ಧನ್ನೂರಾ (ಕೆ)ವಾಡಿ ವ್ಯಕ್ತಿಗೆ ಕೋವಿಡ್ -ಅಧಿಕಾರಿಗಳ ಭೇಟಿ


Team Udayavani, May 16, 2020, 12:20 PM IST

16-May-25

ಬಸವಕಲ್ಯಾಣ: ಧನ್ನೂರ (ಕೆ) ವಾಡಿ ಗ್ರಾಮಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು

ಬಸವಕಲ್ಯಾಣ: ಹುಮನಾಬಾದ್‌ ತಾಲೂಕಿನ ಹುಣಸಗೇರಾ ಗ್ರಾಮದಲ್ಲಿ ಕೋವಿಡ್ ದೃಢಪಟ್ಟ ಬೆನ್ನಲ್ಲೇ ಬಸವಕಲ್ಯಾಣ ತಾಲೂಕಿನ ಧನ್ನೂರಾ (ಕೆ) ವಾಡಿ ಗ್ರಾಮದ 35 ವರ್ಷದ ವ್ಯಕ್ತಿಯಲ್ಲಿ ಕೋವಿಡ್ ದೃಢ ಪಟ್ಟಿದ್ದು, ಗ್ರಾಮೀಣ ಭಾಗದಲ್ಲಿ ಆತಂಕ ಸೃಷ್ಟಿಯಾಗಿದೆ.

ಧನ್ನೂರ(ಕೆ) ವಾಡಿ ಗ್ರಾಮದ ವ್ಯಕ್ತಿ ಮೇ 6ರಂದು ರಾತ್ರಿ ಮುಂಬೈನ ಮಾನಾಪುರ ಕಾಲೋನಿಯಿಂದ ಮೇ 7ರಂದು ಬೆಳಗ್ಗೆ ಬಂಗ್ಲಾದಿಂದ ಆಟೋದಲ್ಲಿ ಧನ್ನೂರ (ಕೆ) ವಾಡಿ ಗ್ರಾಮಕ್ಕೆ ಬಂದಿದ್ದಾನೆ. ಮೇ 9ರಂದು ಧನ್ನೂರಾ ಗ್ರಾಮದ ಪಿಎಚ್‌ಸಿ ಕೇಂದ್ರದಲ್ಲಿ ಗಂಟಲು ದ್ರವ್ಯ ಪಡೆದು ಕ್ವಾರಂಟೈನಲ್ಲಿ ಇಡಲಾಗಿತ್ತು, ಆದರೆ ಮೇ 15ರಂದು ಬಂದ ವರದಿ ಆತನಿಗೆ ಸೋಂಕು ಇರುವುದನ್ನು ತಿಳಿಸಿದೆ. ವಿಷಯ ತಿಳಿದು ಬಸವಕಲ್ಯಾಣ ಸಹಾಯಕ ಆಯುಕ್ತ ಭಂವರ್‌ಸಿಂಗ್‌ ಮೀನಾ, ತಹಶೀಲ್ದಾರ್‌ ಸಾವಿತ್ರಿ ಶರಣು ಸಲಗರ, ತಾಪಂ ಇಒ ಮಡೋಳಪ್ಪ ಪಿ.ಎಸ್‌, ಗ್ರಾಮೀಣ ಪಿಎಸ್‌ಐ ವಾಸೀಂ ಪಟೇಲ್‌ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಗ್ರಾಮವನ್ನು ಸೀಲ್‌ಡೌನ್‌ ಮಾಡಿ ಜನ-ವಾಹನ ಸಂಚಾರವಾಗದಂತೆ ನೋಡಿಕೊಳ್ಳಬೇಕೆಂದು ಗ್ರಾಮೀಣ ಪಿಎಸ್‌ಐ ವಾಸೀಂ ಪಟೇಲ್‌ ಅವರಿಗೆ ಸೂಚಿಸಿದರು. ನಂತರ ಗ್ರಾಮದಲ್ಲಿ ಅಗ್ನಿ ಶಾಮಕ ಠಾಣೆ ಸಿಬ್ಬಂದಿ ಔಷಧ ಸಿಂಪಡಣೆ ಮಾಡಿದರು.

ಟಾಪ್ ನ್ಯೂಸ್

IPL 2024; Suresh Raina made an important statement about Dhoni’s IPL future

IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

1-eqewewqe

Bidar DCC Bank ಮೇಲೆ ಐಟಿ ದಾಳಿ: ರಾಜಕೀಯ ತಿರುವಿಗೆ ಕಾರಣ?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

IPL 2024; Suresh Raina made an important statement about Dhoni’s IPL future

IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.