ಬಸವ ಕ್ರಾಂತಿ ಫಲ ಅನುಭವ ಮಂಟಪ


Team Udayavani, Sep 9, 2018, 3:56 PM IST

bid-2.jpg

ಬಸವಕಲ್ಯಾಣ: ಹನ್ನೆರಡನೇಯ ಶತಮಾನದಲ್ಲಿ ಕಲ್ಯಾಣದ ಅಧಿಕಾರಿಯಾಗಿದ್ದ ವಿಶ್ವಗುರು ಬಸವಣ್ಣ ಅಸಮಾನತೆ, ಜಾತಿ-ಲಿಂಗ ಶೋಷಣೆಯ ಪರಿಯಿಂದ ಬಹುವಾಗಿ ನೊಂದು ಕ್ರಾಂತಿ ಮಾಡಿದ್ದರು. ಆ ಕ್ರಾಂತಿ ಫಲವಾಗಿಯೇ ನಿರ್ಮಾಣವಾಗಿದ್ದು ಅನುಭವ ಮಂಟಪ ಎಂದು ಹುಬ್ಬಳ್ಳಿಯ ಸಾಹಿತಿ ಸೋಮುರೆಡ್ಡಿ ಹೇಳಿದರು.

ನಗರದ ಅನುಭವ ಮಂಟಪದಲ್ಲಿ ಶನಿವಾರ ನಿವೇದಿತಾ ಹೂಗಾರ ಶೈಕ್ಷಣಿಕ, ಸಾಂಸ್ಕೃತಿಕ ಮತ್ತು ವ್ಯಕ್ತಿತ್ವ ವಿಕಸನ ಟ್ರಸ್ಟ್‌ ಸಂಯುಕ್ತಾಶ್ರಯದಲ್ಲಿ ನಡೆದ ರಾಜ್ಯಮಟ್ಟದ ಎರಡು ದಿನಗಳ ಸಾಹಿತ್ಯ ಸುಗ್ಗಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಬೀದರ್‌ ಜಿಲ್ಲೆಗೆ ತನ್ನದೆ ಆದ ಐತಿಹಾಸಿಕ ಹಿನ್ನೆಲೆ ಇದೆ. ಹಿಂದೆ ಇದ್ದಂತಹ ಕುಂತಲ ದೇಶದ ಒಂದು ಭಾಗವಾಗಿತ್ತು. ಇದನ್ನು ಬಿದಿರ ಬಿದಿರು, ಬಿದರೆಪುರ ಹಾಗೂ ವಿದರು ನಗರ ಎಂದು ಕರೆಯತ್ತಿದ್ದರು ಎಂಬುದು ಇತಿಹಾಸ ತಜ್ಞರಿಂದ ತಿಳಿದು ಬಂದಿದೆ ಎಂದರು. ವಿದುರ ಎಂಬುದು ಧೃತರಾಷ್ಟ್ರನ ತಮ್ಮನ ಮಗ ಹಾಗೂ ವಿದ್ವಾಂಸ, ಪಂಡಿತ, ನುರಿತ, ತಿಳಿದ ಎಂದು ಅರ್ಥವಿದೆ. ಈ ಹಿನ್ನೆಲೆಯಲ್ಲಿ ಬೀದರ ಜಿಲ್ಲೆಯಲ್ಲಿ ವಿಶೇಷವಾಗಿ ಬಸವಕಲ್ಯಾಣ ಕ್ಷೇತ್ರ ವಿದ್ವಾಂಸರ, ಪಂಡಿತರ ಹಾಗೂ ಬುದ್ಧಿವಂತರ ನಾಡು ಎಂದು ಕರೆಯಲಾಗುತ್ತಿದೆ ಎಂದು ಹೇಳಿದರು. 

ಆದರೆ ಇಂದಿಗೂ ಸಾಮಾನ್ಯ ಜನರಲ್ಲಿ ಅನುಭ ಮಂಟಪ ಎಂದರೆ ಕೇವಲ ವಚನಗೋಷ್ಠಿಗಳು ನಡೆದಿರಬಹುದು, ಪಂಚಾಯ್ತಿ ಕಟ್ಟೆ ಇದ್ದಿರಬಹುದು, ಅಥವಾ ನ್ಯಾಯಲಯದಂತೆ ಕಾರ್ಯ ನಿರ್ವಹಿಸಿರಬಹುದು ಎಂಬ ಊಹೆಗಳಿವೆ. ಆದರೆ
ಮಾಹಿತಿಗಳ ಪ್ರಕಾರ ಅನುಭವ ಮಂಟಪ ಒಂದು ಸಾರ್ವಜನಿಕ ಸಂಸ್ಥೆಯಾಗಿದ್ದು ಇಲ್ಲಿ ಧಾರ್ಮಿಕ, ಸಾಮಾಜಿಕ, ಆರ್ಥಿಕ ಮುಂತಾದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯುತ್ತಿದ್ದವು ಎಂದರು.

ಇದಕ್ಕೂ ಮುನ್ನ ಅ.ಭಾ.ವೀ. ಮಹಾಸಭಾ ರಾಜ್ಯ ಉಪಾಧ್ಯಕ್ಷ ಶಿವರಾಜ ನರಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಟ್ರಸ್ಟ್‌ನ ಸಂಸ್ಥಾಪಕ ಅಧ್ಯಕ್ಷೆ ಶ್ರೀದೇವಿ ಹೂಗಾರ ಪ್ರಾಸ್ತಾವಿಕವಾಗಿ ಮಾತನಾಡಿದರು. ಅನುಭವ ಮಂಟಪದ ಸಂಚಾಲಕ ಶ್ರೀ ಶಿವಾನಂದ ಮಹಾಸ್ವಾಮಿಗಳು, ಮಾತೆ ಸುಜ್ಞಾನದೇವಿ, ವೀರಣ್ಣಾ ಪಾಟೀಲ್‌, ಲಕ್ಷಿàಬಾಯಿ ಪಾಟೀಲ ಸೇರಿದಂತೆ ವಿವಿಧ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಶ್ರೀದೇವಿ ಪಾಟೀಲ ಸ್ವಾಗತಿಸಿದರು. ನಾಗೇಶ ಸ್ವಾಮಿ ವಂದಿಸಿದರು. ನಂತರ ವಚನ ಗೋಷ್ಠಿ, ಚಿಂತನ ಮಂಥನ, ಸಾಂಸ್ಕೃತಿಕ ಸಂಜೆ ಕಾರ್ಯಕ್ರಮ ನಡೆದವು. 

ಟಾಪ್ ನ್ಯೂಸ್

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaa

Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ

Raw paan masala worth Rs 9 lakh, saree worth Rs 3 lakh seized in Bidar

Bidar: 9 ಲಕ್ಷ ರೂ. ಮೌಲ್ಯದ ಕಚ್ಚಾ ಪಾನ್ ಮಸಾಲಾ, 3 ಲಕ್ಷ ರೂ. ಮೌಲ್ಯ ಸೀರೆ ಜಪ್ತಿ

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

1-qwewqe

Bidar; ಖೂಬಾ ಪರ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ಒಗ್ಗಟ್ಟು ಪ್ರದರ್ಶನ

ಬೀದರ್ ಕ್ಷೇತ್ರಕ್ಕೆ ಸಾಗರ ಖಂಡ್ರೆ ಹೆಸರು ಅಂತಿಮ; ಸಿಎಂ -ಡಿಸಿಎಂ ಭೇಟಿಯಾದ ಈಶ್ವರ್

Loksabha: ಬೀದರ್ ಕ್ಷೇತ್ರಕ್ಕೆ ಸಾಗರ ಖಂಡ್ರೆ ಹೆಸರು ಅಂತಿಮ; ಸಿಎಂ ಭೇಟಿಯಾದ ಈಶ್ವರ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

17

ಕೋರ್ಟ್‌ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.