ಮೂವರು ಕಳ್ಳರ ಬಂಧನ ; 25 ಲಕ್ಷದ ನಗ- ನಾಣ್ಯ ಜಪ್ತಿ


Team Udayavani, Jun 25, 2021, 8:19 PM IST

sದ್ಗಹಜಹಗ್ದಸಅದ್ಗಹಮ

ಬೀದರ : ಬೀದರ ಗ್ರಾಮೀಣ ವೃತ್ತ ಮತ್ತು ಮಾರ್ಕೆಟ್ ವೃತ್ತ ವ್ಯಾಪ್ತಿಯಲ್ಲಿ ವಿವಿಧ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಮೂವರು ಅಂತರ ರಾಜ್ಯ ದರೋಡೆಕೋರರನ್ನು ಶುಕ್ರವಾರ ಪೊಲೀಸರು ಬಂಧಿಸಿ ಸುಮಾರು 25 ಲಕ್ಷ ರೂ. ಬೆಲೆ ಬಾಳುವ ನಗ ನಾಣ್ಯ ಜಪ್ತಿ ಮಾಡಿಕೊಂಡಿದ್ದಾರೆ.

ಸಧ್ಯ ನಗರದ ಹೊರವಲಯದ ಗೊರನಳ್ಳಿಯಲ್ಲಿ ನೆಲೆಸಿರುವ ಮಹಾರಾಷ್ಟ್ರದ ನಗರ ನಿಲಂಗಾದ ಕೃಷ್ಣ ಶಿವಾಜಿ ಭೋಸ್ಲೆ (40), ಉಪ್ಲೆಯ ವಿಜಯ ಹರಿಶ್ಚಂದ್ರ ಸಿಂಧೆ (26) ಮತ್ತು ಜನವಾಡಾದಲ್ಲಿ ನೆಲೆಸಿರುವ ನಗರ ನಿಲಂಗಾದ ಶಿವಮಣಿ ಸಂತೋಷ ಭೋಸ್ಲೆ (20) ಬಂಧಿತ ಆರೋಪಿತರು. ತಾಲೂಕಿನ ಘೋಡಂಪಳ್ಳಿ ಗ್ರಾಮದಲ್ಲಿ ಕಳೆದ ಮೇ 14ರಂದು ಮನೆಯೊಂದರಲ್ಲಿ ಕಳ್ಳತನ ಘಟನೆ ನಡೆದಿದ್ದು, ಈ ಕುರಿತು ಗ್ರಾಮೀಣ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸಿಪಿಐ ಶ್ರೀಕಾಂತ ಅಲ್ಲಾಪೂರ ನೇತೃತ್ವದ ವಿಶೇಷ ತಂಡ ಈ ಪ್ರಕರಣದ ಜಾಡು ಹಿಡಿದು ತನಿಖೆ ನಡೆಸಿದಾಗ ಈ ಕೃತ್ಯ ಬಯಲಾಗಿದೆ.

ಘೋಡಂಪಳ್ಳಿ ಗ್ರಾಮದ ಕಳ್ಳತನ ಪ್ರಕರಣ ಜತೆಗೆ ಬೀದರ ಗ್ರಾಮೀಣ ವೃತ್ತ ಮತ್ತು ಮಾರ್ಕೆಟ್ ವೃತ್ತ ವ್ಯಾಪ್ತಿಯಲ್ಲಿ ನಡೆದ ಒಟ್ಟು 7 ಪ್ರಕರಣಗಳಲ್ಲಿ ಈ ಕಳ್ಳರು ಭಾಗಿಯಾಗಿದ್ದರು. ಬಂಧಿತರಿಂದ 25 ತೊಲೆ ಬಂಗಾರದ ಆಭರಣಗಳು, 40 ತೊಲೆ ಬೆಳ್ಳಿ ಆಭರಣ, 12 ಲಕ್ಷ ರೂ. ನಗದು ಮತ್ತು ಒಂದು ಬೈಕ್ ಸೇರಿ ಒಟ್ಟು 25 ಲಕ್ಷ ರೂ. ಬೆಲೆಯ ಕಳ್ಳತನದ ಸ್ವತ್ತನ್ನು ಜಪ್ತಿ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ ವರಿಷ್ಠಾಧಿಕಾರಿ ನಾಗೇಶ ಡಿ.ಎಲ್ ಅವರು ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಪಿಎಸ್‌ಐಗಳಾದ ಮಹೆಬೂಬ್ ಅಲಿ, ಸುವರ್ಣಾ, ಸಂತೋಷ, ಸಿಬ್ಬಂದಿಗಳಾದ ದಿಲೀಪಕುಮಾರ ಮುರ್ಕಿ, ನವೀನ್, ಮಲ್ಲಿಕಾರ್ಜುನ ಮುರ್ಕಿ, ಸಂಜಪ್ಪ ಒಡೆಯರ್, ಸತೀಶ ರಮಖಾನೆ, ಶಿವಶಂಕರ, ರೇವಣಪ್ಪ, ಇಸಾಕ್, ಫಾರುಕ್, ಹಣಮಂತ, ಚಂದ್ರಕಾಂತ, ಮಲ್ಲಿಕಾರ್ಜುನ ಕೆಂಚೆ, ರಾಜು ಪವಾರ್, ಸೂರ್ಯಕಾಂತ, ಜಾರ್ಜ್ ಮತ್ತು ವಿಜಯಕುಮಾರ ತಂಡದಲ್ಲಿದ್ದರು. ಪ್ರಕರಣವನ್ನು ಬೇಧಿಸಿರುವ ವಿಶೇಷ ತಂಡಕ್ಕೆ ಎಸ್‌ಪಿ ಅಭಿನಂದಿಸಿದ್ದಾರೆ.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.