ಯುವಕನ ಕ್ಷೌರ ಮಾಡಿದ ಖೇಣಿ
Team Udayavani, May 4, 2018, 7:35 AM IST
ಬೀದರ: ನೈಸ್ ಸಂಸ್ಥೆ ಮುಖ್ಯಸ್ಥ, ಬೀದರ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ ಖೇಣಿ ಅವರು ಸಲೂನ್ ಅಂಗಡಿಯಲ್ಲಿ ಯುವಕನ ಕ್ಷೌರ ಮಾಡುವ ಮೂಲಕ ಮತದಾರರನ್ನು ಸೆಳೆಯುವ ಪ್ರಯತ್ನ ಮಾಡಿದರು.
ತಾಲೂಕಿನ ಆಣದೂರ ಗ್ರಾಮದಲ್ಲಿ ಗುರುವಾರ ಖೇಣಿ ಅವರು ಪಾದಯಾತ್ರೆ ಮೂಲಕ ಚುನಾವಣಾ ಪ್ರಚಾರ ಕೈಗೊಂಡಿದ್ದರು. ಈ ವೇಳೆ, ದಾರಿಯಲ್ಲಿದ್ದ ಸಲೂನ್ ಅಂಗಡಿಗೆ ತೆರಳಿದ ಖೇಣಿ, ಕ್ಷೌರಿಕನ ಕೈಯಲ್ಲಿದ್ದ ಕತ್ತರಿ ಮತ್ತು ಬಾಚಣಿಕೆ ಪಡೆದು ಯುವಕನ ಕ್ಷೌರ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ