ಮಹಾನ್‌ ತಪಸ್ವಿಯಾಗಿದ್ದ ಡಾ| ರಾಮರಾವ್‌

ಘಮಸುಬಾಯಿ ತಾಂಡಾದಲ್ಲಿ ಅಸ್ಥಿಪೂಜೆ ದರ್ಶನ

Team Udayavani, Nov 12, 2020, 3:26 PM IST

ಮಹಾನ್‌ ತಪಸ್ವಿಯಾಗಿದ್ದ ಡಾ| ರಾಮರಾವ್‌

ಔರಾದ: ಬಂಜಾರಾ ಸಮಾಜದ ಧರ್ಮಗುರು,ಮಹಾತಪಸ್ವಿ ಡಾ| ರಾಮರಾವ್‌ ಮಹಾರಾಜ್‌ ಪೌರಾದೇವಿರವರ ಅಸ್ಥಿ ಪೂಜೆ ದರ್ಶನ, ಮಂದಿರದ ಶಂಕುಸ್ಥಾಪನೆ, ಗೋಮಾತಾ ಪೂಜೆ ಹಾಗೂ ಶ್ರದ್ಧಾಂಜಲಿ ಕಾರ್ಯಕ್ರಮ ಬುಧವಾರ ಔರಾದ ತಾಲೂಕಿನ ಘಮಸುಬಾಯಿ ತಾಂಡಾದಲ್ಲಿ ನಡೆದವು.

ಸಚಿವ ಪ್ರಭು ಚವ್ಹಾಣ ಮಾತನಾಡಿ, ರಾಮರಾವ್‌ ಮಹಾರಾಜರು ಸಂತ ಸೇವಾಲಾಲ್‌ ಮಹಾರಾಜರ ನಂತರದ ಬಂಜಾರಾ ಸಮುದಾಯದ ಏಕೈಕಧರ್ಮಗುರುವಾಗಿದ್ದರು. 10ನೇ ವಯಸ್ಸಿಗೆ ಸನ್ಯಾಸ  ದೀಕ್ಷೆ ಸ್ವೀಕರಿಸಿದ ಶ್ರೀಗಳು ಅಂತಿಮ ದಿನದವರೆಗೂನಿರಾಹಾರಿ ಮತ್ತು ಮಹಾನ್‌ ತಪಸ್ವಿಯಾಗಿದ್ದರು. ನಾನು ಅವರ ಪರಮ ಭಕ್ತ. ಅವರ ಆಶೀರ್ವಾದ ಮತ್ತು ಮಾರ್ಗದರ್ಶನದಿಂದಲೇ ರಾಜಕೀಯದಲ್ಲನನಗೆ ಉನ್ನತ ಸ್ಥಾನಕ್ಕೇರಲು ಸಾಧ್ಯವಾಯಿತು ಎಂದು ಸ್ಮರಿಸಿದರು.

ಮಹಾರಾಷ್ಟ್ರದ ಶಾಸಕ ತುಶಾರ್‌ ರಾಠೊಡ ಮಾತನಾಡಿ, ಬಂಜಾರಾ ಭಾಷೆಗೆ ಈಗಲೂ ಲಿಪಿಯಿಲ್ಲ.ಮಾತಿನ ಮೂಲಕವೇ ಸಂದೇಶ ನೀಡುತ್ತಿದ್ದರು. ಅವರ ಸಂದೇಶ ಮತ್ತು ಆಶೀರ್ವಾದದಿಂದ ಸಮುದಾಯದಜನರು ಪ್ರಗತಿ ಹೊಂದುವಂತಾಗಿದೆ ಎಂದರು.

ಮಹಾರಾಷ್ಟ್ರದ ಎಂಎಲ್‌ಸಿ ಹರಿಭವ್‌ ರಾಠೊಡ್‌ಮಾತನಾಡಿ, ಬಾಲಬ್ರಹ್ಮಚಾರಿ ಆಗಿದ್ದ ಮಹಾರಾಜರು ಶಿಕ್ಷಣಕ್ಕೆ ಹೆಚ್ಚಿನ ಪ್ರಾಮುಖ್ಯತೆ ಕೊಟ್ಟರು. ಮುಖ್ಯವಾಗಿ ತಾಂಡಾಗಳಿಗೆ ಭೇಟಿ ನೀಡಿ, ಜನರನ್ನು ಸರಿದಾರಿಗೆ ತಂದರು. ಅವರ ಸದಾಶಯ ಮುಂದುವರಿಸಲು ಸಚಿವ ಚವ್ಹಾಣ ಶ್ರಮಿಸುತ್ತಿದ್ದಾರೆ ಎಂದು ಹೇಳಿದರು. ಮುಖಂಡ ಬಾಪುರಾವ್‌ ರಾಠೊಡಮಾತನಾಡಿದರು. ಮಾಜಿ ಶಾಸಕ ಸುಭಾಶಕಲ್ಲೂರ ಮಾತನಾಡಿ, ಮಹಾರಾಜರಿಗೆ ಬಂಜಾರ ಸಮುದಾಯವಷ್ಟೇ ಅಲ್ಲ ಇಡೀ ಮಾನವ ಕುಲವೇ ಅವರ ಭಕ್ತರಾಗಿದ್ದರು ಎಂದರು.

ಈ ವೇಳೆ ಬಾಬು ಹೊನ್ನಾನಾಯಕ್‌, ರಾಮಶೆಟ್ಟಿ ಪನ್ನಾಳೆ, ಕಾಶಿನಾಥ ಜಾಧವ್‌, ಗಿರೀಶ ಒಡೆಯರ್‌, ಮಾರುತಿ ಚವ್ಹಾಣ, ಮಾಣಿಕ ಚವ್ಹಾಣ, ಸುರೇಶ ಭೋಸ್ಲೆ, ಯಶೋಧಾ ರಾಠೊಡ್‌, ಬಸವರಾಜಪವಾರ್‌, ರಮೇಶ ದೇವಕತ್ತೆ, ವಸಂತ ಬಿರಾದಾರ, ಸಚಿನ್‌ ರಾಠೊಡ್‌ ಇದ್ದರು.

ಸಸಿ ನೆಡುವ ಕಾರ್ಯಕ್ರಮ :  ಬೆಳಗ್ಗೆ ರಾಮರಾವ್‌ ಮಹಾರಾಜರ ಅಸ್ಥಿಪೂಜೆಮತ್ತು ದರ್ಶನ ಕಾರ್ಯಕ್ರಮ, ಬಳಿಕ ಗೋಮಾತಾ ಪೂಜೆ ನಡೆಯಿತು. ಅಲ್ಲದೇ ರಾಮರಾವ್‌ ಮಹಾರಾಜರ ಸ್ಮರಣಾರ್ಥ ಸಸಿನೆಡುವ ಕಾರ್ಯಕ್ರಮ ನಡೆಯಿತು. ರಾಮರಾವ್‌ಮಹಾರಾಜರ ಮಂದಿರದ ಭೂಮಿ ಪೂಜೆ ನಂತರ ಶ್ರದ್ಧಾಂಜಲಿ ಸಭೆ ನಡೆಯಿತು.

ಟಾಪ್ ನ್ಯೂಸ್

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaa

Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ

Raw paan masala worth Rs 9 lakh, saree worth Rs 3 lakh seized in Bidar

Bidar: 9 ಲಕ್ಷ ರೂ. ಮೌಲ್ಯದ ಕಚ್ಚಾ ಪಾನ್ ಮಸಾಲಾ, 3 ಲಕ್ಷ ರೂ. ಮೌಲ್ಯ ಸೀರೆ ಜಪ್ತಿ

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

1-qwewqe

Bidar; ಖೂಬಾ ಪರ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ಒಗ್ಗಟ್ಟು ಪ್ರದರ್ಶನ

ಬೀದರ್ ಕ್ಷೇತ್ರಕ್ಕೆ ಸಾಗರ ಖಂಡ್ರೆ ಹೆಸರು ಅಂತಿಮ; ಸಿಎಂ -ಡಿಸಿಎಂ ಭೇಟಿಯಾದ ಈಶ್ವರ್

Loksabha: ಬೀದರ್ ಕ್ಷೇತ್ರಕ್ಕೆ ಸಾಗರ ಖಂಡ್ರೆ ಹೆಸರು ಅಂತಿಮ; ಸಿಎಂ ಭೇಟಿಯಾದ ಈಶ್ವರ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.