಭಾವನೆ ಕೆಲಸವಾಗಿದ್ದೂ ಗ್ರಾಮದ ಭಕ್ತರ ಸೇವೆ ಇತರರಿಗೆ ಮಾದರಿಯಾಗಲಿ. -ಬಸವಯ್ಯ ಶರಣರು, ಚರಬಸವೇಶ್ವರ ಗದ್ದುಗೆ ಸಂಸ್ಥಾನ ಮಠ ಶಹಾಪುರ

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.