ಬೀದರ್ ಬಸವೇಶ್ವರ ವೃತ್ತದಲ್ಲಿ ಬಸವ ಜಯಂತಿ ಆಚರಣೆ
Team Udayavani, Apr 26, 2020, 1:19 PM IST
ಬೀದರ್: ಇಲ್ಲಿನ ಬಸವೇಶ್ವರ ವೃತ್ತದಲ್ಲಿ ಜಿಲ್ಲಾಡಳಿತದಿಂದ ಶ್ರೀ ಗುರು ಬಸವಣ್ಣನನವರ ಜಯಂತಿ ಆಚರಿಸಲಾಯಿತು.
ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಅವರು ಪುತ್ಥಳಿಗೆ ಮಾಲಾರ್ಪಣೆ, ಷಟಸ್ಥಲ ಧ್ವಜ ಹಾರಿಸಿದರು. ಬಸವಣ್ಣನ ತತ್ವ ಸಿದ್ದಾಂತಗಳನ್ನು ಬದುಕಿನಲ್ಲಿ ಅನುಕರಣೆ ಮಾಡಬೇಕು. ಲಾಕ್ ಡೌನ್ ಸಂದಿಗ್ಧ ಸ್ಥಿತಿಯಲ್ಲಿ ಪ್ರತಿಯೊಬ್ಬರು ಬಸವಾದಿ ಶರಣರ ವಚನಗಳನ್ನು ಓದಿ ಮನೆಯಲ್ಲೇ ಜಯಂತಿ ಆಚರಿಸಬೇಕೆಂದು ಮನವಿ ಮಾಡಿದರು.
ಸಂಸದ ಭಗವಂತ ಖೂಬಾ, ಅಕ್ಕ ಅನ್ನಪೂರ್ಣ ತಾಯಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ
Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್
Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್ ಸೋಂಕು ಅಂಟಿಕೊಂಡೀತು ಹುಷಾರು!
CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ
Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ