ಸಾಮಾಜಿಕ ಅಂತರ ಕಾಯುಕೊಳ್ಳಿ
Team Udayavani, Apr 19, 2020, 4:36 PM IST
ಬಳಗಾನೂರು: ಎಸ್ಬಿಐ ಶಾಖಾ ವ್ಯವಸ್ಥಾಪಕ ಸಚಿನ್ ಸಿ.ಸಿ. ನೇತೃತ್ವದಲ್ಲಿ ಗ್ರಾಹಕರಲ್ಲಿ ಕೋವಿಡ್ ಜಾಗೃತಿ ಮೂಡಿಸಲಾಯಿತು.
ಬಳಗಾನೂರು: ಕೋವಿಡ್ ವೈರಸ್ ಹರಡುವಿಕೆಗೆ ಕಡಿವಾಣ ಹಾಕಲು ಪ್ರತಿಯೊಬ್ಬರು ಸಾಮಾಜಿಕ ಅಂತರ ಕಾಯ್ದುಕೊಂಡು ಬ್ಯಾಂಕ್ ವ್ಯವಹಾರ ಮುಗಿಸಿಕೊಳ್ಳಬೇಕು ಎಂದು ಎಸ್ಬಿಐ ಶಾಖಾ ವ್ಯವಸ್ಥಾಪಕ ಸಚಿನ್ ಸಿ.ಸಿ. ಹೇಳಿದರು.
ಗ್ರಾಹಕರು ತಮ್ಮ ಆರೋಗ್ಯದ ಕಡೆ ಹೆಚ್ಚಿನ ಗಮನಕೊಡಬೇಕು. ಪ್ರತಿಯೊಬ್ಬರು ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು. ಅತಿ ಅವಶ್ಯ ಎನಿಸಿದಾಗ ಮಾತ್ರ ಬ್ಯಾಂಕ್ ಗೆ ಬರಬೇಕು. ಎಸ್ಬಿಐ ಸೇವಾ ಕೇಂದ್ರದ ಸದುಪಯೋಗಕ್ಕೆ ಗ್ರಾಹಕರು ಮುಂದಾಗಬೇಕು. ಗ್ರಾಹಕರ ಆರೋಗ್ಯವೇ ಬ್ಯಾಂಕ್ಗೆ ಮುಖ್ಯವಾಗಿದೆ. ಈ ಹಿನ್ನೆಲೆಯಲ್ಲಿ ಒಬ್ಬರಿಗೊಬ್ಬರು ಸಹಕರಿಸಬೇಕು ಎಂದು ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ