ಅವರಾದ: 11,000 ಮಾಸ್ಕ್ ವಿತರಣೆ
Team Udayavani, May 14, 2020, 3:36 PM IST
ಕಲಬುರಗಿ: ಅವರಾದ ಜಿಪಂ ಕ್ಷೇತ್ರದ ಸದಸ್ಯೆ ವಿಜಯಲಕ್ಷ್ಮೀ ಹಾಗರಗಿ ಮಾಸ್ಕ್ ವಿತರಿಸಿದರು.
ಕಲಬುರಗಿ: ಕೋವಿಡ್ -19 ನಿಯಂತ್ರಣ ಮಾಡುವಲ್ಲಿ ಸಾಮಾಜಿಕ ಅಂತರ ಕಾಪಾಡುವುದೇ ಬಹು ಮುಖ್ಯವಾಗಿದೆ ಎಂದು ಅವರಾದ ಜಿಪಂ ಕ್ಷೇತ್ರದ ಸದಸ್ಯೆ ವಿಜಯಲಕ್ಷ್ಮೀ ಎಸ್. ಹಾಗರಗಿ ಹೇಳಿದರು.
ತಾಲೂಕಿನ ಅವರಾದ ಜಿಪಂ ಕ್ಷೇತ್ರದಲ್ಲಿ ಮಾಸ್ಕ್ ವಿತರಿಸಿ ಅವರು ಮಾತನಾಡಿದರು. ಎಪಿಎಂಸಿ ಮಾಜಿ ಅಧ್ಯಕ್ಷ ಗುಂಡೇರಾವ ಹಾಗರಗಿ, ಕಾಂಗ್ರೆಸ್ ಪಕ್ಷದ ಮುಖಂಡರಾದ ವಿಜಯಕುಮಾರ ಜಿ. ರಾಮಕೃಷ್ಣ ಅವರ ಸಲಹೆ ಹಾಗೂ ಇಚ್ಚೆ ಮೇರೆಗೆ ಅವರಾದ ಜಿಪಂ ಕ್ಷೇತ್ರದ ವ್ಯಾಪ್ತಿಯಲ್ಲಿ 11000 ಮಾಸ್ಕ್ ವಿತರಿಸಿ ಗ್ರಾಮೀಣ ಜನರಲ್ಲಿ ಕೋವಿಡ್ ವೈರಸ್ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಹೇಳಿದರು.
ಜನರಿಗೆ ಉದ್ಯೋಗಾವಕಾಶ ದೊರೆಯುವ ನಿಟ್ಟಿನಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಕಾಮಗಾರಿ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದರು. ಅವರಾದ ಗ್ರಾಮದಲ್ಲಿ ಮುಖಂಡರಾದ ವಿಜಯಕುಮಾರ ರಾಮಕೃಷ್ಣ ಮಾಸ್ಕ್ ವಿತರಣೆಗೆ ಚಾಲನೆ ನೀಡಿದರು. ಮುಖಂಡರಾದ ಶರಣಬಸಪ್ಪ ಹಾಗರಗಿ, ವಿಠ್ಠಲ ಕಾಂಬ್ಳೆ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ