ಸೈದಾಪುರದಲ್ಲಿ ರೈಲು ನಿಲ್ಲಿಸಲು ಸಂಸದರಿಗೆ ಮನವಿ


Team Udayavani, Nov 21, 2021, 3:26 PM IST

19train

ಸೈದಾಪುರ: ಪಟ್ಟಣದ ರೈಲ್ವೆ ನಿಲ್ದಾಣದಲ್ಲಿ ಕೋವಿಡ್‌ನಿಂದಾಗಿ ಸ್ಥಗಿತಗೊಂಡ ರೈಲುಗಳ ನಿಲುಗಡೆ ಪುನಃ ನಿಲ್ಲಿಸುವಂತೆ ಕಲಬುರಗಿ ಸಂಸದ ಡಾ| ಉಮೇಶ ಜಾಧವ ಅವರಿಗೆ ಸೈದಾಪುರ ನಾಗರಿಕರು ಮನವಿ ಸಲ್ಲಿಸಿದರು.

ಯಾದಗಿರಿ ನಗರಕ್ಕೆ ಭೇಟಿ ನೀಡಿದ ಸಂಸದರಿಗೆ ಒತ್ತಾಯಿಸಿದ ನಾಗರಿಕರು, ಸುಮಾರು ದಶಕಗಳಿಂದ 02793 ರಾಯಲ್‌ ಸೀಮಾ ಎಕ್ಸ್‌ಪ್ರೆಸ್‌ ತಿರುಪತಿಯಿಂದ ನಿಜಾಮಾಬಾದ ಜಂಕ್ಷನ್‌ ಮತ್ತು 16583 ಯಶವಂತಪುರದಿಂದ ಲಾತೂರ್‌, 16571 ಯಶವಂತಪುರ ಜಂಕ್ಷನ್‌ದಿಂದ ಬೀದರವರೆಗೆ ಸಂಚರಿಸುವ ರೈಲುಗಳು ನಿಲ್ಲುತ್ತಿದ್ದವು. ಕೆಲವು ತಿಂಗಳಿಂದ ಇವು ನಿಲ್ಲುತ್ತಿಲ್ಲ. ಸುತ್ತಲಿನ 65 ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ರೈಲ್ವೆ ನಿಲ್ದಾಣ ಇದಾಗಿದೆ. ಕಡೇಚೂರು ಹಾಗೂ ಬಾಡಿಯಾಲ ಕೈಗಾರಿಕಾ ಪ್ರದೇಶಗಳು ರೈಲು ನಿಲ್ದಾಣದ ಸಮೀಪದಲ್ಲಿವೆ. ಸಾಕಷ್ಟು ಸಂಖ್ಯೆಯಲ್ಲಿ ಬೆಂಗಳೂರು, ಚೆನ್ನೈ, ಮುಂಬೈ ಸೇರಿದಂತೆ ವಿವಿಧ ಪ್ರದೇಶಗಳಿಗೆ ಕೆಲಸ ಕಾರ್ಯಗಳಿಗಾಗಿ ಹೋಗುತ್ತಾರೆ. ಈ ಬಗ್ಗೆ ರೈಲ್ವೆ ಸಚಿವರಿಗೆ ಮನವರಿಕೆ ಮಾಡಿ ರೈಲುಗಳ ನಿಲುಗಡೆಗೆ ಪ್ರಯತ್ನ ಮಾಡಬೇಕೆಂದು ಮನವಿ ಮಾಡಿದರು.

ಸೈದಾಪುರ ಗ್ರಾಪಂ ಸದಸ್ಯ ಅರ್ಜುನ ಚವ್ಹಾಣ, ರಾಜು ದೊರೆ, ಏಸುನಾಥ ಮೇಲಗಿರಿ, ರಾಕೇಶ ಕೋರೆ, ಶರಣಪ್ಪ, ಚಂದಪ್ಪ ಕಾವಲಿ, ಮಾಳಪ್ಪ ಬಾಲಛೇಡ, ಮೌಲಾಲಿ, ಮಾರೆಪ್ಪ, ಮರೆಪ್ಪ ಕಟ್ಟಿಮನಿ ರಾಂಪೂರ ಇತರರಿದ್ದರು.

ಟಾಪ್ ನ್ಯೂಸ್

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

ಮತದಾನ ಮಾಡಿದ ನಿವೃತ್ತ ಯೋಧ ನಿಧನ

Mangaluru; ಮತದಾನ ಮಾಡಿದ ನಿವೃತ್ತ ಯೋಧ ನಿಧನ

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

jaಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

rape

Bidar; ಯುವಕನಿಂದ ಅಪ್ರಾಪ್ತ ವಯಸ್ಕಳ ರೇಪ್

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

ಮತದಾನ ಮಾಡಿದ ನಿವೃತ್ತ ಯೋಧ ನಿಧನ

Mangaluru; ಮತದಾನ ಮಾಡಿದ ನಿವೃತ್ತ ಯೋಧ ನಿಧನ

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

jaಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.