ಹಕ್ಕು ಪಡೆಯಲು ಜಾಗೃತಿ ಅವಶ್ಯ


Team Udayavani, Oct 13, 2018, 11:05 AM IST

bid-1.jpg

ಬಸವಕಲ್ಯಾಣ: ಸಮಾಜದಲ್ಲಿ ಹಲವಾರು ಪ್ರಶ್ನೆಗಳು ನಮ್ಮನ್ನು ಕಾಡುತ್ತಿದ್ದರೂ ಮಾನವರು ಮಾತ್ರ ತಮ್ಮಷ್ಟಕ್ಕೆ ತಾವೇ ಅಭಿವೃದ್ಧಿ ಹೊಂದುತ್ತಿದ್ದೇವೆ ಎಂಬ ಭ್ರಮೆಯಲ್ಲಿದ್ದಾರೆ ಎಂದು ಎಸ್‌ಐಒ ರಾಜ್ಯಧ್ಯಕ್ಷ ರ ಫೀಕ್‌ ಅಹ್ಮದ್‌ ಹೇಳಿದರು.

ನಗರದ ಹಳೆ ತಹಶೀಲ್ದಾರ್‌ ಕಚೇರಿ ಬಳಿ ನಡೆದ “ಅರಿವಿನ ನಾಳೆಗಾಗಿ’ ರ್ಯಾಲಿಯಲ್ಲಿ ಮಾತನಾಡಿದ ಅವರು, ಸುಖ ಶಾಂತಿ ಬದುಕು ನಮ್ಮದಾಗಬೇಕಾದರೆ, ನಾವು ಮೊದಲು ಜಾಗೃತರಾಗಬೇಕು. ಮತ್ತು ಭ್ರಷ್ಟ ವ್ಯವಸ್ಥೆಯ ವಿರುದ್ಧ ಹೋರಾಟ ಮಾಡಬೇಕು ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಮೌಲಾನಾ ಯುಸುಫ್‌ ಕುನ್ನಿ ಮಾತನಾಡಿ, ದೇಶದಲ್ಲಿ ಅರಾಜಕತೆ ಮತ್ತು ಭ್ರಷ್ಟಾಚಾರ ತಾಂಡವಾಡುತ್ತಿದೆ. ನಮ್ಮನ್ನಾಳುವ ಮುಖಂಡರು ನಮ್ಮನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ಆರೋಪಿಸಿದರು.
 
ಪಕ್ಷಗಳ ಪರಸ್ಪರ ಅರ್ಥಹೀನ-ಅನೈತಿಕ ರಾಜಕೀಯ ಗುಲಾಮಗಿರಿ, ತನಗೆ ತೋಚಿದ ಸಿದ್ಧಾಂತಗಳನ್ನು ನಮ್ಮ ಮೇಲೆ ಹೇರುತ್ತಾ ನಮ್ಮನ್ನು ಸೌಲಭ್ಯಗಳಿಂದ ದೂರ ಇಟ್ಟಿದ್ದಾರೆ. ನಮ್ಮ ಹಕ್ಕು ಪಡೆಯಲು ಯುವಕರು ಒಂದಾಗಿ ಹೋರಾಡಬೇಕು ಎಂದು ಸಲಹೆ ನೀಡಿದರು.

ಎಸ್‌ಐಒ ಮುಖಂಡ ಜೀಶಾನ ಸಿದ್ದೀಕಿ ಮಾತನಾಡಿ, ಅರಿವಿನ ನಾಳೆಗಾಗಿ ಕನಸಿನೊಂದಿಗೆ ನಾಡಿನ ವಿದ್ಯಾರ್ಥಿ ಯುವಕರಿಗಾಗಿ ಇದೇ ಅಕ್ಟೋಬರ್‌ 19ರಿಂದ 21ರ ವರೆಗೆ ರಾಯಚೂರಿನ ಲಿಟಲ್‌ ಏಂಜಲ್ಸ್‌ ಶಾಲೆಯ ಮೈದಾನದಲ್ಲಿ ಬೃಹತ್‌ ಸಮಾವೇಶ ಹಮ್ಮಿಕೊಂಡಿದ್ದು, ಯುವಕರು ಹೆಚ್ಚು ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.

ಜಮಾತೆ ಇಸ್ಮಾ ಹಿಂದ್‌ ಅಧ್ಯಕ್ಷ ಹಾಪೀಜ್‌ ಅಸ್ಲಂ ಜನಾಬ, ವೆಲ್ಫೆರ್‌ ಆಫ್‌ ಇಂಡಿಯಾದ ಜಿಲ್ಲಾ ಕಾರ್ಯದರ್ಶಿ ಮುಜಾಹಿದ್‌ ಪಾಶಾ ಖುರೇಶಿ, ಶ್ರೀ ಬಸವೇಶ್ವರ ಚಿಕತ್ರಕಲಾ ಕಾಲೇಜಿನ ಪ್ರಾಚಾರ್ಯ ಪ್ರಭುಲಿಂಗಯ್ನಾ ಬಿ.ಟಂಕಸಾಲಿಮಠ, ಅಕ್ರಮಅಲಿ ಮತ್ತಿತರರು ಇದ್ದರು. ಶೇರ ಅಲಿ ನಿರೂಪಿಸಿದರು. ರೀಯಾಜ್‌ ಪಟೇಲ್‌ ವಂದಿಸಿದರು. 

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.