ಅಮರನಾಥದಲ್ಲಿ ಮೇಘಸ್ಫೋಟ : ಬೀದರ್ ಜಿಲ್ಲೆಯ 18 ಯಾತ್ರಾತ್ರಿಗಳು ಸುರಕ್ಷಿತ

ಮೇಘಸ್ಪೋಟಕ್ಕೂ ಮೊದಲೇ ದೇವರ ದರ್ಶನ ಮುಗಿಸಿ ವಾಪಸ್ಸಾದ ಯಾತ್ರಾರ್ಥಿಗಳು

Team Udayavani, Jul 9, 2022, 5:01 PM IST

ಅಮರನಾಥದಲ್ಲಿ ಮೇಘಸ್ಪೋಟ : ಬೀದರ್ ಜಿಲ್ಲೆಯ 18 ಯಾತ್ರಾತ್ರಿಗಳು ಸುರಕ್ಷಿತ

ಬೀದರ್ : ಜಮ್ಮು- ಕಾಶ್ಮೀರದ ಪ್ರಸಿದ್ಧ ಧಾರ್ಮಿಕ ಸ್ಥಳ ಅಮರನಾಥ ಯಾತ್ರೆಗೆ ಜಿಲ್ಲೆಯಿಂದ ಮೂರು ಪ್ರತ್ಯೇಕ ತಂಡದಲ್ಲಿರುವ ತೆರಳಿರುವ 15 ಜನರು ಸುರಕ್ಷಿತವಾಗಿದ್ದಾರೆ. ಅಮರನಾಥ ಗುಹೆ ಪ್ರದೇಶದಲ್ಲಿ ಮೇಘಸ್ಫೋಟ ಹಿನ್ನಲೆ ಆತಂಕದಲ್ಲಿದ್ದ ಯಾತ್ರಾತ್ರಿಗಳ ಕುಟುಂಬಸ್ಥರು ನಿಟ್ಟಿಸಿರು ಬಿಟ್ಟಿದ್ದಾರೆ.

ಅಮರನಾಥ ಕ್ಷೇತ್ರದಲ್ಲಿ ಶುಕ್ರವಾರ ಸಾಯಂಕಾಲ 5 ರ ಸುಮಾರಿಗೆ ಏಕಾಏಕಿ ಮೇಘಸ್ಫೋಟ ಉಂಟಾಗಿ 15 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, ಇನ್ನೂ ಅನೇಕರು ಸಿಲುಕಿಕೊಂಡಿರುವ ಮಾಹಿತಿ ಇದೆ. ಬೀದರ ಜಿಲ್ಲೆಯಿಂದ ಮೂರು ಪ್ರತ್ಯೇಕ ತಂಡದಲ್ಲಿ ಪ್ರವಾಸ ಕೈಗೊಂಡಿದ್ದ 18 ಜನರು ಸುರಕ್ಷಿತವಾಗಿದ್ದು, ಸ್ಪೋಟಕ್ಕೂ ಮುನ್ನವೇ ಗುಹೆಯಲ್ಲಿ ದರ್ಶನ ಮುಗಿಸಿ ವಾಪಸ್ಸಾಗಿದ್ದಾರೆ. ಇವರನ್ನು ಹೊರತುಪಡಿಸಿ ಜಿಲ್ಲೆಯಿಂದ ಯಾತ್ರೆಗೆ ತೆರಳಿರುವ ಸಾಧ್ಯತೆ ಇದ್ದು, ಇನ್ನೂ ಮಾಹಿತಿ ಲಭ್ಯವಾಗಬೇಕಿದೆ.

ಕಮಲನಗರ ತಾಲೂಕಿನ 6 ಜನ, ಭಾಲ್ಕಿ 2 ಮತ್ತು ಬಸವಕಲ್ಯಾಣದ 1 ಸೇರಿ ಒಟ್ಟು 9 ಜನರ ಒಂದು ತಂಡ ಜು. 3 ಕ್ಕೆ ಹೈದ್ರಾಬಾದ್‌ನಿಂದ ಬಿಟ್ಟು ಜು. 6ಕ್ಕೆ ಪಾಲಗಮ್ ತಲುಪಿದೆ. ನಂತರ ಎರಡು ದಿನ ಅಮರನಾಥನ ದರ್ಶನ ಪಡೆದು ಶುಕ್ರವಾರ ಮೇಘಸ್ಪೋಟಕ್ಕೂ ಮುನ್ನ ಶ್ರೀನಗರಕ್ಕೆ ಆಗಮಿಸಿದ್ದು, ಸಧ್ಯ ವೈಷ್ಣೋದೇವಿ ಪ್ರವಾಸದಲ್ಲಿದೆ. ಬೀದರನ ಶಿವಕುಮಾರ ಸ್ವಾಮಿ ಮತ್ತು ಪ್ರಕಾಶ ಭಂಡಾರಿ ಸೇರಿ ಒಟ್ಟು 8 ಜನರ ಮತ್ತೊಂದು ತಂಡವು ಶುಕ್ರವಾರ ಬೆಳಿಗ್ಗೆವರೆಗೆ ಗುಹೆಯಲ್ಲಿ ದರ್ಶನ ಪಡೆದು ಶ್ರೀನಗರದಲ್ಲಿ ಸುರಕ್ಷಿತ ಸ್ಥಳದಲ್ಲಿ ನೆಲೆಸಿದ್ದಾರೆ. ಇನ್ನೂ ಬೀದರನ ಮಹೇಶ್ವರ ಸ್ವಾಮಿ ಅವರು ತಮ್ಮ ತೆಲಂಗಾಣದ ಮೂವರು ಗೆಳೆಯರೊಂದಿಗೆ ದೇವರ ದರ್ಶನ ಪಡೆದು ವಾಪಸ್ಸಾಗಿದ್ದು, ಬಳಿಕ ಈ ನೈಸರ್ಗಿಕ ಘಟನೆ ಸಂಭವಿಸಿದೆ. ಸಧ್ಯ ಸ್ವಾಮಿ ಅವರು ಸಹ ವೈಷ್ಣೋದೇವ ದರ್ಶನದ ಪ್ರಯಾಣದಲ್ಲಿದ್ದಾರೆ.

ಇದನ್ನೂ ಓದಿ : ದಕ್ಷಿಣ ಕನ್ನಡ ಜಿಲ್ಲೆಯ 27 ಅಮರನಾಥ ಯಾತ್ರಾರ್ಥಿಗಳು ಸುರಕ್ಷಿತ

ಟಾಪ್ ನ್ಯೂಸ್

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

1-qweqwqwe

Kerala ಕರಾವಳಿಯಲ್ಲಿ 6 ಮೀನುಗಾರರ ಸಹಿತ ಇರಾನ್ ಹಡಗು ಕೋಸ್ಟ್ ಗಾರ್ಡ್ ವಶಕ್ಕೆ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

foeticide

Mandya: ಮತ್ತೆ ಹೆಣ್ಣುಭ್ರೂಣ ಹತ್ಯೆ ಜಾಲ ಪತ್ತೆ; ನಾಲ್ವರ ಬಂಧನ

Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು

Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು

1-qweewqe

Prajwal Case; ತಮ್ಮ ಹೆಸರು ಬಳಸದಂತೆ ಕೋರ್ಟ್ ತಡೆ ತಂದ ಎಚ್ ಡಿಡಿ, ಎಚ್ ಡಿಕೆ

ಕೊರಗಜ್ಜ, ಕಲ್ಲುರ್ಟಿ ದೈವಗಳಿಗೆ ‘ಫಸ್ಟ್ ಲುಕ್’ ತೋರಿಸಿ ಅನುಮತಿ ಪಡೆದ ‘ಕೊರಗಜ್ಜ’ ಚಿತ್ರತಂಡ

ಕೊರಗಜ್ಜ, ಕಲ್ಲುರ್ಟಿ ದೈವಗಳಿಗೆ ‘ಫಸ್ಟ್ ಲುಕ್’ ತೋರಿಸಿ ಅನುಮತಿ ಪಡೆದ ‘ಕೊರಗಜ್ಜ’ ಚಿತ್ರತಂಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

foeticide

Mandya: ಮತ್ತೆ ಹೆಣ್ಣುಭ್ರೂಣ ಹತ್ಯೆ ಜಾಲ ಪತ್ತೆ; ನಾಲ್ವರ ಬಂಧನ

1-qweewqe

Prajwal Case; ತಮ್ಮ ಹೆಸರು ಬಳಸದಂತೆ ಕೋರ್ಟ್ ತಡೆ ತಂದ ಎಚ್ ಡಿಡಿ, ಎಚ್ ಡಿಕೆ

Tragedy: ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿ ಹೃದಯಘಾತದಿಂದ ಮೃತ್ಯು…

Tragedy: ಹೃದಯಘಾತದಿಂದ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿ ಮೃತ್ಯು…

Haveri: ಲೋಕಸಭಾ ಚುನಾವಣೆ… ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು

Haveri: ಲೋಕಸಭಾ ಚುನಾವಣೆ… ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು

BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ

BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

1-qweqwqwe

Kerala ಕರಾವಳಿಯಲ್ಲಿ 6 ಮೀನುಗಾರರ ಸಹಿತ ಇರಾನ್ ಹಡಗು ಕೋಸ್ಟ್ ಗಾರ್ಡ್ ವಶಕ್ಕೆ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

ಬಿಜೆಪಿ ಸೇರಿದಾಕ್ಷಣ ಶುದ್ಧರಾಗಲು ಆ ಪಕ್ಷ ವಾಷಿಂಗ್‌ ಮಶೀನಾ: ರಮಾನಾಥ ರೈ

ಬಿಜೆಪಿ ಸೇರಿದಾಕ್ಷಣ ಶುದ್ಧರಾಗಲು ಆ ಪಕ್ಷ ವಾಷಿಂಗ್‌ ಮಶೀನಾ: ರಮಾನಾಥ ರೈ

foeticide

Mandya: ಮತ್ತೆ ಹೆಣ್ಣುಭ್ರೂಣ ಹತ್ಯೆ ಜಾಲ ಪತ್ತೆ; ನಾಲ್ವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.